ಕರ್ನಾಟಕ-ಕರಾವಳಿ ಸ್ಥಿತಿಸ್ಥಾಪಕತ್ವ ಮತ್ತು ಆರ್ಥಿಕತೆ ಬಲಪಡಿಸಲು ಕೆ-ಶೋರ್ ಗೆ ರಾಜ್ಯ ಸಂಪುಟ ಅನುಮೋದನೆ ಬೆಂಗಳೂರು(reporterkarnataka.com): ಕರ್ನಾಟಕ-ಕರಾವಳಿ ಸ್ಥಿತಿಸ್ಥಾಪಕತ್ವ ಮತ್ತು ಆರ್ಥಿಕತೆಯನ್ನು ಬಲಪಡಿಸುವ Karnataka Strengthening Coastal Resilience and Economy ಕೆ-ಶೋರ್ ಯೋಜನೆಗೆ ತಾಂತ್ರಿಕ ಮತ್ತು ನಿರ್ವಹಣಾ ಸಲಹೆಗಾರರನ್ನು Technical and Management Consultant (TAMC) ಸೇ... Chikkamagaluru | ಅಜ್ಜಂಪುರ: ನಾಳೆ ಹಸೆಮಣೆ ಏರಲಿದ್ದ ಯುವತಿ ಹೃದಯಾಘಾತಕ್ಕೆ ದಾರುಣ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಾಳೆ ಹಸೆಮಣೆ ಏರಲಿದ್ದ ಯುವತಿಯೊಬ್ಬಳು ಇಂದು ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಲೋ ಬಿಪಿ ಹಾಗೂ ಹೃದಯಾಘಾತದಿಂದ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದ 24 ವರ... ಹುಡ್ಗಿಯರಿಗೆ ಮೆಸೇಜ್ ಆರೋಪ: ಯುವ ಕಾಂಗ್ರೆಸ್ ಮುಖಂಡನಿಗೆ ಸ್ವಪಕ್ಷೀಯರಿಂದಲೇ ಥಳಿತ; ಅಂಗಲಾಚಿದ ಪತ್ನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಣ್ಣಾ... ಪ್ಲೀಸ್ ಅಣ್ಣಾ... ಅಣ್ಣಾ... ನನ್ನ ಗಂಡ ಅಣ್ಣಾ... ಬಿಟ್ಟು ಬಿಡಿ ಅಣ್ಣಾ... ಗಂಡ ಮಾಡಿದ ತಪ್ಪಿಗೆ ಅನ್ಯರ ಎದುರು ಕಣ್ಣೀರಾಕಿ ಬೇಡುತ್ತಿರುವ ಪತ್ನಿಯ ದುಸ್ಥಿಯನ್ನು ಕಂಡರೆ ಒಂದು ಕ್ಷಣ ಯಾವ ಕಟುಕನ ಮನಸ್ಸು... ಆರೆಸ್ಸೆಸ್ ಗುರಿಯಾಗಿಸಿದ್ದ ನಿರ್ಬಂಧ ಆದೇಶಕ್ಕೆ ಹೈಕೋರ್ಟ್ ಧಾರವಾಡ ಪೀಠ ತಾತ್ಕಾಲಿಕ ತಡೆ: ಕೇಂದ್ರ ಸಚಿವ ಜೋಶಿ ಫುಲ್ ಖುಷ್ ನವದೆಹಲಿ(reporterkarnataka.com): ಆರೆಸ್ಸೆಸ್ ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಟಿ... ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ಐಆರ್: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ಮಂಗಳೂರು(reporterkarnataka.com): ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್... ಮೈಸೂರು | ಸರಗೂರು ಬೆನ್ನೆಕೆರೆ ಗ್ರಾಮದಲ್ಲಿ ಹುಲಿ ದಾಳಿ: ದನ ಮೇಯಿಸುತ್ತಿದ್ದ ರೈತ ಬಲಿ ಗಿರಿಧರ್ ಕೊಂಪುಳಿರ ಮೈಸೂರು info.reporterkarnata@gnail.com ರಾಜ್ಯದಲ್ಲಿ ಹುಲಿ ದಾಳಿ ಪ್ರಕರಣ ಮುಂದುವರೆದಿದೆ, ಮೈಸೂರಿನ ಸರಗೂರು ತಾಲ್ಲೂಕಿನ ಬೆನ್ನೆಕೆರೆ ಗ್ರಾಮದ ರೈತ ರಾಜಶೇಖರ್(58) ಮೃತ ವ್ಯಕ್ತಿ. ರಾಜಶೇಖರ್ ತನ್ನ ಜಮೀನು ನಲ್ಲಿ ದನ ಮೇಯಿಸುವ ಸಂದರ್ಭ ದಾಳಿ ಮಾಡಿ ಬಲಿ ಪಡೆದುಕೊಂಡಿದೆ... Tumakuru | ಲೋಕಸಭೆ, ವಿಧಾನಸಭೆ ಚುನಾವಣೆ: ಒಬಿಸಿಗೂ ಮೀಸಲಾತಿ ಜಾರಿಗೆ ಹಕ್ಕೊತ್ತಾಯ ತುಮಕೂರು(reporterkarnataka.com): ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲೂ ಒಬಿಸಿಗೂ ಮೀಸಲಾತಿ ಜಾರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ತುಮಕೂರಿನ ಮಧುಗಿರಿಯಲ್ಲಿ ರಾಜಣ್ಣ ಹೊಸ ದಾಳ ಉರುಳಿಸಿದ್ದಾರೆ. ಕೇಂದ್ರ ಸಚಿವ ಅಮಿತ್ ಷಾ ಕ್ಷೇತ್ರ ಮರು ವಿಂಗಡಣೆ ವೇಳೆ ಮಹಿಳೆಯರಿ... Mysore | ಕೆಆರ್ ಎಸ್ ಡ್ಯಾಮ್ 3ನೇ ಬಾರಿ ಭರ್ತಿ: ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆಗೆ ಪ್ರಕೃತಿದತ್ತ ಪರಿಹಾರ ಮಂಡ್ಯ(reporterkarnataka.com): ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ ತಮಿಳುನಾಡಿಗೆ ಈ ವರ್... ಪುತ್ತೂರು ಶಾಸಕರ ಆರೋಪದ ಬೆನ್ನಲ್ಲೇ ಮಹಾಲಿಂಗೇಶ್ವರ ದೇಗುಲದ ಬಾಕಿ ಮೊತ್ತ 25 ಸಾವಿರ ಪಾವತಿಸಿದ ಮಾಜಿ ಶಾಸಕ ಮಠಂದೂರು! ಪುತ್ತೂರು(reporterkarnataka.com): ಇಲ್ಲಿನ ಶ್ರೀ ಮಹಾಲಿಂಗೇಶ್ವರ ರಥೋತ್ಸವ ಸಂದರ್ಭದಲ್ಲಿ ಬ್ರಹ್ಮರಥ ಪೂಜೆಗೆ ರಶೀದಿ ಮಾಡಿಸಿ, ಪೂಜೆ ಪ್ರಸಾದ ಸ್ವೀಕರಿಸಿ 25 ಸಾವಿರ ರೂ. ಪಾವತಿಸದೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಹಾಲಿಂಗೇಶ್ವರನಿಗೆ ವಂಚಿಸಿದ್ದಾರೆ ಎಂದು ಹಾಲಿ ಶಾಸಕ ಅಶೋಕ್ ಕುಮಾರ್ ರೈ ಅವರು ... ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದುಕುವ ಪ್ರಯತ್ನ: ಸುರತ್ಕಲ್ ಬಳಿ ಇಬ್ಬರಿಗೆ ಚೂರಿ ಇರಿತ ಮಂಗಳೂರು(reporterKarnataka.com): ಸುರತ್ಕಲ್ ಸಮೀಪದ ಬಾರೊಂದರಲ್ಲಿ ಇಬ್ಬರ ಮೇಲೆ ತಂಡವೊಂದು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಇದರೊಂದಿಗೆ ಶಾಂತವಾಗಿದ್ದ ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದಕುವ ಪ್ರಯತ್ನ ನಡೆದಿದೆ. ಕೃಷ್ಣಾಪುರದ ನಿವಾಸಿಗಳಾದ ನಿಜಾಮ್(23 ) ಹಾಗೂ ಮುರ್ಷಿದ್(18) ಇತರ ಇಬ್... « Previous Page 1 …9 10 11 12 13 … 271 Next Page » ಜಾಹೀರಾತು