ಶಿರಾಡಿ ಘಾಟಿಯಲ್ಲಿ ಟನೆಲ್ ನಿರ್ಮಾಣ: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸಿಎಂ ಸಿದ್ದರಾಮಯ್ಯ ಪ್ರಸ್ತಾವನೆ ಸಲ್ಲಿಕೆ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಇಂದು ಭೇಟಿಯಾಗಿ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್ ನಿರ್ಮಾಣದ ಮೂಲಕ ಸಂಪರ್ಕ ಇನ್ನಷ್... ರಾಯಚೂರು: ಹೃದಯಾಘಾತದಿಂದ ರೋಗಿ ಸಾವು; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; 6 ಮಂದಿ ವಿರುದ್ಧ ಪ್ರಕರಣ ದಾಖಲು ಶಿವು ರಾಠೋಡ ರಾಯಚೂರು info.reporterkarnataka@gmail.com ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. [vi... ನೋಡು ನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಮನೆಯಂಗಳದ ಬಾವಿ!: ಕಾರ್ಕಳದ ನೆಲ್ಲಿಕಟ್ಟೆಯಲ್ಲಿ ನಡೆದ ಘಟನೆ ಕಾರ್ಕಳ(reporterkarnataka.com): ಮನೆ ಮಂದಿ ನೋಡು ನೋಡುತ್ತಿದ್ದಂತೆ ಮನೆಯಂಗಳದ ಬಾವಿಯೊಂದು ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ವಸಂತಿ ಶೆಟ್ಟಿ ಎಂಬವರ ಮನೆಯಂಗಳದಲ್ಲಿ ಬಾವಿಯು ಗುರುವಾರ ಕುಸಿತ ಕಂಡಿದೆ. ... ಸೂಜಿಕಲ್ ಗುಡ್ಡೆಯಲ್ಲಿ ಭೂಕುಸಿತ; ಅಪಾಯದಲ್ಲಿರುವ ಮನೆಗಳು: ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಅವರು ಮಂಗಳೂರು ತಾಲೂಕಿನ ವಿವಿ... ಬಂಟ್ವಾಳ ತಾಲೂಕಿನಾದ್ಯಂತ ಬಿರುಸಿನ ಮಳೆಗೆ ವ್ಯಾಪಕ ಅನಾಹುತ: ನೆಟ್ಲ, ಪುದು, ಕೆದಿಲದಲ್ಲಿ ಮರ ಬಿದ್ದು ಮನೆಗೆ ಹಾನಿ; ರಸ್ತೆ ಸಂಚಾರಕ್ಕೆ ಅಡ್ಡಿ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಳೆದ ಎರಡು ದಿನಗಳಿಂದ ಕರಾವಳಿಯಾದ್ಯಂತ ಅವ್ಯಾಹತ ಬಿರುಸಿನ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಹಲವು ಮನೆಗಳು ಸಹಿತ ವ್ಯಾಪಕ ಹಾನಿಯುಂಟಾಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆಗ... ಬಜಾಲ್ ಅಂಡರ್ ಪಾಸ್ ಮತ್ತೆ ಭರ್ತಿ: ಮಳೆ ನೀರಿನಿಂದ ಸಂಚಾರ ಸ್ಥಗಿತ; 10-15 ವರ್ಷಗಳಿಂದ ಸಮಸ್ಯೆ ಜೀವಂತ; ಅಧಿಕಾರಸ್ಥರು ಮೌನ! ಮಂಗಳೂರು(reporterkarnataka.com): ನಗರದ ಹೊರವಲಯದ ಪಡೀಲ್ ಸಮೀಪದ ಬಜಾಲ್ ನ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ಸ್ಥಗಿತಗೊಂಡಿದ್ದು, ಕಳೆದ 10-15 ವರ್ಷಗಳಿಂದ ಈ ಸಮಸ್ಯೆ ಜೀವಂತವಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಬಜಾಲ್, ಜಲ್ಲಿಗುಡ್ಡೆ, ವೀರನಗರ, ವಿಜಯನಗರ, ಎಕ್ಕೂರು ಹೈವ... ಉಳ್ಳಾಲ: ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ 4 ಮಂದಿ ದಾರುಣ ಸಾವು; ಸ್ಪೀಕರ್ ಖಾದರ್ ಸ್ಥಳಕ್ಕೆ ದೌಡು ಮಂಗಳೂರು(reporterkarnataka.com): ಮನೆ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಮಕ್ಕಳು ಸಹಿತ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ ಕುತ್ತಾರು ಸಮೀಪ ಮದನಿ ನಗರದಲ್ಲಿ ಬುಧವಾರ ನಡೆದಿದೆ. ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪ ಮದನಿ ನಗರ ಎಂಬಲ್ಲಿ ಬುಧವಾರ ಮನೆಯ ಹಿಂಬದಿಯ ಗೋಡೆ ಕುಸಿದ... ಕುಮಾರಸ್ವಾಮಿಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ *ಕುಕ್ಕೆ ಅಭಿವೃದ್ದಿ ಪ್ರಾಧಿಕಾರ ಸ್ಥಾಪನೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ* *ಕಾಂಗ್ರೆಸ್ ಸರಕಾರ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದಿಲ್ಲ* *ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನನ್ನ ತಮ್ಮ ಡಿ.ಕೆ. ಸುರೇಶ್ ಸ್ಪರ್ಧಿಸಲು ಆಸಕ್ತಿ ಹೊಂದಿಲ್ಲ* ಮಂಗಳೂರು(reporterkarnataka.com): ಕ... ಚಿತ್ರದುರ್ಗ: ಇಸ್ರೋದಿಂದ ಮತ್ತೊಂದು ಮಹತ್ವದ ಸಾಧನೆ; ಪುಷ್ಪಕ್ ಆರ್ ಎಲ್ ವಿ ಯಶಸ್ವಿ ಲ್ಯಾಂಡಿಂಗ್; ಮರುಬಳಕೆ ಮಾಡಬಲ್ಲ ಲಾಂಚ್ ವೆಹಿಕಲ್ ಇದು! ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಂದ್ರಯಾನ ಯಶಸ್ವಿಯಾಗಿ ನಿರ್ವಹಿಸಿದ ಇಸ್ರೋ ಮತ್ತೊಂದು ಸಾಧನೆಯ ಮೈಲುಗಲ್ಲು ಸ್ಥಾಪಿಸಿದೆ. ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್ ವೆಹಿಕಲ್ ಪುಷ್ಪಕ್ ಆರ್ ಎಲ್ ವಿ ಲ್ಯಾಂಡಿಂಗ್ ಯಶಸ್ವಿಯಾಗಿ ಮಾಡಿ ಸಾಧನೆಯ ಕಿ... ಕರಾವಳಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಟೆಂಪಲ್ ರನ್: ಧರ್ಮಸ್ಥಳ, ಸೌತಡ್ಕ ಕ್ಷೇತ್ರಕ್ಕೆ ಭೇಟಿ; ವಿಶೇಷ ಪೂಜೆ ಸಲ್ಲಿಕೆ ಮಂಗಳೂರು(reporterkarnataka.com): ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಕರಾವಳಿಯಲ್ಲಿ ಜಿಟಿ ಜಿಟಿ ಮಳೆಯ ಮಧ್ಯೆ ಟೆಂಪಲ್ ರನ್ ನಡೆಸಿದರು. ಯಡಿಯೂರಪ್ಪ ಅವರು ಸೋಮವಾರ ಬೆಳಗ್ಗೆ ಶ್ರೀ ಧರ್ಮಸ್ಥಳ ಮಂಜನಾಥ ದೇವಾಲಯಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ... « Previous Page 1 …108 109 110 111 112 … 279 Next Page » ಜಾಹೀರಾತು