ಕೇಂದ್ರ ಬಜೆಟ್: ಬಿಹಾರ, ಆಂಧ್ರಕ್ಕೆ ಭಾರೀ ಕೊಡುಗೆ; ರಾಜ್ಯಗಳಿಗೆ ಬಡ್ಡಿರಹಿತ ಸಾಲ; ವಾತ್ಸಲ್ಯ ಯೋಜನೆ; ರೈತರಿಗೆ 10 ಸಾವಿರ ಬಯೋ ರಿಸರ್ಚ್ ಕೇ... ನವದೆಹಲಿ(reporterkarnataka.com): ರಾಜ್ಯಗಳಿಗೆ 50 ವರ್ಷಗಳ ಕಾಲ ಬಡ್ಡಿರಹಿತ ಸಾಲ, ಎರಡು ವರ್ಷದಲ್ಲಿ 1 ಕೋಟಿ ರೈತರಿಗೆ ನ್ಯಾಚುರಲ್ ಫಾರ್ಮಿಂಗ್ಗೆ ನೆರವು, ಟಿಡಿಎಸ್ ತಡಾಗಿ ಪಾವತಿಸಿದರೆ ಇನ್ನು ಮುಂದೆ ದಂಡವಿಲ್ಲ, ಬಡವರ ಮೇಲಿನ ತೆರಿಗೆ ಹೊರೆ ಇಳಿಕೆ, ಮೂರು ಕ್ಯಾನ್ಸರ್ ಔಷಧಿಗಳಿಗೆ ಕಸ್ಟಮ್ಸ್ ಸ... ’74ರ ಮಾರಿ ಬೊಲ್ಲ’: ದಕ್ಷಿಣ ಕನ್ನಡ ಜಿಲ್ಲೆ ಕಂಡ ಭೀಕರ ಪ್ರವಾಹಕ್ಕೆ ಜುಲೈ 26ಕ್ಕೆ 50 ವರ್ಷ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಹೌದು. ... 1974ರಲ್ಲಿ ಜಡಿಮಳೆಗೆ ದಕ್ಷಿಣ ಕನ್ನಡ ಜಿಲ್ಲೆ ಅಕ್ಷರಶಃ ನಲುಗಿ ಹೋಗಿತ್ತು. ಬಂಟ್ವಾಳ, ಪಾಣೆಮಂಗಳೂರು, ನಂದಾವರ, ಸರಪಾಡಿ, ಕಡೇಶ್ವಾಲ್ಯ, ಉಪ್ಪಿನಂಗಡಿ ಪ್ರವಾಹಕ್ಕೆ ತುತ್ತಾಗಿತ್ತು. ಜಿಲ್ಲೆಯ ಜೀವನದಿಯಾದ ನೇತ್... ಕೋಸ್ಟಲ್ ಬರ್ತ್ ಕಾಮಗಾರಿ: ಬೆಂಗ್ರೆಯಲ್ಲಿ ಕೃತಕ ನೆರೆ; ಆತಂಕದಲ್ಲಿ ನಾಗರಿಕರು; ಜಿಲ್ಲಾಡಳಿತ ನೆರವಿಗೆ ಡಿವೈಎಫ್ಐ ಆಗ್ರಹ ಮಂಗಳೂರು(reporterkarnataka.com): ಸಾಗರಮಾಲ ಯೋಜನೆಯ ಕೋಸ್ಟಲ್ ಬರ್ತ್ ಕಾಮಗಾರಿಯಿಂದ ಬೆಂಗ್ರೆಯಲ್ಲಿ ಕೃತಕ ನೆರೆ ಉಂಟಾಗಿದ್ದು, ನಾಗರಕರು ಮುಳುಗುವ ಆತಂಕಕ್ಕೀಡಾಗಿದ್ದಾರೆ. ಈ ಮಧ್ಯೆ ಜಿಲ್ಲಾಡಳಿತ ನೆರವಿಗೆ ಡಿವೈಎಫ್ಐ ಆಗ್ರಹಿಸಿದೆ. ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು... ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಮನೆ, ಕಚೇರಿ ಸೇರಿದಂತೆ ರಾಜ್ಯದ 55 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ ಬೆಂಗಳೂರು(reporterkarnataka.com): ರಾಜ್ಯ ಲೋಕಾಯುಕ್ತರು ಶುಕ್ರವಾರ ಮುಂಜಾನೆ ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರ ನಿವಾಸ, ಕಚೇರಿ ಸೇರಿದಂತೆ ರಾಜ್ಯದ 6 ಜಿಲ್ಲೆಗಳ 55 ಕಡೆಗಳಿಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಒಂದು ವಾರದ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ನ... ಕಣ್ಣೀರು ಬರುವ ದೃಶ್ಯ: ಜನರ ಕಣ್ಣೆದುರೇ ಭದ್ರೆಯ ಒಡಲಲ್ಲಿ ಕೊಚ್ಚಿ ಹೋದ ರಾಸು; ಹೆಬ್ಬಾಳೆ ಸೇತುವೆ ಮೇಲೆ ನಡೆದ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಈ ದೃಶ್ಯ ನೋಡುದ್ರೆ ನಿಮ್ಮ ಕಣ್ಣಲ್ಲಿ ನೀರು ಬರುತ್ತೆ. ಮಲೆನಾಡ ರಣ ಮಳೆಯ ಭೀಕರತೆಗೆ ಈ ದೃಶ್ಯವೇ ಸಾಕ್ಷಿ.ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲಿಂದ ದನವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಮಲೆನಾಡಲ್ಲಿ ಮಳೆಯ ರುದ್ರನ... ತುಂಬಿದ ಕೃಷ್ಣ ನದಿ ಜಲಾಶಯ: ಹೆಚ್ಚುವರಿ ನೀರು ಬಿಡುಗಡೆ; ರೈತರ ಮುಖದಲ್ಲಿ ಸಂತಸದ ನಗು ಶಿವು ರಾಠೋಡ ಹುಣಸಗಿ ನಾರಾಯಣಪುರ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಲ್ಲಿ ಶುಕ್ರವಾರದಂದು ಅತಿ ಹೆಚ್ಚಾಗಿ ನೀರು ಸಂಗ್ರಹಣೆ ಆಗಿರುವುದರಿಂದ ನೀರನ್ನು ಹೊರ ಬಿಡಲಾಯಿತು. ಹೌದು, ಮಹಾರಾಷ್ಟ್ರದಲ್ಲಿ ಭಾರಿ ಮಳೆ ಆಗ... ಕಪಿಲಾ ನದಿಯಲ್ಲಿ ಏರುತ್ತಿರುವ ನೀರಿನ ಮಟ್ಟ: ನಂಜನಗೂಡು ಪರಶುರಾಮ ದೇಗುಲ ಜಲಾವೃತ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವು ಹೆಚ್ಚಾಗಿದ್ದರಿಂದ ಇಂದು ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನಲ್ಲಿ ಕಪಿಲಾ ನದಿ ತೀರದಲ್ಲಿರುವ ಪರಶುರಾಮ ದೇವಾಲಯ ಜಲಾವೃತಗೊಂಡಿದೆ. ಇದರೊಂದಿಗೆ ಶ್ರೀ ನಂಜುಂಡಸ್ವಾಮಿ ದೇವಾಲಯದ ಸ್ನಾನಘಟ್ಟ... ಚಲಿಸುತ್ತಿರುವಾಗಲೇ ಕಳಚಿದ ಬಸ್ ಟಯರ್: ಅದೃಷ್ಟವಶಾತ್ ಮಹಾ ದುರಂತದಿಂದ ಪ್ರಯಾಣಿಕರು ಪಾರು; ಸಿಸಿ ಕ್ಯಾಮೆರಾದಲ್ಲಿ ಸೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕು ವ್ಯಾಪ್ತಿಯಲ್ಲಿ ಬಸ್ ಚಲಿಸುತ್ತಿದ್ದಾಗಲೇ ಟಯರ್ ಕಳಚಿ ಬಿದ್ದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರೀ ದುರ್ಘಟನೆ ತಪ್ಪಿ ಹೋಗಿದೆ. ಎನ್.ಆರ್.ಪುರ ತಾಲೂಕಿನ ಬ... ಭಾರೀ ಗಾಳಿ ಮಳೆ: ಮನೆಯ ಮೇಲ್ಛಾವಣಿ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು ಶಶಿ ಬೆತ್ತದಕೊಳಲು ಕೊಪ್ಪ info.reporterkarnataka@gmail.com ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲೆಹೊಂಡ ಗ್ರಾಮದ ಮನೆಯೊಂದರ ಮೇಲ್ಛಾವಣಿ ಕುಸಿದಿದೆ. ಗಾಳಿ ಮಳೆ ಅಬ್ಬರದಿಂದ ರಾತ್ರಿ 2.30 ಸುಮಾರಿಗೆ ಸೀತ... ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ‘ಗುಡ್ಡದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಇನ್ನಿಲ್ಲ: ರಂಗ ಜಂಗಮ ಇನ್ನು ನೆನಪು ಮಾತ್ರ ಮಂಗಳೂರು(reporterkarnataka.com): ಪ್ರಸಿದ್ದ ನಾಟಕಕಾರ, ಚಲನಚಿತ್ರ ಹಾಗೂ ರಂಗ ನಿರ್ದೇಶಕ, 'ಗುಡ್ಡೆದ ಭೂತ' ಖ್ಯಾತಿಯ ಸದಾನಂದ ಸುವರ್ಣ ಅವರು ಇಂದು ನಿಧನರಾದರು. ಘಟಶ್ರಾದ್ಧ,ಕುಬಿ ಮತ್ತು ಇಯಾಲದಂತಹ ಕಲಾತ್ಮಕ ಸದಭಿರುಚಿಯ ಸಿನೆಮಾಗಳನ್ನು ಕನ್ನಡಿಗರಿಗೆ ಉಣ ಬಡಿಸಿದ್ದ ಸದಾನಂದ ಸುವರ್ಣ ಅವರು ತಮ್ಮ 9... « Previous Page 1 …111 112 113 114 115 … 287 Next Page » ಜಾಹೀರಾತು