ಮಂಗಳೂರಿನಲ್ಲಿ ಫೆ.17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಎಐಸಿಸಿ ಅಧ್ಯಕ್ಷ ಖರ್ಗೆ ನೇತೃತ್ವ . ಬೆಂಗಳೂರು(reporterkarnataka.com): ಕರಾವಳಿ ಕರ್ನಾಟಕದ ಮಂಗಳೂರಿನಲ್ಲಿ ಮುಂದಿನ ಫೆಬ್ರವರಿ 17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಕುರಿತು ಮಾಹಿತಿ ನೀಡಿ... ನಂಜನಗೂಡು ಶ್ರೀ ನಂಜುಂಡೇಶ್ವರನ ಸನ್ನಿಧಿಯಲ್ಲಿ ಸಾಮೂಹಿಕ ವಿವಾಹ: ನವ ಜೀವನಕ್ಕೆ ಕಾಲಿಟ್ಟ 8 ಜೋಡಿಗಳು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಾಂ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ಜೀವನಕ್ಕೆ ಎಂಟು ಜೋಡಿಗಳು ಕಾಲಿಟ್ಟಿದ್ದಾರೆ. [video width="480" height="832" mp4="https://reporterkarnataka.com/wp-... ಅಕ್ರಮ ಆಸ್ತಿ ಆರೋಪ: ವಾಣಿಜ್ಯ ತೆರಿಗೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದೆ. ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ನೇತ್ರಾವತಿ ... ನಂಜನಗೂಡು ಹಲ್ಲರೆ ಗ್ರಾಮದಲ್ಲಿ ಕಿಡಿಗೇಡಿಗಳಿಂದ ಮನೆಗಳಿಗೆ ಕಲ್ಲು ತೂರಾಟ: ವಾಹನಗಳು ಜಖಂ, ಹಲವರಿಗೆ ಗಾಯ; ಉದ್ವಿಗ್ನ ಪರಿಸ್ಥಿತಿ *ಕಿಡಿಗೇಡಿಗಳು ಪುಂಡರು ದೊಣ್ಣೆ ಮಾರಕಸ್ತ್ರಗಳನ್ನು ಹಿಡಿದು ಬಡಾವಣೆಗಳಿಗೆ ನುಗ್ಗಿ ಅಟ್ಟಹಾಸ ಮೆರೆದರು ಮೌನಕ್ಕೆ ಶರಣಾದ ನಂಜನಗೂಡು ಪೊಲೀಸರು* *ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ* *ಹತ್ತಕ್ಕೂ ಹೆಚ್ಚು ಮಂದಿಗೆ ಕಲ್ಲೇಟು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕ... ಚಳ್ಳಕೆರೆ: ಕಾಡುಗೊಲ್ಲರ ಕ್ಯಾತೇದೇವರ ಮುಳ್ಳಿನ ಜಾತ್ರೆ; ಕೆಲವೇ ನಿಮಿಷಗಳಲ್ಲಿ ಕಳಸ ಕಿತ್ತ ವೀರಗಾರರು ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಇಂದಿನ ತಂತ್ರಜ್ಞಾನ ಯುಗದಲ್ಲಿ ಕಾಲ ಬದಲಾದಂತೆ ಸಾಂಪ್ರದಾಯಿಕ ಆಚರಣೆಗಳು ಕೂಡ ತೆರೆಮರೆಗೆ ಸರಿಯುತ್ತಿವೆ . ಆದರೆ ಇಲ್ಲೊಂದು ಬುಡಕಟ್ಟು ಸಮುದಾಯವೆಂದೇ ಗುರುತಿಸಿಕೊಂಡಿರುವ ಕಾಡುಗೊಲ್ಲ ಸಮುದಾಯದವರು ಮಾತ್ರ ಸಾಂಪ್ರದಾಯಿಕ... ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಜ. 30ರಂದು ಮಂಗಳೂರಿಗೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ ಜನವರಿ 30ರಂದು ಸಂಜೆ 4.30 ಗಂಟೆಗೆ ನಗರದ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವ... ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ; ನಾನೆಂದೂ ಕಾರ್ಯಕರ್ತರ ಪರ: ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ(reporterkarnataka.com): ನಾನೆಂದೂ ಕಾರ್ಯಕರ್ತರ ಪರ, ಅಧಿಕಾರ ಬರುತ್ತೆ, ಹೋಗುತ್ತೆ. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೆ ಜೀವಾಳ. ಕಾರ್ಯಕರ್ತರನ್ನು ಕಡೆಗಣಿಸುವ ಮಾತೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್... ಬ್ರಿಟೀಷರಿಗೇ ಹೆದರದ ಕಾಂಗ್ರೆಸ್ ಬಿಜೆಪಿಗೆ ಹೆದರುವ ಪ್ರಶ್ನೆಯೇ ಇಲ್ಲ: ಕುಂದಾಪುರ ಕಾಂಗ್ರೆಸ್ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುಂದಾಪುರ(reporterkarnataka.com): ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರ... ಎಣ್ಣೆ ಕುಡಿದು ಟೈಟಾಗಿ ಎಟಿಎಂ ನಲ್ಲಿ ಕಾರ್ಡ್ ಬಿಟ್ಟು ಹೋಗುವ ಕುಡುಕರು: ಒಂದೇ ದಿನ 14 ಕಾರ್ಡ್ ಪತ್ತೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮದ್ಯದ ಮತ್ತಲ್ಲಿ ಎಟಿಎಂ ನಲ್ಲಿ ಹಣ ತೆಗೆಯೋ ಜನರು ಕುಡಿಯೋ ಆತುರದಲ್ಲಿ ಎಟಿಎಂ ನಲ್ಲಿ ಕಾರ್ಡ್ ಬಿಟ್ಟು ಹೋಗುವ ಖಯಾಲಿ ಶುರು ಮಾಡಿಕೊಂಡಿದ್ದಾರೆ. ಕೈಗೆ ಹಣ ಬಂದ ತಕ್ಷಣ ಎಣ್ಣೆ ಕುಡಿಯೋ ಆತುರದಲ್ಲಿ ಎಟಿಎಂ ಮೆಷಿನ್ ನಲ್ಲೇ ... ಸಂವಿಧಾನ ಜಾಥಾಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಪಣೆ ಮಂಗಳೂರು(reporterkarnataka.com): ಭಾರತ ಸಂವಿಧಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಸಂವಿಧಾನ ಜಾಥಾಗೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಸಂವಿಧಾನ ಮಹತ್ವದ ಅರಿವು ಮೂಡಿಸಲು ರ... « Previous Page 1 …112 113 114 115 116 … 255 Next Page » ಜಾಹೀರಾತು