ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು: ಓಡಿಹೋಗಿ ಪ್ರಾಣ ಉಳಿಸಿಕೊಂಡ 4 ಮಂದಿ ಪ್ರಯಾಣಿಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶಾರ್ಟ್ ಸರ್ಕ್ಯೂಟ್ ನಿಂದ ರಸ್ತೆ ಮಧ್ಯೆ ಕಾರು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾ... ಚಿಕ್ಕಮಗಳೂರು: 30 ಮಂಗಗಳ ಮಾರಣ ಹೋಮ; ಜ್ಞಾನ ತಪ್ಪುವ ಔಷಧವಿಟ್ಟು ತಲೆಗೆ ಹೊಡೆದು ಭೀಕರ ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನ ಕೊಂದ ಅಮಾನವೀಯ ಘಟನೆ ಎನ್.ಆರ್.ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ. ಮನುಷ್ಯತ್ವಹೀನರು 16 ಗಂಡು, 14 ಹೆಣ್ಣು ಮತ್ತು 4 ಮರಿಗಳ ಮಾರಣ ಹೋಮ ನಡೆಸಿದ್ದಾರೆ. 30... ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ; 1.32 ಲಕ್ಷಕ್ಕೆ ಉಂಡೆನಾಮ!: ಆನ್ಲೈನ್ ವಂಚಕರ ಜಾಲಕ್ಕೆ ಬಲೆ ಬೀಸುತ್ತಾರಾ ನಂಜನಗೂಡು ಪೊಲೀಸರು! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 1.32 ಲಕ್ಷ ಹಣಕ್ಕೆ ಉಂಡೆನಾಮ ಹಾಕಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಅಶೋಕ್ ಎಂಬುವರೇ ಹಣ ಕಳೆದುಕೊಂಡವರು. ಮೊಬೈಲ್ ಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ... ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ಅವ್ಯವಹಾರ ಆರೋಪ: ಕೊನೆಗೂ ಸಚಿವ ನಾಗೇಂದ್ರ ರಾಜೀನಾಮೆ ಬೆಂಗಳೂರು(reporterkarnataka.com): ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ನಡೆದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರು ಕೊನೆಗೂ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಸಿದ್ದರಾಮಯ್ಯ ಅವರ ಸಂಪುಟದ ವಿಕೆಟ್ ವೊಂದು ಪತನವಾಗಿದೆ. `ನನ್ನ ಸ್ವ ಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್... ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: ಹೊಸ ಸರಕಾರದ ರಚನೆ ಪ್ರಕ್ರಿಯೆ ಆರಂಭ ಹೊಸದಿಲ್ಲಿ(reporterkarnataka.com): ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದರು. ಇದರೊಂದಿಗೆ ದೇಶದ 17ನೇ ಲೋಕಸಭೆಯನ್ನು... ಎಐಸಿಸಿ ಅಧ್ಯಕ್ಷ ಖರ್ಗೆಗೆ ಬಲ ನೀಡಿದ ಕರ್ನಾಟಕ ಫಲಿತಾಂಶ: ಕಾಂಗ್ರೆಸ್ ಗೆದ್ದ 9 ಸ್ಥಾನಗಳಲ್ಲಿ 5 ಕಲ್ಯಾಣ ಕರ್ನಾಟಕ ಭಾಗದ್ದು! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ತಲುಪಲು ವಿಫಲವಾಗಿದೆ. ಆದರೂ ಈ ಫಲಿತಾಂಶವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಬಲಪಡಿಸಿದೆ. ಖರ್ಗೆ ನಾಯಕತ್ವಕ್ಕೆ ... 400 ಹೇಳಿ 300 ತಲುಪದ ಎನ್ ಡಿಎ ಮೈತ್ರಿಕೂಟ: ಹಾಗಾದರೆ ಪ್ರಧಾನಿ ಮೋದಿಗೆ ಉಲ್ಟಾ ಹೊಡೆದ ರಾಜ್ಯಗಳು ಯಾವುದು? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಂ ಈ ಬಾರಿ 400 ಸ್ಥಾನಗಳನ್ನು ಪಡೆಯುವುದಾಗಿ ಅತಿಯಾದ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎನ್ ಡಿಎ ಮೈತ್ರಿಕೂಟವನ್ನು 300 ಗಡಿಗೆ ತಲುಪಿಸಲೂ ಸಾಧ್ಯವಾಗಲಿಲ್ಲ. ಹಾಗೆ ಬಿಜೆಪ... ಲೋಕಸಭೆಯಲ್ಲಿ ಸಿಗದ ಮ್ಯಾಜಿಕ್ ನಂಬರ್: ಸರಕಾರ ರಚನೆಗೆ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡುಗೆ ಬಿಜೆಪಿ, ಕಾಂಗ್ರೆಸ್ ಗಾಳ ಹೊಸದಿಲ್ಲಿ(reporterkarnataka.com): ಲೋಕಸಭೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರಕದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಹಾಗೂ ಕಾಂಗ್ರೆಸ್ ಪಕ್ಷ ಕಿಂಗ್ ಮೇಕರ್ ಆಗಿ ಹೊರ ಹೊಮ್ಕಿದ ಜೆಡಿಯು ಹಾಗೂ ಟಿಡಿಪಿಯ ಮೊರೆ ಹೋಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವ... ದ.ಕ., ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿಗಳಾದ ಪದ್ಮರಾಜ್, ಜಯಪ್ರಕಾಶ್ ಹೆಗ್ಡೆಗೆ ಸೋಲು ಮಂಗಳೂರು(reporterkarnataka.com): ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಜಯಗಳಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ... ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು: ಬಳ್ಳಾರಿಯಲ್ಲಿ ಶ್ರೀರಾಮುಲು ಪರಾಭವ: 2 ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ ಬೆಂಗಳೂರು(reporterkarnataka.com): ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಹಾಲಿ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರಾಭವ ಕಂಡಿದ್ದಾರೆ. ... « Previous Page 1 …112 113 114 115 116 … 279 Next Page » ಜಾಹೀರಾತು