ಚಿತ್ರದುರ್ಗ ಬಳಿ ಭೀಕರ ರಸ್ತೆ ಅಪಘಾತ: ಹಸುಳೆ ಸಹಿತ ದೇವದುರ್ಗದ ಒಂದೇ ಕುಟುಂಬದ 4 ಮಂದಿ ಸಾವು ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟ್ ರಾಷ್ಟೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಕ್ಕಳು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡ... ಅಭ್ಯರ್ಥಿ ಯಾರೇ ಆಗಲಿ, ಕರಾವಳಿಯಲ್ಲಿ ಕಾಂಗ್ರೆಸ್ ಗೆಲ್ಲುವುದು ಮುಖ್ಯ: ಪಕ್ಷದ ಮುಖಂಡರಿಗೆ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ ಮಂಗಳೂರು(reporterkarnataka.com): ಅಭ್ಯರ್ಥಿ ಯಾರೇ ಇರಲಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಾಕೀತು ಮಾಡಿದರು. ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪಕ್... ಬಂಡಿಪುರ ವಿಭಾಗದಲ್ಲಿ ಹೊಸ ಆನೆ ಕಾರ್ಯಪಡೆ ರಚನೆ: ಜನಸಂಪರ್ಕ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಂಡೀಪುರ ಅರಣ್ಯದಲ್ಲಿ ಅತಿ ಹೆಚ್ಚು ಆನೆಗಳಿದ್ದು, ಆನೆಗಳಿಂದ ಕಾಡಿನಂಚಿನ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಮತ್ತು ಆನೆಗಳನ್ನು ಕೂಡಲೇ ಕಾಡಿಗೆ ಮರಳಿಸಲು ಪ್ರತ್ಯೇಕ ಆನೆ ಕಾರ್ಯಪಡೆ ರಚಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ... ಬೈಕಿಗೆ ನೇತು ಹಾಕಿದ್ದ ಬ್ಯಾಗಿನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆ: ಇಬ್ಬರ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಬೈಕಿಗೆ ನೇತುಹಾಕಿದ್ದ ಬ್ಯಾಗಿನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ಮೂಡಿಗೆರೆ ತಾಲ್ಲೂಕು ಬಣಕಲ್ ಹೋಬಳಿ ಕುಂಡ್... ಕೂಡ್ಲಿಗಿ: ಅಡುಗೆ ಅನಿಲ ಸಿಲಿಂಡರ್ ಅಕ್ರಮ ದಾಸ್ತಾನು ಮಾರಾಟ ಅಡ್ಧೆ ಮೇಲೆ ದಾಳಿ; ತುಂಬಿದ 140 ಸಿಲಿಂಡರ್ ವಶಕ್ಕೆ? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರ ವಲಯದಲ್ಲಿ, ಅಕ್ರಮವಾಗಿ ಅನಿಲ ಸಿಲಿಂಡರ್ ದಾಸ್ತಾನು ಮಾಡುತ್ತಿದ್ದ ವೇಳೆ ಅನಿಲ ತುಂಬಿದ ಸಿಲಿಂಡರ್ ಗಳಿದ್ದ ವಾಹನ ಸಮೇತ, ಸಿಕ್ಕಿ ಹಾಕಿ ಕೊಂಡಿರುವ ಘಟನೆ ನಡೆದಿದೆ. ... ಪಡೀಲ್ ಜಂಕ್ಷನ್ ಬಳಿ ಕಾರು ಡಿಕ್ಕಿ: ಪಾದಚಾರಿ ಸಾವು, ಪೊಲೀಸ್ ಕಾನ್ ಸ್ಟೇಬಲ್ ಗೆ ಗಾಯ ಮಂಗಳೂರು(reporterkarnataka.com):ನಗರದ ಪಡೀಲ್ ಜಂಕ್ಷನ್ ಬಳಿ ಚೆಕ್ ಪೋಸ್ಟ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್ ಗಾಯಗೊಂಡಿದ್ದಾರೆ. ಕ್ರೆಟಾ ಕಾರನ್ನು ಚಾಲಕ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಪದಾಚಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪ... ಅಯೋಧ್ಯೆಯಲ್ಲಿ ರಾಮಲಲ್ಲಾನಾಗಿ ಬೆಳಗಿದ ಕರ್ನಾಟಕದ ಶಿಲೆ: ಮೈಸೂರು ಹಾರೋಹಳ್ಳಿಯಲ್ಲಿ ಭೂಮಿಪೂಜೆ; ಮಂದಿರ ನಿರ್ಮಾಣದ ಸಂಕಲ್ಪ ಭೀಮಣ್ಣ ಪೂಜಾರಿ ಶಿರನಾಳ ಮೈಸೂರು info.reporterkarnataka@gmail.com ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಿದ ಭವ್ಯ ಮಂದಿರದಲ್ಲಿ ಇಂದು ಪ್ರಾಣ ಪ್ರತಿಷ್ಠೆ ಮಾಡಲಾದ ಶ್ರೀರಾಮಲಲ್ಲಾ ವಿಗ್ರಹಕ್ಕೆ ಶಿಲೆಯನ್ನು ಒದಗಿಸಿದ ಮೈಸೂರಿನ ಹಾರೋಹಳ್ಳಿಯಲ್ಲಿ ಇಂದು ಭೂಮಿ ಪೂಜೆ ನಡೆಸಲಾಯಿತು. ... ಅಯೋಧ್ಯೆ ನೂತನ ಭವ್ಯ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ: ಪ್ರಧಾನಿ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತಿ ಅಯೋಧ್ಯೆ(reporterkarnataka.com): ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಿದ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ಲಲ್ಲಾನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವ ಮೂಲಕ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಮಂದಿರವನ್ನು ಉದ್ಘಾಟಿಸಲಾಯಿತು. ಮಧ್... ಸಿರಿ ಮಹಾಕಾವ್ಯವು ಸ್ತ್ರೀ ಸಂವೇದನೆ, ಸ್ವಾತಂತ್ರ್ಯದ ಪ್ರತೀಕ: ಲಿಟ್ ಫೆಸ್ಟ್ ನಲ್ಲಿ ಡಾ ಗಾಯತ್ರಿ ನಾವಡ ಮಂಗಳೂರು(reporterkarnataka.com):ಸಿರಿ ಮಹಾಕಾವ್ಯವು ಸ್ತ್ರೀ ಸಂವೇದನೆ, ಸ್ವಾತಂತ್ರ್ಯದ ಪ್ರತೀಕವಾಗಿದೆ. ಸಿರಿಯು ಸ್ಟ್ರೀತನಕ್ಕೆಆತ್ಮಶಕ್ತಿಯಾಗಿದ್ದಾಳೆ, ಮಾದರಿಯಾಗಿದ್ದಾಳೆ ಎಂದು ಡಾ ಗಾಯತ್ರಿ ನಾವಡ ಅಭಿಪ್ರಾಯಪಟ್ಟರು. ನಗರದ ಟಿ.ಎಂ.ಎ. ಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆದ ಮಂಗಳೂರು ಸಾಹಿತ್ಯೋತ್ಸ... ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಬಿ.ಸಿ.ರೋಡಿನಲ್ಲಿ ಅಂಬೇಡ್ಕರ್ ಸಭಾಭವನ ಉದ್ಘಾಟಿಸಿ ಸಚಿವ ಮಹಾದೇವಪ್ಪ ಬಂಟ್ವಾಳ(reporterkarnataka.com): ಸಂವಿಧಾನದ 75 ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26 ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಹೇಳಿದ್ದಾರೆ. ಅವರು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಂಟ್ವಾಳ ತಾ. ಬಿ.ಸಿ. ರೋಡ್ ನಲ್ಲಿ ಡಾ. ಬಿ.ಆರ್... « Previous Page 1 …113 114 115 116 117 … 255 Next Page » ಜಾಹೀರಾತು