ರಾಮ ಸೇತುವೆ ನಿರ್ಮಿಸಿದ ಧನುಷ್ಕೋಡಿಗೆ ಪ್ರಧಾನಿ ಮೋದಿ ಭೇಟಿ: ಕೋತಂಡರಾಮ ಸ್ವಾಮಿಗೆ ಪೂಜೆ ಸಲ್ಲಿಕೆ ಧನುಷ್ಕೋಡಿ(reporterkarnataka.com): ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಒಂದು ದಿನ ಮುನ್ನ ಭಾನುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಧನುಷ್ಕೋಡಿ ಬಳಿ ರಾಮಸೇತು ನಿರ್ಮಿಸಿದ ಸ್ಥಳವಾದ ಅರಿಚಲ್ ಮುನೈಗೆ ಭೇಟಿ ನೀಡಿದರು. ... ಕುಡಿದ ಅಮಲಿನಲ್ಲಿ ಗಂಡ-ಹೆಂಡತಿ ನಡುವೆ ಟಾಕ್ ವಾರ್: ಪತ್ನಿಯನ್ನು ಮಚ್ಚಿನಿಂದ ಹೊಡೆದು ಕೊಂದೇ ಬಿಟ್ಟ ಪಾಪಿ ಪತಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕುಡಿದ ಅಮಲಿನಲ್ಲಿ ಪತ್ನಿಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೊತ್ತನಹಳ್ಳಿ ಹಾಡಿಯಲ್ಲಿ ನಡೆದಿದೆ. 20 ವರ್ಷದ ಮಾಚಿ ಎಂಬುವವರೆ ಮೃತ ದುರ್ದೈವಿ. 28 ವರ್ಷದ ರವಿ ಬಂಧಿತ ಆರೋಪಿಯಾಗಿದ... ಆಟೋದಲ್ಲಿ ಡ್ರಗ್ಸ್ ಮಾರಾಟ: ಮಂಗಳೂರು ಸಿಸಿಬಿ ಪೊಲೀಸರಿಂದ ಆರೋಪಿ ಸೆರೆ; 1.55 ಲಕ್ಷ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ನಗರ ಪಳ್ನೀರು ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವ... ನಂಜನಗೂಡು: ಕಪಿಲ ನದಿಯ ಸುಳಿಗೆ ಸಿಲುಕಿ ಬಾಲಕ ಸಹಿತ 3 ಮಂದಿ ಅಯ್ಯಪ್ಪ ಮಾಲಾಧಾರಿಗಳ ದಾರುಣ ಸಾವು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಪಟ್ಟಣದ ಕಪಿಲ ನದಿಯ ಹೆಜ್ಜಿಗೆ ಸೇತುವೆ ಬಳಿ ಬೆಳ್ಳಂಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದ ಐವರ ಪೈಕಿ ಮೂವರು ನೀರು ಪಾಲಾಗಿ ಇನ್ನುಳಿದ ಇಬ್ಬರು ಬದುಕುಳುದಿರುವ ಘಟನೆ ನಡೆದಿದೆ. ತುಮಕೂರು ಮೂಲದ ಗವಿ ರಂಗ 19 ವರ್ಷ ರ... ಉಡುಪಿ ಪರ್ಯಾಯ: ನಸುಕಿನ ಜಾವ ಸ್ತಬ್ಧಚಿತ್ರಗಳ ಮೆರವಣಿಗೆ; ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್, ಕೇಂದ್ರ ಸಚಿವೆ ಕರಂದ್ಲಾಜೆ ಭಾಗಿ ಉಡುಪಿ(reporterkarnataka.com):ಉಡುಪಿಯಲ್ಲಿ ನಡೆಯುತ್ತಿರುವ ಪರ್ಯಾಯ ಮಹೋತ್ಸವದ ಅಂಗವಾಗಿ ಗುರುವಾರ ಬೆಳಗಿನ ಜಾವ 2.30ರಿಂದ ನಡೆದ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಪರ್ಯಾಯ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭಾಗವಹಿಸಿದರ... ಕೂಡ್ಲಿಗಿಯಲ್ಲಿ ಗ್ಯಾಸ್ ಏಜೆನ್ಸಿಗಳಿಂದ ಹಗಲು ದರೋಡೆ: ಅಡುಗೆ ಅನಿಲ ಸಿಲಿಂಡರ್ ಗೆ 100 ರೂ. ಹೆಚ್ಚು ಹಣ ವಸೂಲಿ; ತಹಶೀಲ್ದಾರರಿಗೆ ದೂರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ, ಅಡಿಗೆ ಅನಿಲ ಸಿಲಿಂಡರ್ ವಿತರಕರು ಹಾಗೂ ಏಜೆಂಟರು ಅಡುಗೆ ಅನಿಲ ಸಿಲಿಂಡರ್ ಗ್ರಾಹಕರಿಂದ ವಿತರಣೆ ಸಂದರ್ಭದಲ್ಲಿ, ಸರ್ಕಾರ ನಿಗದಿ ಪಡಿಸಿದ ... ರಾಮ ಮಂದಿರ 140 ಕೋಟಿ ಜನರದ್ದು; ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ(repterkarnataka.com): ರಾಮ ಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡಿದ್ದೇನೆ. ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡು... ನಂಜನಗೂಡು: ಕಾಡುಪ್ರಾಣಿಗಳ ಬೇಟೆಗೆ ಇಟ್ಟಿದ ಸಿಡಿಮದ್ದು ತಂದ ಆಪತ್ತು; ಜಾನುವಾರು ಬಾಯಿ ಛಿದ್ರಛಿದ್ರಗೊಂಡು ಸ್ಥಳದಲ್ಲಿಯೇ ಸಾವು *ಸ್ಥಳ ಪರಿಶೀಲನೆ ಮಾಡಿ ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ ಎ. ಎಸ್.ಪಿ. ಬಾಬು ಪಿಎಸ್ಐ ರಮೇಶ್ ಕರ್ಕಿ ಕಟ್ಟೆ ನೇತೃತ್ವದ ತಂಡ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಾಡು ಪ್ರಾಣಿಗಳ ಬೇಟೆಗಾಗಿ ಪೇಪರ್ ನಲ್ಲಿ ಸುತ್ತಿ ಇಡಲಾಗಿದ್ದ ಸಿಡಿಮದ್ದನ್ನ ತಿಂದ ಹಸು ಬಾಯಿ ... ನಂಜನಗೂಡು: ಖತರ್ನಾಕ್ ಕಳ್ಳನ ಕೈಚಳಕ; ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕಳವು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಖತರ್ನಾಕ್ ಕಳ್ಳನೊಬ್ಬ ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದೋಯ್ದಿರುವ ಘಟನೆ ನಂಜನಗೂಡು ಪಟ್ಟಣದ ಕೆಂಪೇಗೌಡ ಲೇಔಟ್ ನಲ್ಲಿ ನಡೆದಿದೆ. ... ಸಂಕ್ರಮಣ ಪೂಜೆ ಮುಗಿಸಿ ಹೊರ ಬರುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿ; ಅದೃಷ್ಟವಶಾತ್ ಶಾಸಕರು ಪಾರು ಬಂಟ್ವಾಳ(reporterkarnataka.com): ಸಂಕ್ರಮಣ ಪೂಜೆ ಮುಗಿಸಿ ದೇವಸ್ಥಾನದಿಂದ ಹೊರಗೆ ಬರುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಇಂದು ಮಧ್ಯಾಹ್ನ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಾರಿಯಾಗಿದ್ದು, ಅದೃಷ್ಟವಶಾತ್ ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಹೊರವಲಯದ ... « Previous Page 1 …114 115 116 117 118 … 255 Next Page » ಜಾಹೀರಾತು