ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ * ಜೆಡಿಎಸ್ ನ ಕುಮಾರಸ್ವಾಮಿ ದ್ವಂದ್ವ ನಿಲುವಿನ ಬಗ್ಗೆ ಟೀಕೆ * ಪಾದಯಾತ್ರೆಯಲ್ಲಿ ಭಾಗಿಯಾಗದಿದ್ದರೆ ಮಂತ್ರಿ ಸ್ಥಾನ ಕಳೆದುಕೊಳ್ಳುವ ಬಗ್ಗೆ ಅಮಿತ್ ಶಾ ಎಚ್ಚರಿಕೆ ಹಿನ್ನೆಲೆಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕುಮಾರಸ್ವಾಮಿ ಬೆಂಗಳೂರು(reporterkarnataka.com): ಬಿಜೆಪಿ, ಜೆಡಿಎಸ್ನ ದ... ನಾಸಾ ಮುಂದೆ ದೊಡ್ಡ ಸವಾಲು: ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಸುರಕ್ಷಿತ ವಾಪಸಾತಿಗೆ ಉಳಿದದ್ದು ಕೇವಲ19 ದಿನಗಳು ಮಾತ್ರ ವಾಷಿಂಗ್ಟನ್ (reporterkarnataka.com):ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಸುರಕ್ಷಿತವಾಗಿ ಹಿಂತಿರುಗಿಸಲು ನಾಸಾಕ್ಕೆ ಕೇವಲ 19 ದಿನಗಳು ಮಾತ್ರ ಉಳಿದಿವೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಅಂತಾರಾಷ್ಟ್ರೀಯ ಬಾಹ್ಯಾ... ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ: ಪಾದಯಾತ್ರೆ ಕುರಿತು ಬಿಎಸ್ ವೈ ಕುಟುಂಬವನ್ನು ಕಿಚಾಯಿಸಿದ ಯತ್ನಾಳ್ ಭೀಮಣ ಪೂಜಾರ್ ಮಲಕಾರಿ ವಿಜಯಪುರ info.reporterkarnataka@gmail.com ಬಿಜೆಪಿ ತನ್ನ ಮಿತ್ರಪಕ್ಷವಾದ ಜೆಡಿಎಸ್ ಜತೆ ಸೇರಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ದ ಮಾಡುತ್ತಿರುವ ಪಾದಯಾತ್ರೆಗೆ ಸ್ವಪಕ್ಷೀಯರೇ ಆದ ಮಾಜಿ ಕೇಂದ್ರ ಸಚಿವ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ವ್ಯಂಗ್... ವಯನಾಡು ದುರಂತ: ಮರಣೋತ್ತರ ಶವ ಪರೀಕ್ಷೆಗೆ ಹಾಲ್ ಬಿಟ್ಟು ಕೊಟ್ಟ ಮದರಸ: ಎಲ್ಲೆಡೆ ಭಾರೀ ಶ್ಲಾಘನೆ ವಯನಾಡು(reporterkarnataka.com): ವಯನಾಡು ಭೂಕುಸಿತದ ಭೀಕರ ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಶವ ಪರೀಕ್ಷೆ (ಪೋಸ್ಟ್ಮಾರ್ಟಮ್) ನಡೆಸುವುದಕ್ಕಾಗಿ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟು ಕೊಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಪೋಸ್ಟ್ ಮಾರ್ಟಂ ಸುಗಮವಾಗಿ ನಡೆಸಲು ಚ... ನಂಜನಗೂಡು: ಕಾರ್ತಿಕ ಮಾಸದ ಕಡೆ ಶುಕ್ರವಾರ ಅಂಗವಾಗಿ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತರ ದಂಡು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯಕ್ಕೆ ಕಡೆ ಕಾರ್ತಿಕ ಮಾಸದ ಅಂಗವಾಗಿ ಭಕ್ತರ ಮಹಾಪೂರವೇ ಹರಿದು ಬಂದಿತ್ತು. ಕಾರ್ತಿಕ ಮಾಸದ ಕಡೆ ಶುಕ್ರವಾರದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಅಮ್ಮನವರ... ನೆರೆ ಪರಿಹಾರ ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಜಿಲ್ಲಾ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com): ನೆರೆ ಪರಿಹಾರ ತೆಗೆದುಕೊಳ್ಳುವಂತೆ ಆದ್ಯಪಾಡಿ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ. ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ. ಒಂದಕ್ಕೂಂದು ಲಿಂಕ್ ಮಾಡುವ ಅ... ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ. ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದ... ವಯನಾಡು ಭೂಕುಸಿತ: ಸಾವಿನ ಸಂಖ್ಯೆ 277ಕ್ಕೆ ಏರಿದೆ; 240 ಮಂದಿ ನಾಪತ್ತೆ; ಕಾಂಗ್ರೆಸ್ ನಾಯಕರಾದ ರಾಹುಲ್, ಪ್ರಿಯಾಂಕ ಭೇಟಿ ವಯನಾಡು(reporterkarnataka.com):ಭಾರೀ ಭೂಕುಸಿತಕ್ಕೊಳಗಾದ ಕೇರಳದ ವಯನಾಡು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಗಮಿಸಿದ್ದು, ಪರಿಹಾರ ಶಿಬಿರಗಳು ಮತ್ತು ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ. ... ಬೀದಿ ವ್ಯಾಪಾರಿಗಳ ಮೇಲೆ ಪಾಲಿಕೆ ಬಿಜೆಪಿ ಆಡಳಿತ ಕಾರ್ಯಾಚರಣೆ: ಸಿಪಿಎಂ ಖಂಡನೆ ಮಂಗಳೂರು(reporterkarnataka.com):ನಗರದ ರಸ್ತೆಬದಿಗಳಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿ ಜೀವನ ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳ ಮೇಲೆ ಟೈಗರ್ ಕಾರ್ಯಾಚರಣೆಯ ಹೆಸರಿನಲ್ಲಿ ಅವರ ಅಂಗಡಿಗಳನ್ನು ದ್ವಂಸಗೊಳಿಸಿದ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನೀತಿಯನ್ನು ಸಿಪಿಎಂ ಮಂಗಳೂರು ನಗರ ದಕ್ಷಿಣ ಸ... ಸಿಟಿ ಬಸ್ಸಿನಲ್ಲಿ ವಿದ್ಯಾರ್ಥಿಗೆ ಕಾಣಿಸಿಕೊಂಡ ಎದೆನೋವು: ಇಡೀ ಬಸ್ಸನ್ನೇ ಆ್ಯಂಬ್ಯುಲೆನ್ಸ್ ಮಾದರಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ದ ಚಾಲಕ; ಎಲ್... ಮಂಗಳೂರು(reporterkarnataka.com): ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿ ಯೊಬ್ಬನಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಟಿ ಬಸ್ ಚಾಲಕರು ಸಮಯಪ್ರಜ್ಞೆಯನ್ನು ತೋರಿಸಿ ಬಸ್ಸನೇ ನೇರವಾಗಿ ಆಸ್ಪತ್ರೆ ಆವರಣದೊಳಗೆ ಕೊಂಡೋಯ್ದು ಚಿಕಿತ್ಸೆ ನೀಡಿದ ಘಟನೆ ಇಂದು ನಗರದಲ್ಲಿ ನಡೆದ... « Previous Page 1 …117 118 119 120 121 … 295 Next Page » ಜಾಹೀರಾತು