ತಾಯಿ ಪ್ರೀತಿ ಬಹು ದೊಡ್ಡದು: ಲೀಲಾವತಿ ಅಮ್ಮನ ನೆನೆದು ಕಣ್ಣೀರಿಟ್ಟ ಪುತ್ರ ವಿನೋದ್ ರಾಜ್ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಮಸ್ಕಿ ಬೆಂಗಳೂರು info.reporterkarnataka@gmail.com ಸಮಾಜದಲ್ಲಿ ತಾಯಿ ಪ್ರೀತಿ ಬಹಳ ಮಹತ್ವದ್ದು ತಾಯಿ ತನ್ನ ಮಗುವನ್ನು ಅತ್ಯುತ್ತಮವಾಗಿ ಬೆಳೆಸಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಆ ತಾಯಿಯ ನೆನಪು ಮರೆಯುವುದು ಬಹಳ ಕಷ್ಟ ಎಂದು ಚಲನಚಿತ್ರ ನಟ ವಿನೋದ್ ರಾಜ್ ತಮ್... ಕರ್ನಾಟಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ‘ಕುಸಲ್ದರಸೆ’, ಚಿತ್ರನಟ ನವೀನ್ ಪಡೀಲ್ ಗೆ ಅತ್ಯುತ್ತಮ ನಟ ಪ್ರಶಸ್ತಿ ಹುಬ್ಬಳ್ಳಿ(reporterkarnataka.com): ಕರ್ನಾಟಕ ಅಂತಾರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡಿನ ಕುಸಲ್ದರಸೆ, ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪ್ರಶ... ಕಾಫಿನಾಡಿನಲ್ಲಿ ದತ್ತ ಜಯಂತಿ ಶೋಭಾ ಯಾತ್ರೆ: ಕೇಸರಿ ಧ್ವಜ ಬೀಸುತ್ತಾ ಕುಣಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿ.ಎಚ್.ಪಿ. ಭಜರಂಗದಳ ನೇತೃತ್ವದಲ್ಲಿ ದತ್ತ ಜಯಂತಿ ಶೋಭಾಯಾತ್ರೆ ಶನಿವಾರ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ ರವಿ ಮುಂತಾದವರು ಭಾಗವಹಿಸಿದ್ದರು. ಚಿಕ್ಕಮಗಳೂರು ತಾಲೂಕಿನ ... ಕೂಡ್ಲಿಗಿ: ಲೋಕ ಕಲ್ಯಾಣಕ್ಕಾಗಿ 150 ಕಿಮೀ ದೂರದ ಆಂಧ್ರದಿಂದ ಕೊಟ್ಟೂರಿಗೆ ಕಾಲ್ನಡಿಗೆಯಲ್ಲಿ ಆಗಮಿಸಿದ ಭಕ್ತ ದೊಡ್ಡನಗೌಡ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಡಿ. 25ರಂದು ಕೊಟ್ಟೂರಲ್ಲಿ ಜರುಗಲಿರುವ, ಶ್ರೀಗುರು ಕೊಟ್ಟೂರೇಶ್ವರ ಕಾರ್ತೀಕೋತ್ಸವಕ್ಕಾಗಿ ನೆರೆ ರಾಜ್ಯ ಆಂಧ್ರ ಪ್ರದೇಶದಿಂದ ಕರ್ನಾಟಕದ ಕೊಟ್ಟೂರು ಕ್ಷೇತ್ರಕ್ಕೆ, ಭಕ್ತನೋರ್ವ ... ಕಲ್ಲಡ್ಕ ಸಮೀಪ ಲಾರಿಗಳೆರಡು ಮುಖಾಮುಖಿ ಡಿಕ್ಕಿ: ತೈಲ ಟ್ಯಾಂಕರ್ ಸ್ಫೋಟ; ರಸ್ತೆಗೆ ಚೆಲ್ಲಿದ ಆಯಿಲ್; ಸಂಚಾರ ಅಸ್ತವ್ಯಸ್ತ ಬಂಟ್ವಾಳ(reporterkarnataka.com): ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಲಾರಿಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದು, ಘಟನೆಯಿಂದ ಲಾರಿಗಳೆರಡರ ಆಯಿಲ್ ಟ್ಯಾಂಕ್ ಸ್ಪೋಟಗೊಂಡು ತೈಲ ರಸ್ತೆಯಲ್ಲಿ ಪೂರ್ತಿಯಾಗಿ ಚೆಲ್ಲಿದ ಘಟನೆ ನಡೆದಿದೆ. ... ಮೂಡಿಗೆರೆ ಸಮೀಪ ಟ್ರಾಕ್ಟರ್ – ಕಾರು ಅಪಘಾತ: ಗಾಯಾಳು ಯುವಕ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterKarnataka@gmail.com ಟ್ರಾಕ್ಟರ್ ಮತ್ತು ಕಾರು ನಡುವಿನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ. ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ಗುರುವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿತ್ತು. ಮಾರುತಿ 800 ಕಾರು ಮತ್ತ... ಚಳ್ಳಕೆರೆ: ಬರಗಾಲದಲ್ಲಿ 2 ಲಕ್ಷ ಸಾಲ ಮಾಡಿ ಬೆಳೆದ ಕರ್ಬುಜ ಹಣ್ಣಿನ ಬೆಳೆ ಸಂಪೂರ್ಣ ನಾಶ; ರೈತ ಕಂಗಾಲು ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಮ್ಮತ್ ಮರಿಕುಂಟೆ ಗ್ರಾಮದಲ್ಲಿ ರೈತನೊಬ್ಬ ಕರ್ಬುಜ ಹಣ್ಣಿನ ಬೆಳೆ ಬರಗಾಲದಿಂದ ಸಂಪೂರ್ಣ ನೆಲಕಚ್ಚಿ ಹೋಗಿದ್ದು, ರೈತ ಕಂಗಾಲಾಗಿದ್ದಾರೆ. ಕಿರಣ್ ಗೌಡ ಎಂಬ ರೈತ ತನ್ನ ಮೂರ... ಟ್ಯಾಂಕರ್ ಲಾರಿ- ಬೈಕ್ ನಡುವೆ ಭೀಕರ ಅಘಪಾತ: ಇಬ್ಬರ ಬಲಿ; ಸಾವಿನಲ್ಲೂ ಒಂದಾದ ಕುಚುಕು ಗೆಳೆಯರು! ಮೋಹನ್ ನಂಜನಗೂಡು ಮೈಸೂರು info.reporterarnataka@gmail.com ನಂಜನಗೂಡು ತಾಲೂಕು ಮಲ್ಲೂಪುರ ಗ್ರಾಮದಲ್ಲಿ ನಡೆದ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತದಲ್ಲಿ ಇಬ್ಬರು ಪ್ರಾಣ ಸ್ನೇಹಿತರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಸಕ್ಕರೆ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕರ... 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ: ಶಾಲೆಗೆ ತೆರಳುತ್ತಿದ್ದಾಗ ಕುಸಿದು ಬಿದ್ದು ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೃದಯಾಘಾತದಿಂದ 7 ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಪ್ರಕರಣ: ನಾಪತ್ತೆಯಾಗಿದ್ದ ಸಾಕು ಮಗಳು, ಆಕೆಯ ಸ್ನೇಹಿತ ಸಹಿತ 5 ಮಂದಿ ಬಂಧನ ಉಡುಪಿ(reporterkarnataka.com): ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸಾಕು ಮಗಳು, ಆಕೆಯ ಸೇಹಿತ ಸಹಿತ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ... « Previous Page 1 …118 119 120 121 122 … 255 Next Page » ಜಾಹೀರಾತು