ಪೆರಾಜೆ: ಬಾಲವಿಕಾಸದ ನೂತನ ಕ್ರೀಡಾಂಗಣದಲ್ಲಿ ಶಿಕ್ಷಕ-ರಕ್ಷಕ ಕ್ರೀಡಾಕೂಟ ಬಂಟ್ವಾಳ(reporterkarnataka.com): ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಿಕ್ಷಕ- ರಕ್ಷಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಬಾಲ ವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ. ಕ್ರೀಡಾಕೂಟ ಉದ್ಘಾಟಿಸಿ ಮ... ದ.ಕ. ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನಿಂದ ಮತ್ತೆ ಹಳೆ ಮುಖವನ್ನೇ ತೋರಿಸಿ ಗೆಲ್ಲುವ ಪ್ರಯತ್ನ: ಆದರೆ, ಕೈಗೆ ಬೇಕಿದೆ ಹೊಸ, ಫ್ರೆಶ್ ಮುಖ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದಿದೆ. ಫಲಿತಾಂಶವೂ ಬಂದಿದೆ. ಗೆಲುವಿನ ಪರಾಮರ್ಶೆ, ಸೋಲಿನ ಅತ್ಮಾವಲೋಕನ ನಡೆದಿದೆ. ಇದೀಗ ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿವೆ. ಕರಾವಳಿಯ ಪ್ರತಿ... ಕಾರ್ಕಳ ಸಮೀಪ ಬಸ್ಸು – ಬೊಲೆರೋ ಭೀಕರ ಅಪಘಾತ: ಓರ್ವನ ಸ್ಥಳದಲ್ಲೇ ಸಾವು; ಇಬ್ಬರ ಸ್ಥಿತಿ ಗಂಭೀರ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ಬಸ್ಸು ಮತ್ತು ಬೊಲೆರೋ ಡಿಕ್ಕಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮ್ರತಪಟ್ಟು ಇಬ್ಬರ ಸ್ಥಿತಿ ಗಂಬೀರಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ(48) ಸ್ಥಳದಲ್ಲೇ ಮ... ಮೂಡಿಗೆರೆ ಸಮೀಪ ಸರಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಬಸ್ಸುಗಳ ಅಪಘಾತಕ... ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಬಸ್ಸಿಗಾಗಿ ಪ್ರಯಾಣಿಕರ ಮಧ್ಯರಾತ್ರಿ ಹೋರಾಟ: ರಸ್ತೆ ತಡೆದು ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಧರ್ಮಸ್ಥಳಕ್ಕೆ ಬಸ್ ಇಲ್ಲದೆ ಪ್ರಯಾಣಿಕರು ಕೊರೆಯುವ ಚಳಿಯಲ್ಲೇ ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಲಗಿದ ಘಟನೆ ನಡೆಯಿತು. ಈ ನಡುವೆ ಸಿಟ್ಟಿಗೆದ್ದ ಪ್ರಯಾಣಿಕರಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನ... ಮೂಡಿಗೆರೆ: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದ ಯುವಕ ಮಿಸ್ಸಿಂಗ್; ಬೈಕ್, ಟೀ ಶರ್ಟ್, ಮೊಬೈಲ್ ಪತ್ತೆ; ಶೋಧ ಕಾರ್ಯ ಆರಂಭ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕ ಮಿಸ್ಸಿಂಗ್ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ. ದುರ್ಗದಹಳ್ಳಿಯ ಗುಡ್ಡದಲ್ಲಿರೋ ರಾಣಿಝರಿ ಪಾಯಿಂಟ್ ಗೆ ಭರತ್ ಟ್ರಕ್ಕಿಂಗ್ ಬಂದಿದ್... ಫಿಲ್ಮ್ಫೇರ್ ಪ್ರಶಸ್ತಿ ವಿಜೇತ ಹಿರಿಯ ನಟಿ ಲೀಲಾವತಿ ವಿಧಿವಶ: ಮಂಗಳೂರು ಮೂಲದ ಕಲಾವಿದೆ ಇನ್ನು ನೆನಪು ಮಾತ್ರ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟಿ, ಮಂಗಳೂರು ಮೂಲತ ಲೀಲಾವತಿ(83) ಇಂದು ನಿಧನರಾದರು. 1937, 8 ಡಿಸೆಂಬರ್ ರಂದು ಜನಿಸಿದ ಲೀಲಾವತಿ ಅವರು ಕನ್ನಡ, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿದ ಭಾರತೀಯ ನಟಿ. ಅವರು ತಮ್ಮ 50 ವರ್ಷಗಳ ವೃತ್ತಿಜೀವನದಲ್ಲಿ 600ಕ್ಕೂ ಹೆ... Accident : ಶಿರಸಿಯಲ್ಲಿ ಭೀಕರ ರಸ್ತೆ ಅಪಘಾತ ; ಮಂಗಳೂರಿನ ಕಂದಾವರ ಮೂಲದ ನಾಲ್ವರ ದುರ್ಮರಣ ಶಿರಸಿ ( Reporter Karnataka) ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಇಂದು ಬೆಳಗ್... ಕುಡಿಯೋ ನೀರಲ್ಲಿ ಬರುತ್ತಿವೆ ರಾಶಿ ರಾಶಿ ಹುಳಗಳು!: ಸ್ಪಂದಿಸದ ಹೊಣೆಗೇಡಿ ಜನಪ್ರತಿನಿಧಿಗಳು, ಭ್ರಷ್ಟ ಅಧಿಕಾರಿಗಳು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.ಕಂ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚೌಡಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ, ತುಂಬಾ ದಿನಗಳಿಂಲೂ ಕುಡಿಯೋ ನೀರಿನೊಂದಿಗೆ ಹುಳಗಳು ಬರುತ್ತಿದ್ದು. ಸಂಬಂಧಿಸಿದಂತೆ ಯಾವೊಬ್ಬ ಜನಪ... ಯುಕೋ ಬ್ಯಾಂಕ್ ಬಹುಕೋಟಿ ಐಎಂಪಿಎಸ್ ಹಗರಣ: ಮಂಗಳೂರು ಸೇರಿದಂತೆ ರಾಜ್ಯದ 13 ಕಡೆಗಳಲ್ಲಿ ಸಿಬಿಐ ಶೋಧ; ಅಧಿಕಾರಿಗಳ ವಿಚಾರಣೆ ಮಂಗಳೂರು(reporterkarnataka.com): ಯುಕೋ ಬ್ಯಾಂಕ್ ಬಹುಕೋಟಿ ಹಗರಣ ಸಂಬಂಧಿಸಿದಂತೆ ಸಿಬಿಐ ಮಂಗಳೂರು ಸೇರಿದಂತೆ ರಾಜ್ಯದ 13 ಕಡೆಗಳಲ್ಲಿ ತನಿಖೆ ನಡೆಸಿದೆ. ಯುಕೋ ಬ್ಯಾಂಕ್ ಖಾತೆಗಳಲ್ಲಿ 820 ಕೋಟಿ ರೂಪಾಯಿಗಳ ತಕ್ಷಣದ ಪಾವತಿ ಸೇವೆ (ಐಎಂಪಿಎಸ್) ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲ... « Previous Page 1 …120 121 122 123 124 … 255 Next Page » ಜಾಹೀರಾತು