ಮಂಗಳೂರಿನಲ್ಲಿ ಪ್ರಧಾನಿ ರೋಡ್ ಶೋಗೆ ಕ್ಷಣಗಣನೆ ಆರಂಭ: ಮೈಸೂರಿನಲ್ಲಿ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಜತೆ ವೇದಿಕೆ ಹಂಚಲಿರುವ ಮೋದಿ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಡಲನಗರಿ ಮಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರಿನಲ್ಲಿ ಸುಮಾರು 2 ಕಿಮೀ. ರೋಡ್ ಶೋ ನಡೆಸಲಿದ್ದು, ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಂ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಓರ್ವ ಸಾವು; ಮಳೆಗೆ ಮೊದಲ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಭಾರೀ ಮಳೆಯಾಗಿದ್ದು, ತೋಟಕ್ಕೆ ಹೋಗಿದ್ದ ರೈತ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಅರಳಿಕೊಪ್ಪದಲ್ಲಿ ನಡೆದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈ ವರ್ಷದ ಮಳೆಗೆ ಮೊದಲ ಬಲಿಯಾಗಿದೆ. ... ಬಿಜೆಪಿ, ಆರೆಸ್ಸೆಸ್, ಜನಸಂಘದ ಯಾರಾದ್ರು ಒಬ್ರು ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾಗಿದ್ರೆ ತೋರಿಸಿ, ನಾನು ರಾಜಕೀಯ ನಿವೃತ್ತಿಯಾಗುತ್ತೇನೆ: ಸಿ... *ಬಾಂಡ್ ಮೂಲಕ ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಮೋದಿಯವರೇ: ಸಿ.ಎಂ ಪ್ರಶ್ನೆ* *ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ ಮೋದಿಯವರೇ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ ಮೋದಿಯವರೇ ಎಂದು ಮುಖ್ಯ... ಪ್ರಧಾನಿ ಮೋದಿ ಭೇಟಿ: ಕಡಲನಗರಿ ಮಂಗಳೂರಿನಲ್ಲಿ ಬಿಗಿ ಭದ್ರತೆ; ಎಸ್ ಪಿಜಿ ತಂಡದಿಂದ ಹಲವು ಸುತ್ತಿನ ಭದ್ರತಾ ಪರಿಶೀಲನೆ; ಸಂಚಾರ ಬದಲಾವಣೆ ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ನಗರದ ಆಯಕಟ್ಟಿನ ಪ್ರದೇಶವನ್ನು ಎಸ್ ಪಿಜಿ ಸುಪರ್ದಿಗೆ ವಹಿಸಲಾಗಿದೆ. ಎಸ್ ಪಿಜಿ ತಂಡ ಈಗಾಲೇ ಹಲವು ಸುತ್ತಿನ ಭದ್ರತಾ ಪರಿಶೀಲನೆ ನಡೆಸಿದೆ. ನಗರದಲ್ಲ... ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಎಸ್ಪಿಜಿ ತಂಡದಿಂದ ಭದ್ರತಾ ಪರಿಶೀಲನೆ; ಪೊಲೀಸ್ ಇಲಾಖೆ ಸಾಥ್ ಚಿತ್ರ : ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಏ.14ರಂದುಮಂಗಳೂರಿನಲ್ಲಿ ಆಯೋಜನೆಗೊಂಡಿರುವ ಹಿನ್ನಲೆಯಲ್ಲಿ ನಗರದ ರಸ್ತೆಯಲ್ಲಿ ಎಸ್ಪಿಜಿ ಹಾಗೂ ಪೊಲೀಸ್ ತಂಡಗಳಿಂದ ಭದ್ರತಾ ಪರಿಶೀಲನೆ ನಡೆಯಿತು. ... ದ.ಕ. ಲೋಕಸಭೆ ಕ್ಷೇತ್ರ: 3 ದಶಕಗಳ ಬಿಜೆಪಿ ನಾಗಾಲೋಟಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಬ್ರೇಕ್; ತೀವ್ರ ಸ್ಪರ್ಧೆ ಮಂಗಳೂರು(reporterkarnataka.com): ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಎರಡು ಪ್ರಮುಖ ರಾಜಕೀಯ ಪಕ್ಷಗಳು ತೀವ್ರ ಹಣಾಹಣಿಯಲ್ಲಿ ತೊಡಗಿವೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ರಂಗ ರಂಗೇರಲಾರಂಭಿಸಿದೆ. ಆರೋಪ- ಪ್ರತ್ಯಾರೋಪ, ಪ್ರಚಾರ- ಅಪಪ್ರಚಾರ ಎಲ್ಲ ಶುರುವಾಗಿದೆ. ಕಳೆದ... ಜಮೀನಿನ ಜಿದ್ದಿಗೆ ಬಿದ್ದು ಡೆಡ್ಲಿ ಅಟ್ಯಾಕ್: ಆರೋಪಿಗಳ ರಕ್ಷಣೆಗೆ ನಿಂತ್ರಾ ನಂಜನಗೂಡು ಖಾಕಿ ಪಡೆ ? ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು : ಜಮೀನಿನ ವೈಷಮ್ಯದ ದ್ವೇಷದ ಜ್ವಾಲೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಬೊಲೆರೋ ವಾಹನದಲ್ಲಿ ಡಿಕ್ಕಿ ಹೊಡೆಸಿ ಚಾಕುವಿನಿಂದ ಇರಿದು ಪ್ರಾಣ ತೆಗೆಯಲು ಬಂದ ಆರೋಪಿಯನ್ನು ವಶಕ್ಕೆ ಪಡೆದು ಜೈಲಿಗಟ್... ಪ್ರಧಾನಿ ಮೋದಿ ರೋಡ್ ಶೋ: 14ರಂದು ಸಂಜೆ 5 ಗಂಟೆಗೆ ನಾರಾಯಣ ಗುರು ವೃತ್ತದಿಂದ ಆರಂಭ; ಸಾರ್ವಜನಿಕ ಸಮಾವೇಶ ಇಲ್ಲ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಮಾವೇಶದ ಬದಲು ಸಂಜೆ 5 ಗಂಟೆಗೆ ಬೃಹತ್ ರೋಡ್ಶೋ ನಡೆಸಲು ತೀರ್ಮಾನಿಸಲಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಏ. 14ಕ್ಕೆ ಸಂಜೆ 5 ಗಂಟೆಗೆ ನಾರಾಯಣ ಗುರ... ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದ.ಕ. ಜಿಲ್ಲೆ ಪ್ರಥಮ, ಗದಗ ಲಾಸ್ಟ್; ಈ ಬಾರಿಯೂ ಹುಡುಗಿಯರು ಮೇಲುಗೈ ಬೆಂಗಳೂರು(reporterkarnataka.com): ರಾಜ್ಯಮಟ್ಟದಲ್ಲಿ ನಡೆದ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಗಳಿಸಿದೆ. ಪರೀಕ್ಷೆಯಲ್ಲಿ ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಮಾಮೂಲಿಯಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಮ... ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಪ್ತನ ಭೀಕರ ಕೊಲೆ: 4 ಮಂದಿ ಆರೋಪಿಗಳ ಬಂಧನ; ಜಮೀನು ವಿಷಯದಲ್ಲಿ ನಡೆಯಿತೇ ಹತ್ಯೆ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಆಪ್ತ, ಕಾಂಗ್ರೆಸ್ ಮುಖಂಡ ಅಣ್ಣಪ್ಪ ನಿಂಬಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಥಣಿ ತಾಲೂಕಿನ ಖಿಳೆಗಾಂವ... « Previous Page 1 …122 123 124 125 126 … 279 Next Page » ಜಾಹೀರಾತು