ಚಿಕ್ಕಮಗಳೂರು: ನರಹಂತಕ ಕಾಡಾನೆಗಳ ಸೆರೆಗೆ ಆದೇಶ; ರೇಡಿಯೊ ಕಾಲರ್ ಅಳವಡಿಕೆಗೆ ಸೂಚನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterjarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು, ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುಲು ಆದೇಶ ನೀಡಲಾಗಿದೆ. ಮಲೆನಾಡಲ್ಲಿ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ನರಹಂತಕ ... ಮೊಬೈಲ್ ನಲ್ಲಿ ಮಾತನಾಡುತ್ತಾ ಮಲಗಿದವರ ಮೇಲೆ ಟಪರ್ ಚಲಾಯಿಸಿದ ಚಾಲಕ: ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ ಹೆಬ್ರಿ(reporterkarnataka.com): ಸೋಮೇಶ್ವರದ ಪೆಟ್ರೋಲ್ ಬಂಕಿನಲ್ಲಿ ಮಲಗಿದ್ದ ಇಬ್ಬರ ಮೇಲೆ ಟಿಪ್ಪರ್ ಹರಿದು ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಭೀಕರ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಾಗರ ತಾಲೂಕಿನ ಶಿವರಾಜ್(38) ಎಂದು ಗುರುತಿಸಲಾಗಿದೆ... ಮಿಲಾಗ್ರಿಸ್ ಸಿಗ್ನಲ್: ಯು ಟರ್ನ್ ಹೊಡೆಯುವ ವೇಳೆ ಹೂ ಮಾರುವ ವ್ಯಕ್ತಿಗೆ ಗುದ್ದಿದ ಕಾರು; ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ನಗರದ ಕೆ. ಎಸ್. ರಾವ್ ರಸ್ತೆಯಲ್ಲಿ ಕಾರೊಂದು ಮಿಲಾಗ್ರಿಸ್ ಸಿಗ್ನಲ್ ಬಳಿ ಯು ಟ್ರನ್ ಹೊಡೆಯುವ ವೇಳೆ ಅಂಗಡಿಯ ಶೆಟರ್ ಹಾಗೂ ಪಕ್ಕದಲ್ಲೇ ಹೂ ಮಾರುತ್ತಿದ್ದ ವ್ಯಕ್ತಿಗೆ ಗುದ್ದಿದ ಪರಿಣಾಮ ವ್ಯಕ್ತಿಯ ಕಾಲಿಗೆ ಗಾಯಗಳಾಗಿವೆ. ... ಉಗ್ರರ ಜತೆ ಗುಂಡಿನ ಕಾಳಗದಲ್ಲಿ ಮಡಿದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಮಂಗಳೂರಿನಲ್ಲಿ ಬಾಲ್ಯ ಕಳೆದಿದ್ದರು: ಎಂಆರ್ ಪಿಎಲ್ ನಿವೃತ್ತ ಎಂಡಿ ವೆಂ... ಕಾಶ್ಮೀರ (reporterkarnataka.com): ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರಗಾಮಿಗಳ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ , ಕರ್ನಾಟಕದ ಎಂ.ವಿ. ಪ್ರಾಂಜಲ್(28) ಸಹಿತ ನಾಲ್ವರು ಸೇನಾ ಸಿಬ್ಬಂದಿಗಳು ಹತರಾಗಿದ್ದಾರೆ. ಇವರಲ್ಲಿ ಕ್ಯಾ. ಪ್ರಾಂಜಲ್ ಅವರು ಮಂಗಳೂರಿನ... ಮಂಗಳೂರು: ಲಾಡ್ಜ್ ಕೊಠಡಿಯಲ್ಲಿ ಬೆಂಕಿ; ಮಲಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ ಮಂಗಳೂರು(reporterkarnataka.com): ನಗರದ ಬೆಂದೂರ್ ವೆಲ್ ನ ಲಾಡ್ಜ್ ವೊಂದರ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡು ವಯಸ್ಕರೊಬ್ಬರು ಮೃತಪಟ್ಟಿದ್ದಾರೆ. ಮೃತನ್ನು ಯಶ್ರಾಜ್ ಎಸ್. ಎಸ್.(43) ಎಂದು ಗುರುತಿಸಲಾಗಿದೆ. ತಡರಾತ್ರಿ ಈ ದುರ್ಘಟನೆ ನಡೆದಿದೆ. ಯಶ್ರಾಜ್... ರಾಜ್ಯದಲ್ಲಿ ಹೊಣೆಗೇಡಿತನದ ಸರಕಾರ: ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ಟೀಕೆ ಮಂಗಳೂರು(reporterkarnataka.com): ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿ, ಲೋಕಸಭಾ ಚುನಾವಣೆ ಕಡೆ ಗಮನ ಹರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದರು.... ಚಳ್ಳಕೆರೆ: ಹಾಡಹಗಲೇ ನಡುಬೀದಿಯಲ್ಲಿ ಪತಿಯಿಂದ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿಯನ್ನು ನಡುಬೀದಿಯಲ್ಲೇ ಅಮಾನುಷವಾಗಿ ಮಚ್ಚುವಿನಿಂದ ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಚಳ್ಳಕೆರೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಇಲ್ಲಿನ ಬೆಂಗಳೂರು ರಸ್ತೆಯಲ್ಲಿರ... ಬಿಜೆಪಿ ಹೇಳಿದ್ರೆ ಕುಮಾರಸ್ವಾಮಿ ಅವರು ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ: ಸಚಿವ ಚೆಲುವರಾಯಸ್ವಾಮಿ ಲೇವಡಿ ಮಂಡ್ಯ(reporterkarnataka.com): ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಅವರು ಹೇಳಿದರೆ ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಟೀಕಿಸಿದ್ದಾರೆ. ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾಧ್ಯಮ ಜತೆ ಮಾತನಾಡಿದ ಅವರು... ಶುಭ ಕಾರ್ಯದ ಬಿರಿಯಾನಿ ತಿಂದು 17 ಮಂದಿ ಗ್ರಾಮಸ್ಥರು ಅಸ್ವಸ್ಥ: ಕಡೂರು ತಾಲೂಕು ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿರಿಯಾನಿ ಸೇವಿಸಿದ್ದ 17 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಯಾರಿಸಿದ್ದ ಬಿರಿಯಾನಿಯನ್ನು ಇಂದು ತಿಂದಿದ್ದ ಗ್ರಾಮಸ್ಥರು ಅಸ್ವಸ್ಥ ರಾಗಿದ್ದು, ... ಮತ್ತೊಂದು ಪೋಕ್ಸೋ ಪ್ರಕರಣ: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಮತ್ತೆ ಬಂಧನ ಅನುಷಾ ಬಸವರಾಜ ಪಾಟೀಲ್ ದಾವಣಗೆರೆ info.reporterkarnataka.com ಇಡೀ ದೇಶವನ್ನೇ ತಲ್ಲಣಗೊಳಿಸಿದ, ಹೆಣ್ಣು ಹೆತ್ತವರು ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ಚಿಂತಿಸುವಂತೆ ಮಾಡಿದ ಚಿತ್ರದುರ್ಗದ ಮುರುಘಾ ಮಠದ ಲೈಂಗಿಕ ದೌರ್ಜನ್ಯ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಅಪ್ರಾಪ್ತ ವಯಸ್ಸಿನ ಹೆಣ್ಮಕ್ಕಳ ಮ... « Previous Page 1 …123 124 125 126 127 … 255 Next Page » ಜಾಹೀರಾತು