ನಂಜನಗೂಡು: ಕೆಐಎಡಿಬಿಗೆ ಭೂಮಿ ನೀಡಿ ಉದ್ಯೋಗ ಸಿಗದ ರೈತ ಆತ್ಮಹತ್ಯೆ; ಜಿಲ್ಲಾಡಳಿತ ವೈಫಲ್ಯದಿಂದ ಕುಟುಂಬ ಅನಾಥ ಮೋಹನ್ ನಂಜನಗೂಡು ಮೈಸೂರು info.reeporterkarnataka@gmail.com ಕೈಗರಿಕಾ ಪ್ರದೇಶಕ್ಕಾಗಿ ರೈತರಿಂದ ಭೂಮಿ ಪಡೆದುಕೊಂಡು ಉದ್ಯೋಗ ನೀಡದೆ ವಂಚನೆ ಮಾಡಿರುವ ಹಿನ್ನಲೆ.ಡೆಟ್ ನೋಟ್ ಬರೆದಿಟ್ಟು ರೈತ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮ... ಬೆಂಗಳೂರಿನಲ್ಲಿ ಬರೆಯ ಬೇಕಿದ್ದ ನ್ಯಾಯಾಂಗ ಸೇವೆ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ನ್ಯಾಯವಾದಿ!: ಹೈಕೋರ್ಟು ವಿಶೇಷ ಅನುಮತಿ ನೀಡಲು ಕಾರಣ... ಮಂಗಳೂರು(reporterkarnataka.com): ಮಂಗಳೂರಿನ ತುಂಬು ಗರ್ಭಿಣಿ ನ್ಯಾಯವಾದಿಯೊಬ್ಬರು ಬೆಂಗಳೂರಿನಲ್ಲಿ ಬರೆಯಬೇಕಿದ್ದ ನ್ಯಾಯಾಂಗ ಸೇವೆಗೆ ಸಂಬಂಧಿಸಿದ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ಅತೀ ವಿರಳ ಘಟನೆಯೊಖದಕ್ಕೆ ಕಡಲನಗರಿ ಸಾಕ್ಷಿಯಾಯಿತು. ನ್ಯಾಯಾಂಗ ಸೇವೆಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯವಾದಿ ... ಮಲೆನಾಡಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ರಸ್ತೆ ಸೇತುವೆ ಶಿಥಿಲ: ಅಧಿಕಾರಿಗಳ ನಿರ್ಲಕ್ಷ್ಯ; ಅಪಾಯಕ್ಕೆ ಆಹ್ವಾನ , ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳ ದೇವರಮನೆಗೆ ಸಾಗುವ ರಸ್ತೆಯ ಇಕ್ಕಟ್ಟಾದ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಸ್ಥಳೀಯ ಮುಖಂಡ ಬಿ.... ಕಾಫಿನಾಡಿನಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ಧ ಬಿಜೆಪಿ ಫೋಸ್ಟರ್ ಅಭಿಯಾನ: ಪಂಚ ಗ್ಯಾರಂಟಿ ಬಗ್ಗೆ ವ್ಯಂಗ್ಯ-ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಫೋಸ್ಟರ್ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ. ಸಿಎಂ ಸಿದ್ದು ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್ ಹಚ್ಚಲಾಗಿದೆ. ಚಿಕ್ಕಮಗಳೂರಿನ ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ,... ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆರ್. ಅಶೋಕ್ ಆಯ್ಕೆ: ಮತ್ತೆ ಬಿಎಸ್ ವೈ ಮೇಲುಗೈ; ಯತ್ನಾಳ್, ಬೆಲ್ಲದ್, ಜಾರಕಿಹೊಳಿ ವಾಕ್ ಔಟ್ ಬೆಂಗಳೂರು(reporterkarnataka.com): ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಆರ್. ಅಶೋಕ ಅವರು ಆಯ್ಕೆಯಾಗುವ ಮೂಲಕ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಹುದ್ದೆಗೆ ಕೊನೆಗೂ ಆಯ್ಕೆ ನಡೆದಂತಾಗಿದೆ. ಇದರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮತ್ತೊಮ್ಮೆ ಮೇಲುಗೈ ಸಾಧಿಸಿದ್ದ... ನೇಜಾರು ಭೀಕರ ಹತ್ಯಾಕಾಂಡ: ಸಂತ್ರಸ್ತ ಕುಟುಂಬಸ್ಥರ ಭೇಟಿಯಾದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್; ಸೂಕ್ತ ತನಿಖೆಯ ಭರವಸೆ ಉಡುಪಿ(reporterkarnataka.com): ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಹತ್ಯೆಗೀಡಾದ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತ ಹಸೀನಾ ಪತಿ ನೂರ್ ಮೊಹಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕು... ಕಾಫಿನಾಡಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ: ಚಿಕ್ಕಮಗಳೂರು ನಗರದಂಚಿನಲ್ಲೇ ಬೀಡುಬಿಟ್ಟ ಕಾಡಾನೆ ಹಿಂಡು; ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ ಶುರುವಾಗಿದ್ದು,ಚಿಕ್ಕಮಗಳೂರು ನಗರದಂಚಿನ ನಲ್ಲೂರು ಗ್ರಾಮದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದೆ. ಸ್ಥಳದಲ್ಲಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾ... ನೇಜಾರು ಹತ್ಯಾಕಾಂಡ: ತೃಪ್ತಿ ನಗರದ ಮನೆಯಲ್ಲಿ ಆರೋಪಿಯ ಸ್ಥಳ ಮಹಜರು: ಉದ್ರಿಕ್ತ ಸಾರ್ವಜನಿಕರ ನಿಯಂತ್ರಣಕ್ಕೆ ಲಾಠಿ ಝಳಪಿಸಿದ ಪೊಲೀಸರು ಉಡುಪಿ(reporterkarnataka.com): ಒಂದೇ ಕುಟುಂಬದ ನಾಲ್ವರು ಕೊಲೆಗೈದ ಪ್ರಕರಣ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿಯ ನೇಜಾರು ತೃಪ್ತಿ ನಗರದಲ್ಲಿರುವ ಮನೆಗೆ ಸ್ಥಳ ಮಹಜರು ಮಾಡಲು ಗುರುವಾರ ಪೊಲೀಸರು ಕರೆದು ತಂದಿದ್ದು, ಉದ್ರಿಕ್ತ ಸ್ಥಳೀಯರ ನಿಯಂತ್ರಿಸಲು ಪೊಲೀಸರು ಲಘ ಲಾಠಿ ಪ್ರಹಾರ ನಡೆಸಿದರು.... ಅರಣ್ಯ ಇಲಾಖೆ ನಡುರಾತ್ರಿ ಕಾರ್ಯಾಚರಣೆ: ಕಾಡಾನೆ ಸೆರೆ; ಇಬ್ಬರ ಬಲಿ ಪಡೆದ ಕಿಲ್ಲರ್ ಸಲಗವೇ ಇದು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಎರಡು ತಿಂಗಳ ಅವಧಿಯೊಳಗೆ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಕುಂದೂರು ಸಮೀಪ ಸೆರೆ ಹಿಡಿಯಲಾಗಿದೆ. ಆದರೆ ಸೆರೆ ಹಿಡಿಯಲಾದ ಕಾಡಾನೆ ಕಿಲ್ಲರ್ ಸಲಗವಲ್ಲ ಎಂಬ ವದಂತಿಯೂ ಇ... ಉಡುಪಿ: ಒಂದೇ ಕುಟುಂಬದ 4 ಮಂದಿ ಹಂತಕ ಕೋರ್ಟ್ ಗೆ ಹಾಜರು: 14 ದಿನ ಪೊಲೀಸ್ ಕಸ್ಟಡಿ ಉಡುಪಿ(reporterkarnataka.com): ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣ ಸಂಬಂಧ ಬಂದಿತ ಆರೋಪಿಯನ್ನು ಬುಧವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ... « Previous Page 1 …124 125 126 127 128 … 255 Next Page » ಜಾಹೀರಾತು