ಮಂಗಳೂರು ವಿವಿ ಘಟಿಕೋತ್ಸವ ರಾಜ್ಯಪಾಲರಿಂದ ಹೈಜಾಕ್?: ಪಿಎಚ್ ಡಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸುವ ಕನಸಿಗೆ ಕಲ್ಲು ಚಪ್ಪಡಿ ಎಳೆದ ಗೆಹ್ಲೋಟ್! ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ವಿವಿ ಘಟಿಕೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರು ಹೈಜಾಕ್ ಮಾಡಿದ ಘಟನೆ ನಡೆದಿದೆ. ರಾಜ್ಯಪಾಲರ ಮೊಂಡುತನದಿಂದ ಪಿಎಚ್ ಡಿ ಪಡೆದ ವಿದ್ಯಾರ್ಥಿಗಳು ಅವರ(ರಾಜ್ಯಪಾಲರ) ಕೈಯಿಂದ ಸರ್ಟಿಫಿಕೇಟ್ ಪಡೆಯುವ ಅವಕಾಶದಿ... ನಂಜನಗೂಡು ನಿವಾಸಿಗಳಿಗೆ ಕಲುಷಿತ ನೀರು ಪೂರೈಕೆ..!: ನಗರಸಭಾ ಅಧಿಕಾರಿಗಳ ವಿರುದ್ಧ ಆಕ್ರೋಶ ಸಿಎಂ ತವರಿನಲ್ಲೇ ನಗರಸಭಾ ಅಧಿಕಾರಿಗಳ ಬೇಜವಾಬ್ದಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ತವರು ಜಿಲ್ಲೆ ದಕ್ಷಿಣ ಕಾಶಿ ನಂಜನಗೂಡು ನಗರದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಸ್ಥಳ... ಕಡೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ: ನೇರಳೆ ಹಣ್ಣು ಕೀಳಲು ಮರ ಏರಿದ ಬಾಲಕ ವಿದ್ಯುತ್ ಶಾಕ್ ಗೆ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಆಕಾಶ್ (13) ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ಕುಪ್... ನಟ ದರ್ಶನ ಪ್ರಕರಣ ಮುಚ್ಚಿಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ನಟ ದರ್ಶನ ಪ್ರಕರಣ ಮುಚ್ಚಿಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ.ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯನ್ನು ಶಾಮಿಯಾನ ಮೂಲಕ ಮುಚ್ಚಲಾಗಿದೆ. ಈ ಪ್ರಕರಣದಲ್ಲಿ... ಮೊನ್ನೆಯಷ್ಟೇ ಬಸ್ಸಿಗೆ ಅಡ್ಡ ನಿಂತಿದ್ದ ಕಾಡಾನೆ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷವಾಗಿ ವಾಹನ ಸವಾರರಲ್ಲಿ ಭೀತಿಯುಂಟು ಮಾಡಿದೆ. ಮೂಡಿಗೆರೆ ತಾಲೂಕು ವ್ಯಾಪ್ತಿಗೆ ಸೇರಿದ ಘಾಟಿ ಪ್ರದೇಶದಲ್ಲಿ ಕಾಡಾನೆ ಶುಕ್ರವಾರ ಬ... ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ. ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬ... ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಂಗಳೂರಿಗೆ ಭೇಟಿ: ಚೂರಿ ಇರಿತಕ್ಕೊಳಗಾದವರ ಆರೋಗ್ಯ ವಿಚಾರಣೆ ಮಂಗಳೂರು(reporterkarnataka.com): ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಬಿಜೆಪಿ ಕಾರ್ಯಕರ್ತ ರನ್ನು ಭೇಟಿಯಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಯೋಗಕ್ಷೇಮ ವಿಚಾರಿಸಿದರು. ಮಂಗಳೂರಿನ ದ... ಕಾಫಿನಾಡಿನಲ್ಲಿ ಡೆಂಗ್ಯು ಅಟ್ಟಹಾಸ: ಚಿಕ್ಕಮಗಳೂರು ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ; ಆಸ್ಪತ್ರೆಗಳ ಮುಂದೆ ಜನಜಂಗುಳಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೇ ಮೊದಲ ಭಾರೀ ಅತೀ ಹೆಚ್ಚು ಪ್ರಕರಣ ದಾಖಲಾಗಿದ್ದು, ತ್ರಿಶತಕ ದಾಟಿದೆ. ಜಿಲ್ಲೆಯಲ್ಲಿ 350 ಡೆಂಗ್ಯೂ ಪ್ರಕರಣಗಳು ದೃಢ ಪಟ್ಟಿದೆ. ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಲ್ಲಿ ಕಳೆದೊಂದು ದಶಕದಿಂದ ... ರೇಣುಕಾ ಸ್ವಾಮಿ ಹತ್ಯೆ ಪ್ರಕರಣ: ಖ್ಯಾತ ನಟ ದರ್ಶನ್ ಮೈಸೂರಿನಲ್ಲಿ ಬಂಧನ ಮೈಸೂರು(reporterkarnataka.com): ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಮೈಸೂರಿನಲ್ಲಿ ಮಂಗಳವಾರ ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್ ಹೌಸ್ನಲ್ಲಿ ನಟನನ್ನು ಬಂಧಿಸಲಾಯಿತು. ನಂತರ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಹೋದರು. ಮೈಸೂರಿನ... ವರಂಗ ಜೈನ ಮಠದ ಕೆರೆಯಲ್ಲಿ ಈಜಲಾಗದೆ ಒದ್ದಾಡಿದ ಯುವಕರು; ಲೈಫ್ ಜಾಕೆಟ್ ನೀಡಿ ರಕ್ಷಿಸಿದ ಪ್ರವಾಸಿಗರು ಕಾರ್ಕಳ(reporterkarnataka.com): ಈಜಲು ಹೋದ ಯುವಕರು ನೀರಿನ ಮಧ್ಯದಲ್ಲಿ ಈಜಲು ಸಾಧ್ಯವಾಗದೆ ಒದ್ದಾಡುತ್ತಿದ್ದಾಗ ಲೈಫ್ ಜಾಕೆಟ್ ನೀಡಿ ಜೀವ ಉಳಿಸಿದ ಘಟನೆ ಹೆಬ್ರಿಯ ತಾಲೂಕಿನ ವರಂಗ ಜೈನ ಮಠದ ಕೆರೆಯಲ್ಲಿ ನಡೆದಿದೆ. ಹೊರಜಿಲ್ಲೆಯಿಂದ ಆಗಮಿಸಿದ ಇಬ್ಬರು ಯುವಕರು ಕೆರೆಯಲ್ಲಿ ಒಂ... « Previous Page 1 …127 128 129 130 131 … 295 Next Page » ಜಾಹೀರಾತು