ತೊಕ್ಕೊಟ್ಟು ಸೇತುವೆಯಿಂದ ಹಾರಿ ಚಿಕ್ಕಮಗಳೂರಿನ ಮತ್ತೊಬ್ಬ ಉದ್ಯಮಿ ಆತ್ಮಹತ್ಯೆ: ಸೇತುವೆಯಲ್ಲಿ ಕಾರು ನಿಲ್ಲಿಸಿ ಸಾವಿಗೆ ಶರಣು ಮಂಗಳೂರು(reporterkarnataka.com):ಕಾಫಿಡೇ ಮಾಲೀಕ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸುದ್ದಿ ಮಾಡಿದ್ದ ನೇತ್ರಾವತಿ ಸೇತುವೆ ಇದೀಗ ಮತ್ತೆ ಸುದ್ದಿ ಮಾಡಿದೆ. ಚಿಕ್ಕಮಗಳೂರಿನ ಮತ್ತೊಬ್ಬ ಉದ್ಯಮಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರಿನ ಗೋಕುಲ್ ಫಾರ್ಮ್ ನಿವಾಸಿ ... ಬಂಧಿಸಲು ಹೋದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೈದ ರೌಡಿ ಶೀಟರ್ ಮೇಲೆ ಫೈರಿಂಗ್: ಕಾಲಿಗೆ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೈದ ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿದ ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.ಪೂರ್ಣೇಶ್ ಎಂಬ ರೌಡಿ ಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿದೆ. ವಾರಂಟ್ ಜ... ಕೇರಳ ಸ್ಫೋಟ ಪ್ರಕರಣ: ಘಟನೆಯ ಹೊಣೆ ಹೊತ್ತ ವ್ಯಕ್ತಿ ಪೊಲೀಸರಿಗೆ ಶರಣು; ವೀಡಿಯೊ ಹಂಚಿಕೊಂಡ ಆರೋಪಿ ಕೊಚ್ಚಿ(reporterkarnataka.com): ಒಂದು ಸಾವು ಹಾಗೂ 45ಕ್ಕೂ ಅಧಿಕ ಮಂದಿ ಗಾಯಗೊಳ್ಳಲು ಕಾರಣವಾದ ಕೇರಳದ ಕೊಚ್ಚಿ ಸಮೀಪದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಹೊಣೆಯನ್ನು ಹೊತ್ತ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. 48ರ ಹರೆಯದ ಡೊಮಿನಿಕ್ ಮಾರ್ಟಿನ್ ಪೊಲೀಸರ... ಕೇರಳದಲ್ಲಿ ಸ್ಫೋಟ: ಕರ್ನಾಟಕ ಗಡಿಯಲ್ಲಿ ನಿಗಾ ಇಡಲು ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ. ಪರಮೇಶ್ವರ್ ಸೂಚನೆ ಮಂಗಳೂರು(reporterkarnataka.com): ಕೇರಳದಲ್ಲಿ ನಡೆದ ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ಕೇರಳ- ಕರ್ನಾಟಕ ಗಡಿ ಪ್ರದೇಶದಲ್ಲಿ ಎಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಗಡಿಯಲ್ಲಿ ನಿಗಾ ಇಡಲು ಡಿಜಿ, ಐಜ... ಕೊರಗಜ್ಜ ಚಿತ್ರೀಕರಣ: ನಟಿ ಶುಭಾ ಪೂಂಜ ಜತೆ ಯುವಕರ ಗುಂಪು ಅಸಭ್ಯ ವರ್ತನೆ; ಶೂಟಿಂಗ್ ರದ್ದು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದಲ್ಲಿ ಕೊರಗಜ್ಜದ ಚಿತ್ರದ ಹಾಡಿನ ಚಿತ್ರೀಕರಣದ ವೇಳೆ ನಟಿ ಶುಭಾ ಪೂಂಜಾ ಅವರೊಂದಿಗೆ ಕೆಲವು ಕಿಡಿಗೇಡಿಗಳು ಅಸಭ್ಯ ವರ್ತಿಸಿದ ಘಟನೆ ನಡೆದಿದೆ. ಕುದುರೆಮುಖದ ಮೈದಾಡಿ ... ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರ ಸರಕಾರ ಮರು ತನಿಖೆ ನಡೆಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ(reporterkarnataka.com): ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರದ ಸಿಬಿಐ ಮಾಡಿರುವುದರಿಂದ ಪ್ರಕರಣದ ಮರು ತನಿಖೆಯನ್ನು ಕೇಂದ್ರ ಸರಕಾರ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಪ್ರಶ್ನೆಯೊಂದಕ್ಕೆ ಉತ್... ಹುಲಿ ಚರ್ಮ ಮಾಹಿತಿ: ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾ ದೇವಸ್ಥಾನದ ಅರ್ಚಕ ಶಾಖಾದ್ರಿ ನಿವಾಸಕ್ಕೆ ಅರಣ್ಯಾಧಿಕಾರಿ ಭೇಟಿ ಚಿಕ್ಕಮಗಳೂರು(reporterkarnataka.com) : ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾ ದೇವಸ್ಥಾನದ ಅರ್ಚಕ ಶಾಖಾದ್ರಿ ಹುಲಿ ಚರ್ಮದ ಮೇಲೆ ಕುಳಿತಿರುವ ಪೋಟೋ ವೈರಲ್ ಹಿನ್ನೆಲೆಯಲ್ಲಿ ಶಾಖಾದ್ರಿ ಮನೆಗೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿದೆ. ಮನೆ ಬೀಗ ಹಾಕಿದ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ... ಚಾರ್ಮಾಡಿ ಘಾಟಿ: ಮಹೇಂದ್ರ ಎಕ್ಸಿವೋ ಮತ್ತು ಸರಕಾರಿ ಬಸ್ ಮುಖಾಮುಖಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟಿಯ ಅಲೆಕಾನ್ ಫಾಲ್ಸ್ ಬಳಿ ಮಹೇಂದ್ರ ಎಕ್ಸಿವೋ ಮತ್ತು ಸರಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಮಹೇಂದ್ರ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿವೆ. ಎರಡು ವಾಹನಗಳು ನಡು ರಸ್ತೆಯಲ್ಲಿ ಬಂದು ಮುಖಾಮುಖಿ ಡ... ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತಕ್ಕೆ ಮಗು ಸಹಿತ 13 ಮಂದಿ ದಾರುಣ ಸಾವು: ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ವಾಹನ ಡಿಕ್ಕಿ ಚಿಕ್ಕಬಳ್ಳಾಪುರ(reporterkarnataka.com): ಇಲ್ಲಿನ ಚಿತ್ರಾವತಿ ಸಮೀಪದ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸಹಿತ 13 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಸಿಮೆಂಟ್ ಲಾರಿಗೆ ಹಿಂಬದಿಯಿಂದ ಟಾಟಾ ಸುಮೋ ವಾಹನ ಡಿಕ್ಕಿ ಹೊಡೆದ ಪರಿಣಾ... ಅರಣ್ಯ ಇಲಾಖೆಯಿಂದ ಮುಂದುವರಿದ ಹುಲಿ ಉಗುರು ಕಾರ್ಯಾಚರಣೆ: ಇಬ್ಬರು ಅರ್ಚಕರ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಮುಂದುವರಿದ ಹುಲಿ ಉಗುರು ಕಾರ್ಯಚರಣೆಯಲ್ಲಿ ಇಬ್ಬರು ಅರ್ಚಕರನ್ನು ಪೊಲೀಸರು ಬಂಧಿಸಿದ್ದಾರೆ. ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ ಎಂಬವರು ಬಂಧಿತರು. ... « Previous Page 1 …128 129 130 131 132 … 255 Next Page » ಜಾಹೀರಾತು