ಅರಣ್ಯ ಇಲಾಖೆಯಿಂದ ಮುಂದುವರಿದ ಹುಲಿ ಉಗುರು ಕಾರ್ಯಾಚರಣೆ: ಇಬ್ಬರು ಅರ್ಚಕರ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಮುಂದುವರಿದ ಹುಲಿ ಉಗುರು ಕಾರ್ಯಚರಣೆಯಲ್ಲಿ ಇಬ್ಬರು ಅರ್ಚಕರನ್ನು ಪೊಲೀಸರು ಬಂಧಿಸಿದ್ದಾರೆ. ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ ಎಂಬವರು ಬಂಧಿತರು. ... ಪ್ಯಾರಾ ಏಷ್ಯನ್ ಕ್ರೀಡಾಕೂಟ: ಚಿಕ್ಕಮಗಳೂರಿನ ಗುಡ್ನಳ್ಳಿಯ ಅಂಧ ಓಟಗಾರ್ತಿ ರಕ್ಷಿತಾ ರಾಜುಗೆ ಚಿನ್ನದ ಪದಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಾಂಗ್ ಝ್ ನಲ್ಲಿ ನಡೆದ ಏಷ್ಯನ್ ಪ್ಯಾರಾಲಂಫಿಕ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಳೂರಿನ ಗುಡ್ನಳ್ಳಿಯ ಅಂಧ ಓಟಗಾರ್ತಿ ರಕ್ಷಿತಾ ರಾಜು 1500 ಮೀ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಬುಧವಾ... ಸ್ಯಾಂಡಲ್ ವುಡ್ ಗೆ ಬೆಸೆದುಕೊಂಡ ಹುಲಿ ಉಗುರು ನಂಟು: ನಟ ದರ್ಶನ್, ಜಗ್ಗೇಶ್, ಮಾಜಿ ಸಚಿವ, ನಿರ್ಮಾಪಕ ಮುನಿರತ್ನಗೆ ಬಂಧನದ ಭೀತಿ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಕಾರಣಕ್ಕೆ ಈಗಾಗಲೇ ಜೈಲು ಸೇರಿದ್ದು, ಹುಲಿ ಉಗುರಿನ ನಂಟು ಇದೀಗ ಸ್ಯಾಂಡಲ್ ವುಡ್ ಗೆ ಬೆಸೆದುಕೊಂಡಿದೆ. ಚಾಲೆಂಜಿಗ್ ಸ್ಟಾರ್ ದರ್ಶನ್, ನವರಸ ನಾಯಕ ಜಗ್ಗೇಶ್ ಹಾಗೂ ಮಾ... ಊರೆಲ್ಲ ಕೊಳ್ಳೆ ಹೊಡೆದ ಬಳಿಕ ಕೋಟೆ ಬಾಗಿಲು ಮುಚ್ಚಿದ್ರು!: ಮಟ್ಕಾ ಸೋಡಾ ಸ್ಟಾಲ್ ಗೆ ಪಾಲಿಕೆ ಆರೋಗ್ಯ ಸಿಬ್ಬಂದಿಗಳ ಕಣ್ಕಟ್ಟಿನ ರೈಡ್!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಊರೆಲ್ಲ ಕೊಳ್ಳೆ ಹೊಡೆದ ಬಳಿಕ ಕೋಟೆ ಬಾಗಿಲು ಮುಚ್ಚಿದ್ರು ಎನ್ನುವಂತಾಗಿದೆ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯ ವಿಭಾಗದ ಕಥೆ. ದಸರಾ ಮಹೋತ್ಸವ ಸಂದರ್ಭದಲ್ಲಿ ನಾಯಿಕೊಡೆಗಳಂತೆ ತಲೆ ಎತ್ತುವ ಫುಡ್ ಸ್ಟಾಲ್, ಜ್... ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ವಂಚನೆ: ತನಿಖೆಗೆ ಆಡಿಷಲ್ ಸಿವಿಲ್ ನ್ಯಾಯಾಲಯ ಆದೇಶ ಬ್ರಹ್ಮಾವರ(reporterkarnataka.com):ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂ... ಶೃಂಗೇರಿ ಸರಕಾರಿ ಆಸ್ಪತ್ರೆಯ ದುಷ್ಟ ಸಿಬ್ಬಂದಿಗಳು: ಬೆಂಚಿ ಮೇಲೆ ಮಲಗಿದ್ದರೂ ಬೆಳಗ್ಗೆಯಿಂದ ಸಂಜೆವರೆಗೂ ಮಹಿಳೆಗೆ ಚಿಕಿತ್ಸೆ ನೀಡದ ವೈದ್ಯರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತೀವ್ರ ಜ್ವರ ಹಾಗೂ ವಾಂತಿಯಿಂದ ಅಸ್ವಸ್ಥವಾಗಿದ್ದ ಮಹಿಳೆಯೊಬ್ಬರಿಗೆ ಬೆಳಗ್ಗಿನಿಂದ ಸಂಜೆ ವರೆಗೂ ಯಾವುದೇ ಚಿಕಿತ್ಸೆ ನೀಡದೆ ವೈದ್ಯ ಸಿಬ್ಬಂದಿಗಳು ನಿರ್ಲಕ್ಷ್ಯ ತೋರಿದ ಘಟನೆ ಶೃಂಗೇರಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದ... ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ; ಡಿಟೆನ್ಶನ್ ಸೆಂಟರ್ ಗೆ ವರ್ಗಾವಣೆ ಮಂಗಳೂರು(reporterkarnataka.com): ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್ ಕ್ರಿಸ್ಟಿಯನ್ ಎಂದು ಗುರುತಿಸಲಾಗಿದೆ. ... ಮಂಗಳೂರು ದಸರಾ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಳೆ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 34 ನೇ ವರ್ಷದ ನವರಾತ್ರಿ ಮಹೋತ್ಸವ ಈಗಾಗಲೇ ಅಕ್ಟೋಬರ್ 15ರಂದು ಶ್ರೀಗಣೇಶ, ನವದುರ್ಗೆ ಮತ್ತು ಶಾರದಾ ಮಾತೆಯ ಮೂರ್ತಿಯನ್ನು ಪ್ರತಿಷ್ಠಾಪನೆಗೊಳಿಸುವ ಮೂಲಕ ವಿಧ್ಯುಕ್ತವಾಗಿ ಆರಂಭಗೊಂಡಿದ್ದು,... ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಬಗ್ಗೆ ಅನುಮಾನವಿದ್ದರೆ ತನಿಖೆ ನಡೆಸಿ: ರಾಜ್ಯ ಸರಕಾರಕ್ಕೆ ಶಾಸಕ ಸುನಿಲ್ ಕುಮಾರ್ ಸವಾಲು ಕಾರ್ಕಳ(reporterkarnataka.com): ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಬಗ್ಗೆ ಅನುಮಾನವಿದ್ದರೆ ತಕ್ಷಣವೇ ತನಿಖೆಗೊಳಪಡಿಸಿ. ಸುಳ್ಳು ಅಪಪ್ರಚಾರ ಮಾಡುವವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಮಾಜಿ ಸಚಿವ, ಹಾಲಿ ಶಾಸಕ ಸುನಿಲ್ ಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಅಗ್ರಹಿಸಿದ್ದಾ... ಮಾಜಿ ಸಿಎಂ ಸದಾನಂದ ಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್: ದೆಹಲಿಗೆ ಬರುವಂತೆ ನಡ್ಡಾ ಸೂಚನೆ? ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಅಕ್ಟೋಬರ್ 25ರಂದು ದೆಹಲಿಗೆ ಆಗಮಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತ... « Previous Page 1 …129 130 131 132 133 … 255 Next Page » ಜಾಹೀರಾತು