ಆಗುಂಬೆ ಸಮೀಪದ ಬಿದರಗೋಡು ಬಳಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ info.reporterkarnataka@gmail.com ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ... ಮಳೆಯಾಗಿ ತುಂಗಭದ್ರಾ ಜಲಾಶಯ ಮತ್ತೆ ತುಂಬಲಿದೆ; ರೈತರಿಗೆ ಯಾವುದೇ ತೊಂದರೆಯಾಗದು: ಮುಖ್ಯಮಂತ್ರಿ ಸಿದ್ದರಾಮಯ್ಯ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಹವಾಮಾನ ಮುನ್ಸೂಚನೆಯಂತೆ ಮತ್ತೆ ಮಳೆಯಾಗಿ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುನಿರಾಬ... ಮುಜರಾಯಿ ಇಲಾಖೆಯ ಅನುದಾನ; 95 ಲಕ್ಷ ರೂ. ವೆಚ್ಚದಲ್ಲಿ ಬಳ್ಳಾರಿ ನಗರದ ವಿವಿಧ ದೇವಸ್ಥಾನಗಳ ಅಭಿವೃದ್ಧಿ: ಶಾಸಕ ನಾರಾ ಭರತ್ ರೆಡ್ಡಿ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿಯ ಕೆಹೆಚ್ ಬಿ ಕಾಲೋನಿಯ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನ ನಿರ್ಮಾಣದ ಬಾಕಿ ಉಳಿದಿರುವ ಕಾಮಗಾರಿಯನ್ನು ಅಂದಾಜು 5 ಲಕ್ಷ ರೂ.ಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಬ... ತುಂಗಭದ್ರಾ ಜಲಾಶಯದ ಅವಘಡ: ಬಳ್ಳಾರಿ ಜಿಲ್ಲೆಯಲ್ಲಿ ಕೆಲವಡೆ ಬಿತ್ತನೆಗೆ ತೊಂದರೆ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿಯ ಜೀವನಾಡಿ ತುಂಗಭದ್ರಾ ಜಲಾಶಯ ನಮ್ಮ ಕೈಬಿಡುವುದಿಲ್ಲ ಎಂದು ನಂಬಿದ್ದ ರೈತರಿಗೆ ಜಲಾಶಯದ 19ನೇ (ಕರ್ನಾಟಕ ಭಾಗದ) ಗೇಟ್, ಸರಪಳಿ ಕಳಚಿದ ಅವಘಡದಿಂದ ಕೆಲವಡೆ ಬಿತ್ತನೆಗೆ ತೊಂದರೆಯಾಗಿದೆ. ಶನಿವಾರ ಸಂಜೆಯಷ್ಟೇ 105 ಟಿಎಂಸ... ನಂಜನಗೂಡು: ತಡರಾತ್ರಿ ನಡು ರಸ್ತೆಯಲ್ಲಿ ಮೊಸಳೆ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಆತಂಕ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮದ ಹುಲ್ಲಹಳ್ಳಿ ನಂಜನಗೂಡು ರಸ್ತೆಯ ಕಂಬದಕೊಲ್ಲಿ ಬಳಿ ಸರಿ ಸುಮಾರು ತಡರಾತ್ರಿ ಒಂದು ಗಂಟೆ ಸಮಯದಲ್ಲಿ ರಸ್ತೆ ಮಧ್ಯದಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿಸಿತು. ... ಚಿಕ್ಕಮಗಳೂರು: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ; ಒಬ್ಬ ವ್ಯಕ್ತಿಯಿಂದಲೇ 20 ಎಕರೆಗೂ ಅಧಿಕ ಭೂಮಿ ವಶ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅರಣ್ಯ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವರು ಆದೇಶ ನೀಡಿದ ಹಿನ್ನೆಲೆಯಲ್ಲಿ ಒತ್ತುವರಿ ವಿರುದ್ದ ಅರಣ್ಯ ಇಲಾಖೆ ಸಮರ ಸಾರಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಬೆನ್ನಲ್ಲೇ ಅರಣ್ಯ ಇಲಾಖೆ ಕಾರ್ಯಚ... ತುಂಗಭದ್ರ ಜಲಾಶಯದ 19ನೇ ಗೇಟ್ನ ಚೈನ್ ಮುರಿತ: ಅಪಾರ ಪ್ರಮಾಣದ ನೀರು ನದಿಗೆ; ಪ್ರವಾಹದ ಆತಂಕ ಶಿವು ರಾಠೋಡ ಹಣಸಗಿ ಕೊಪ್ಪಳ info.reporterkarnataka@gmail.com ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ಕೊಪ್ಪಳ ತಾಲೂಕಿನ ತುಂಗಭದ್ರಾ ಜಲಾಶಯದ 19ನೇ ಗೇಟ್ನ ಚೈನ್ ಲಿಂಕ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದ... ಹೆದ್ದಾರಿ ಸುರಕ್ಷತೆ: ಎನ್.ಎಚ್.ಎ.ಐ. ಮತ್ತು ಲೋಕೋಪಯೋಗಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶೋಕಾಸ್ ನೋಟೀಸ್ ಮಂಗಳೂರು(reporterkarnataka.com): ಹೆದ್ದಾರಿಗಳಲ್ಲಿರುವ ಸೇತುವೆಗಳ ಸುರಕ್ಷತೆ ಕುರಿತು ವರದಿ ಸಲ್ಲಿಸಲು ನಿರ್ಲಕ್ಷ್ಯ ವಹಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಶೋಕಾಸ್ ನೋಟೀಸ್ ಮಾಡಿದ್ದಾರೆ. ಶನಿವಾರ ಜಿಲ್ಲಾಧಿ... ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ ಮೋಹನ್ ನಂಜನಗೂಡು ಮೈಸೂರು info.reporterkarnataka.com ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶ... 10 ಮಂದಿಯ ಬಲಿ ಪಡೆದ ಮಲೆನಾಡ ಭೂ- ಜಲಸ್ಫೋಟಕ್ಕೆ 5 ವರ್ಷ: ಬೆಟ್ಟ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ್ದ ಮಲೆಮನೆ, ಮಧುಗುಂಡಿ, ದುರ್ಗದಹಳ್ಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆ ಎನಿಸಿದ್ದ ಕಾಫಿ ಡೇ ಮಾಲೀಕ ಸಿದ್ಧಾರ್ಥ ಹೆಗ್ಗಡೆಯವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಆಗಿನ್ನು ಎಂಟತ್ತು ದಿನಗಳಾಗಿತ್ತು. ಜಿಲ್ಲೆಯ ಜನ ಇನ್ನೂ ಆ ನೋವಿನ ಗುಂಗುನಿಂದ ಹ... « Previous Page 1 …130 131 132 133 134 … 310 Next Page » ಜಾಹೀರಾತು