ಸುರಕ್ಷತಾ ಪರಿಕರ ಧರಿಸದೆ ಚರಂಡಿ ಸ್ವಚ್ಛತೆ!: ನಂಜನಗೂಡಿನಲ್ಲಿ ಪೌರ ಕಾರ್ಮಿಕರಿಗೆ ರಕ್ಷಣೆ ಎಲ್ಲಿದೆ? ಶಾಸಕರೇ, ಜಿಲ್ಲಾಧಿಕಾರಿಗಳೇ ಏನು ಮಾಡ... ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸುರಕ್ಷತಾ ಪರಿಕರಗಳನ್ನ ಧರಿಸದೆ ಪೌರ ಕಾರ್ಮಿಕ ಚರಂಡಿ ಸ್ವಚ್ಛಗೊಳಿಸುತ್ತಿರುವ ಘಟನೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ. ಸ್ವಚ್ಛತೆ ಕಾರ್ಯ ನಡೆಸುವ ವೇಳೆ ಬಳಸುವ ಪರಿಕರಗಳನ್ನ ಧರಿಸದೆ ಪೌರ ಕಾರ್ಮಿಕನೊಬ್ಬ ಚರಂಡಿ ಸ್ವಚ್ಛಗೊಳಿಸ... ಹಿಂಬದಿಯಿಂದ ಬಂದು ಕಾರು ಡಿಕ್ಕಿ: ಸ್ಕೂಟಿ ಪುಡಿಪುಡಿ; ಪವಾಡಸದೃಶ್ಯ ಸಾವಿನ ಕುಣಿಕೆಯಿಂದ ಸವಾರ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@ gmail.com ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಪುಡಿ ಪುಡಿಯಾಗಿದ್ದು, ಪವಾಡಸದೃಶ ಸ್ಕೂಟಿ ಸವಾರ ಬದುಕುಳಿದ ಘಟನೆಗೆ ಕಾಫಿನಾಡು ಚಿಕ್ಕಮಗಳೂರು ಸಾಕ್ಷಿಯಾಯಿತು. ಚಿಕ್ಕಮಗಳೂರು ನಗರದ ... ಮಂಗಳಾ ಈಜುಕೊಳದಲ್ಲಿ ಮುಳುಗಿ ಹರಿಯಾಣದ ಯುವಕ ದಾರುಣ ಸಾವು ಮಂಗಳೂರು(reporterkarnataka.com): ನಗರದ ಲಾಲ್ ಭಾಗ್ ಸಮೀಪದ ಮಂಗಳಾ ಈಜುಕೊಳದಲ್ಲಿ ಮಂಗಳವಾರ ಯುವಕನೊಬ್ಬ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನುಅಭಿಷೇಕ್ ಆನಂದ್ (30) ಎಂದು ಗುರುತಿಸಲಾಗಿದೆ. ಈತ ಹರಿಯಾಣದ ಗುರ್ಗಾಂವ್ ನಿವಾಸಿ ಎಂದು ತಿಳಿದು ಬಂದಿದೆ. ಮಂಗಳವಾರ ಸಂಜೆ 4.... ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ: ಚಾಲಕನ ತಲೆಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ಸಮೀಪ ನಡೆದಿದೆ. ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮ... ಆಡಳಿತವನ್ನು ಜನರ ಬಳಿ ಒಯ್ಯಲು ಅಥಣಿ ಜಿಲ್ಲೆ ರಚನೆಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಗ್ರಹ: ಸಿಎಂಗೆ ಮನವಿ ಸಲ್ಲಿಸಲು ನಿರ್ಧಾರ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಬೆಳಗಾವಿ ದೊಡ್ಡ ಜಿಲ್ಲೆ. ಇಲ್ಲಿ 18 ವಿಧಾನಸಭೆ ಕ್ಷೇತ್ರಗಳಿವೆ. ಅಥಣಿ ಇಲ್ಲಿನ ಕೊನೆಯ ತಾಲೂಕು. ಬೆಳಗಾವಿ ಜಿಲ್ಲಾ ಕೇಂದ್ರದಿಂದ ತುಂಬಾ ದೂರದಲ್ಲಿದ್ದು, ಆಡಳಿತವನ್ನು ಇನ್ನಷ್ಟು ಸಮೀಪಕ್ಕೆ ತರುವ ದೃಷ್ಟಿಯಿಂದ ಅಥಣಿ ಜಿಲ್ಲ... ಪೆರಾಜೆ: ಬಾಲವಿಕಾಸದ ನೂತನ ಕ್ರೀಡಾಂಗಣದಲ್ಲಿ ಶಿಕ್ಷಕ-ರಕ್ಷಕ ಕ್ರೀಡಾಕೂಟ ಬಂಟ್ವಾಳ(reporterkarnataka.com): ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಿಕ್ಷಕ- ರಕ್ಷಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಬಾಲ ವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ. ಕ್ರೀಡಾಕೂಟ ಉದ್ಘಾಟಿಸಿ ಮ... ದ.ಕ. ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನಿಂದ ಮತ್ತೆ ಹಳೆ ಮುಖವನ್ನೇ ತೋರಿಸಿ ಗೆಲ್ಲುವ ಪ್ರಯತ್ನ: ಆದರೆ, ಕೈಗೆ ಬೇಕಿದೆ ಹೊಸ, ಫ್ರೆಶ್ ಮುಖ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದಿದೆ. ಫಲಿತಾಂಶವೂ ಬಂದಿದೆ. ಗೆಲುವಿನ ಪರಾಮರ್ಶೆ, ಸೋಲಿನ ಅತ್ಮಾವಲೋಕನ ನಡೆದಿದೆ. ಇದೀಗ ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿವೆ. ಕರಾವಳಿಯ ಪ್ರತಿ... ಕಾರ್ಕಳ ಸಮೀಪ ಬಸ್ಸು – ಬೊಲೆರೋ ಭೀಕರ ಅಪಘಾತ: ಓರ್ವನ ಸ್ಥಳದಲ್ಲೇ ಸಾವು; ಇಬ್ಬರ ಸ್ಥಿತಿ ಗಂಭೀರ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ಬಸ್ಸು ಮತ್ತು ಬೊಲೆರೋ ಡಿಕ್ಕಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮ್ರತಪಟ್ಟು ಇಬ್ಬರ ಸ್ಥಿತಿ ಗಂಬೀರಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ(48) ಸ್ಥಳದಲ್ಲೇ ಮ... ಮೂಡಿಗೆರೆ ಸಮೀಪ ಸರಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಬಸ್ಸುಗಳ ಅಪಘಾತಕ... ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಬಸ್ಸಿಗಾಗಿ ಪ್ರಯಾಣಿಕರ ಮಧ್ಯರಾತ್ರಿ ಹೋರಾಟ: ರಸ್ತೆ ತಡೆದು ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಧರ್ಮಸ್ಥಳಕ್ಕೆ ಬಸ್ ಇಲ್ಲದೆ ಪ್ರಯಾಣಿಕರು ಕೊರೆಯುವ ಚಳಿಯಲ್ಲೇ ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಲಗಿದ ಘಟನೆ ನಡೆಯಿತು. ಈ ನಡುವೆ ಸಿಟ್ಟಿಗೆದ್ದ ಪ್ರಯಾಣಿಕರಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನ... « Previous Page 1 …135 136 137 138 139 … 271 Next Page » ಜಾಹೀರಾತು