ಪಡೀಲ್ ಜಂಕ್ಷನ್ ಬಳಿ ಕಾರು ಡಿಕ್ಕಿ: ಪಾದಚಾರಿ ಸಾವು, ಪೊಲೀಸ್ ಕಾನ್ ಸ್ಟೇಬಲ್ ಗೆ ಗಾಯ ಮಂಗಳೂರು(reporterkarnataka.com):ನಗರದ ಪಡೀಲ್ ಜಂಕ್ಷನ್ ಬಳಿ ಚೆಕ್ ಪೋಸ್ಟ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್ ಗಾಯಗೊಂಡಿದ್ದಾರೆ. ಕ್ರೆಟಾ ಕಾರನ್ನು ಚಾಲಕ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಪದಾಚಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪ... ಅಯೋಧ್ಯೆಯಲ್ಲಿ ರಾಮಲಲ್ಲಾನಾಗಿ ಬೆಳಗಿದ ಕರ್ನಾಟಕದ ಶಿಲೆ: ಮೈಸೂರು ಹಾರೋಹಳ್ಳಿಯಲ್ಲಿ ಭೂಮಿಪೂಜೆ; ಮಂದಿರ ನಿರ್ಮಾಣದ ಸಂಕಲ್ಪ ಭೀಮಣ್ಣ ಪೂಜಾರಿ ಶಿರನಾಳ ಮೈಸೂರು info.reporterkarnataka@gmail.com ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಿದ ಭವ್ಯ ಮಂದಿರದಲ್ಲಿ ಇಂದು ಪ್ರಾಣ ಪ್ರತಿಷ್ಠೆ ಮಾಡಲಾದ ಶ್ರೀರಾಮಲಲ್ಲಾ ವಿಗ್ರಹಕ್ಕೆ ಶಿಲೆಯನ್ನು ಒದಗಿಸಿದ ಮೈಸೂರಿನ ಹಾರೋಹಳ್ಳಿಯಲ್ಲಿ ಇಂದು ಭೂಮಿ ಪೂಜೆ ನಡೆಸಲಾಯಿತು. ... ಅಯೋಧ್ಯೆ ನೂತನ ಭವ್ಯ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ: ಪ್ರಧಾನಿ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತಿ ಅಯೋಧ್ಯೆ(reporterkarnataka.com): ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಿದ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ಲಲ್ಲಾನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವ ಮೂಲಕ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಮಂದಿರವನ್ನು ಉದ್ಘಾಟಿಸಲಾಯಿತು. ಮಧ್... ಸಿರಿ ಮಹಾಕಾವ್ಯವು ಸ್ತ್ರೀ ಸಂವೇದನೆ, ಸ್ವಾತಂತ್ರ್ಯದ ಪ್ರತೀಕ: ಲಿಟ್ ಫೆಸ್ಟ್ ನಲ್ಲಿ ಡಾ ಗಾಯತ್ರಿ ನಾವಡ ಮಂಗಳೂರು(reporterkarnataka.com):ಸಿರಿ ಮಹಾಕಾವ್ಯವು ಸ್ತ್ರೀ ಸಂವೇದನೆ, ಸ್ವಾತಂತ್ರ್ಯದ ಪ್ರತೀಕವಾಗಿದೆ. ಸಿರಿಯು ಸ್ಟ್ರೀತನಕ್ಕೆಆತ್ಮಶಕ್ತಿಯಾಗಿದ್ದಾಳೆ, ಮಾದರಿಯಾಗಿದ್ದಾಳೆ ಎಂದು ಡಾ ಗಾಯತ್ರಿ ನಾವಡ ಅಭಿಪ್ರಾಯಪಟ್ಟರು. ನಗರದ ಟಿ.ಎಂ.ಎ. ಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆದ ಮಂಗಳೂರು ಸಾಹಿತ್ಯೋತ್ಸ... ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಬಿ.ಸಿ.ರೋಡಿನಲ್ಲಿ ಅಂಬೇಡ್ಕರ್ ಸಭಾಭವನ ಉದ್ಘಾಟಿಸಿ ಸಚಿವ ಮಹಾದೇವಪ್ಪ ಬಂಟ್ವಾಳ(reporterkarnataka.com): ಸಂವಿಧಾನದ 75 ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26 ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಹೇಳಿದ್ದಾರೆ. ಅವರು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಂಟ್ವಾಳ ತಾ. ಬಿ.ಸಿ. ರೋಡ್ ನಲ್ಲಿ ಡಾ. ಬಿ.ಆರ್... ರಾಮ ಸೇತುವೆ ನಿರ್ಮಿಸಿದ ಧನುಷ್ಕೋಡಿಗೆ ಪ್ರಧಾನಿ ಮೋದಿ ಭೇಟಿ: ಕೋತಂಡರಾಮ ಸ್ವಾಮಿಗೆ ಪೂಜೆ ಸಲ್ಲಿಕೆ ಧನುಷ್ಕೋಡಿ(reporterkarnataka.com): ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಒಂದು ದಿನ ಮುನ್ನ ಭಾನುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಧನುಷ್ಕೋಡಿ ಬಳಿ ರಾಮಸೇತು ನಿರ್ಮಿಸಿದ ಸ್ಥಳವಾದ ಅರಿಚಲ್ ಮುನೈಗೆ ಭೇಟಿ ನೀಡಿದರು. ... ಕುಡಿದ ಅಮಲಿನಲ್ಲಿ ಗಂಡ-ಹೆಂಡತಿ ನಡುವೆ ಟಾಕ್ ವಾರ್: ಪತ್ನಿಯನ್ನು ಮಚ್ಚಿನಿಂದ ಹೊಡೆದು ಕೊಂದೇ ಬಿಟ್ಟ ಪಾಪಿ ಪತಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕುಡಿದ ಅಮಲಿನಲ್ಲಿ ಪತ್ನಿಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೊತ್ತನಹಳ್ಳಿ ಹಾಡಿಯಲ್ಲಿ ನಡೆದಿದೆ. 20 ವರ್ಷದ ಮಾಚಿ ಎಂಬುವವರೆ ಮೃತ ದುರ್ದೈವಿ. 28 ವರ್ಷದ ರವಿ ಬಂಧಿತ ಆರೋಪಿಯಾಗಿದ... ಆಟೋದಲ್ಲಿ ಡ್ರಗ್ಸ್ ಮಾರಾಟ: ಮಂಗಳೂರು ಸಿಸಿಬಿ ಪೊಲೀಸರಿಂದ ಆರೋಪಿ ಸೆರೆ; 1.55 ಲಕ್ಷ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ನಗರ ಪಳ್ನೀರು ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವ... ನಂಜನಗೂಡು: ಕಪಿಲ ನದಿಯ ಸುಳಿಗೆ ಸಿಲುಕಿ ಬಾಲಕ ಸಹಿತ 3 ಮಂದಿ ಅಯ್ಯಪ್ಪ ಮಾಲಾಧಾರಿಗಳ ದಾರುಣ ಸಾವು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಪಟ್ಟಣದ ಕಪಿಲ ನದಿಯ ಹೆಜ್ಜಿಗೆ ಸೇತುವೆ ಬಳಿ ಬೆಳ್ಳಂಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದ ಐವರ ಪೈಕಿ ಮೂವರು ನೀರು ಪಾಲಾಗಿ ಇನ್ನುಳಿದ ಇಬ್ಬರು ಬದುಕುಳುದಿರುವ ಘಟನೆ ನಡೆದಿದೆ. ತುಮಕೂರು ಮೂಲದ ಗವಿ ರಂಗ 19 ವರ್ಷ ರ... ಉಡುಪಿ ಪರ್ಯಾಯ: ನಸುಕಿನ ಜಾವ ಸ್ತಬ್ಧಚಿತ್ರಗಳ ಮೆರವಣಿಗೆ; ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್, ಕೇಂದ್ರ ಸಚಿವೆ ಕರಂದ್ಲಾಜೆ ಭಾಗಿ ಉಡುಪಿ(reporterkarnataka.com):ಉಡುಪಿಯಲ್ಲಿ ನಡೆಯುತ್ತಿರುವ ಪರ್ಯಾಯ ಮಹೋತ್ಸವದ ಅಂಗವಾಗಿ ಗುರುವಾರ ಬೆಳಗಿನ ಜಾವ 2.30ರಿಂದ ನಡೆದ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಪರ್ಯಾಯ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭಾಗವಹಿಸಿದರ... « Previous Page 1 …137 138 139 140 141 … 279 Next Page » ಜಾಹೀರಾತು