ಶೃಂಗೇರಿ | ಬೆಟ್ಟಗೆರೆ ಸಮೀಪದ ಕಲ್ಲೊಳ್ಳಿ ಗ್ರಾಮದಲ್ಲಿ ಏಣಿಗೆ ಕಟ್ಟಿದ್ದ ಸೀರೆ ಕುತ್ತಿಗೆ ಬಿಗಿದು ಬಾಲಕಿ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ತಾಲೂಕಿನ ಬೆಟ್ಟಗೆರೆ ಸಮೀದ ಕಲ್ಲೊಳ್ಳಿ ಗ್ರಾಮದಲ್ಲಿ ಏಣಿಗೆ ಕಟ್ಟಿದ್ದ ಸೀರೆಗೆ ಕುತ್ತಿಗೆ ಬಿಗಿದು ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. 8ನೇ ತರಗತಿ ಓದುತ್ತಿದ್ದ ಸಪ್ತಮಿ (14) ಮೃತ ಬಾಲಕಿ. ಬೇಸ... ದುಬಾರೆ: ಸಾಕಾನೆ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.ಕಂ ದುಬಾರೆ ಆನೆ ಶಿಬಿರದಲ್ಲಿ ಸೋಮವಾರ ಕಂಜನ್ ಸಾಕಾನೆ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ (34) ಸಾವನ್ನಪ್ಪಿದೆ. ದುಬಾರೆ ಯಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದಲ್ಲಿ ಕಂಜನ್ ಆನೆ ದಾಳಿಯ ತಿವಿತದಿಂದ ಗಂಭೀರ ಗಾಯಗೊಂಡ... Kodagu | ದುಬಾರೆ ಸಾಕಾನೆ ಶಿಬಿರದಲ್ಲಿ ಘೋರ ದುರಂತ ಆನೆಯಡಿಗೆ ಸಿಲುಕಿ ಗೃಹಣಿ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ದುಬಾರೆ ಸಾಕಾನೆ ಶಿಬಿರದಲ್ಲಿ ಘೋರ ದುರಂತ ನಡೆದಿದ್ದು, ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಚೆನ್ನೈನ ಪಲ್ಲಾ ವರಮ್ ನಿಂದ ಪ್ರವಾಸಕ್ಕೆ ಎಂದು ಆ... ಆಗುಂಬೆ: 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣ; ಮಾಲು ಸಮೇತ ನಾಲ್ವರು ಪೊಲೀಸರ ವಶಕ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಆಗುಂಬೆ ವ್ಯಾಪ್ತಿಯಲ್ಲಿ ಏಪ್ರಿಲ್ 21ರಂದು ಅತಿ ದೊಡ್ಡ ರಾಬರಿ ಪ್ರಕರಣವೊಂದು ಜರುಗಿತ್ತು. ಲಕ್ಕುಂದ ಗ್ರಾಮದ ಮನೆಯೊಂದರಲ್ಲಿ ಹಾಡಹಗಲೇ ದರೋಡೆ ಸಂಭವಿಸಿ ಮನೆಯಲ್ಲಿ ಒಬ್ಬರೇ ಇದ್ದ 7... ಆಗುಂಬೆ ಸಮೀಪ ಖಾಸಗಿ ಬಸ್ – ಕಾರಿನ ಅಪಘಾತ: ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಸಮೀಪದ ಕೈಮರದ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ಪಲ್ಟಿ ಹೊಡೆದಿದೆ. ನಿದ್ರೆ ಮಂಪರಿನಲ್... ಪ್ರಧಾನಿ ಪಂಚರಾಷ್ಟ್ರಗಳ ಪ್ರವಾಸ ಆರಂಭ: ಮೋದಿಯಿದ್ದ ವಿಮಾನಕ್ಕೆ ಯುಎಇ ಎಫ್ 16 ಜೆಟ್ಗಳ ಬೆಂಗಾವಲು ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪಂಚರಾಷ್ಟ್ರಗಳ ಪ್ರವಾಸ ಆರಂಭಿಸಿದ್ದು ಮೊದಲ ರಾಷ್ಟ್ರವಾಗಿ ಯುಎಇ ಗೆ ತಲುಪಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷದ ವಲಯವಾದ ಕಾರಣ ಪ್ರಧಾನಿ ಮೋದಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಯುಎಇ ವಾಯುಪ್ರದೇಶವನ್ನು ಪ್ರವೇಶಿಸುತ್ತಿದ್ದ... ಪ್ರಧಾನಿ ಮೋದಿ ಸಂಚರಿಸುವ ಮಾರ್ಗದ ಬಳಿ ಜಿಲೆಟಿನ್ ಪತ್ತೆ ಪ್ರಕರಣ: ಆರೋಪಿ ಲೋಹಿತ್ ತಮಿಳುನಾಡಿನಿಂದ ತಂದಿರುವ ಶಂಕೆ ಬೆಂಗಳೂರು(reporterkarnataka.com): ಬೆಂಗಳೂರಿನ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣದಲ್ಲಿ ಈಗ ತಮಿಳುನಾಡು ಕನೆಕ್ಷನ್ ಇದೆ ಎನ್ನಲಾಗಿದೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬರುವ ಒಂದು ದಿನ ಮುಂಚಿತವಾಗಿ, ಅಂದರೆ ಮೇ 9ರಂದು ಆರೋಪಿ ಲೋಹಿತ್ ತಮಿಳುನಾಡಿಗೆ ಭೇಟಿ ನೀಡಿದ್ದ ಎಂಬ ವಿಚಾರ ... ಮಂಗಳೂರಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35 ಲಕ್ಷ ರೂ. ಮೌಲ್ಯದ ಗಾಂಜಾ ವಶ ಮಂಗಳೂರು(reporterkarnataka.com): ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಸಿಎ ವಿದ್ಯಾರ್ಥಿನಿಯನ್ನು ಬಂಧಿಸಿ, 35 ಲಕ್ಷ ರೂ. ಮೌಲ್ಯದ 1.42 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ, ಸದ್ಯ ಕುಂದಾಪುರ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ... ರಾಜ್ಯದಲ್ಲಿ ಬಾಟಲಿ, ಕ್ಯಾನ್ ಗಳಲ್ಲಿ `ಪೆಟ್ರೋಲ್, ಡೀಸೆಲ್’ ಮಾರಾಟ ನಿಷೇಧಿಸಿ ಸರ್ಕಾರ ಆದೇಶ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮತ್ತು ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಪೆಟ್ರೋಲ್ ಬಂಕ್ಗಳಲ್ಲಿ ಪ್ಲಾಸ್ಟಿಕ್ ಬಾಟಲಿ, ಕ್ಯಾನ್ ಅಥವಾ ಯಾವುದ... ಹಾಸನದಲ್ಲಿ ಯುವತಿಯ ವಿಚಾರಕ್ಕೆ ಕಿರುಕುಳ: ಆಡಿಯೋ ರೆಕಾರ್ಡ್ ಮಾಡಿಟ್ಟು, ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಹಾಸನ(reporterkarnataka.com): ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಯುವತಿಯೊಬ್ಬಳ ವಿಚಾರವಾಗಿ ಉಂಟಾದ ಮನಸ್ತಾಪ ಹಾಗೂ ಕಿರುಕುಳಕ್ಕೆ ಬೇಸತ್ತು ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಲೂಕಿನ ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ದುರ್ದೈವಿ ಎಂದು... « Previous Page 1 …12 13 14 15 16 … 309 Next Page » ಜಾಹೀರಾತು