ವಾರ್ಡನ್ ನಿರ್ಲಕ್ಷ್ಯ: ಮೊರಾರ್ಜಿ ದೇಸಾಯಿ ವಸತಿ ನಿಲಯದ ಆಹಾರದಲ್ಲಿ ದೋಷ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು ವಿರೂಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಸಂಗಪೂರ ರಸ್ತೆಯಲ್ಲಿನ ರಾಜಲಬಂಡಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಆಹಾರದಲ್ಲಿನ ವ್ಯತ್ಯಯದಿಂದಾಗಿ 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಪಟ್ಟಣದಲ್... ಚಾಮರಾಜಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ: ಮಕ್ಕಳ ಜತೆ ಭೋಜನ ಬೆಂಗಳೂರು(reporterkarnataka.com): ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಎಸ್ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ದಿ ಪರಿಷತ್... ಮೈಸೂರು ನೂತನ ಜಿಲ್ಲಾಧಿಕಾರಿಗಳಿಗೆ ನಂಜನಗೂಡು ಜನಸ್ಪಂದನ ಸಭೆಯಲ್ಲಿ ಸಾಲು ಸಾಲು ಸವಾಲುಗಳು!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಅಧಿಕಾರ ಸ್ವೀಕರಿಸಿದ ದಿನವೇ ದಕ್ಷಿಣ ಕಾಶಿ ನಂಜನಗೂಡು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿತ... ಬ್ರಿಟನ್ ಸಾರ್ವಜನಿಕ ಚುನಾವಣೆ: ಪ್ರತಿಪಕ್ಷ ಲೇಬರ್ ಪಾರ್ಟಿಗೆ ಅಭೂತಪೂರ್ವ ಜಯ; ಪ್ರಧಾನಿ ರಿಷಿ ಸುನಾಕ್ ರಾಜೀನಾಮೆ ಲಂಡನ್(reporterkarnataka.com): ಬ್ರಿಟನಿನ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಮೂಲದ ರಿಷಿ ಸುನಾಕ್ ಅವರ ಕನ್ಸರವೇಟಿವ್ ಪಕ್ಷ ಹೀನಾಯ ಸೋಲು ಕಂಡಿದ್ದು, ಬ್ರಿಟಿಷ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರತಿಪಕ್ಷವಾದ ಲೇಬರ್ ಪಾರ್ಟಿ ಅಭೂತಪೂರ್ವ ಜಯಗಳಿಸಿದ್ದು, 300ಕ್ಕೂ ಅಧಿಕ ಸ್ಥಾನಗಳ... ಕೇಂದ್ರ ಸರಕಾರದ ಭಾರತ್ ರೈಸ್ ಮಾರಾಟ ತಾತ್ಕಾಲಿಕ ಸ್ಥಗಿತ: ಭಾರೀ ಬೇಡಿಕೆಯಿತ್ತು ಕೆಜಿಗೆ 29 ರೂ.ಗೆ ಸಿಗುತ್ತಿದ್ದ ಅಕ್ಕಿಗೆ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸುವ ನಿಟ್ಟಿನಲ್ಲಿ ಕಳೆದ ಫೆಬ್ರವರಿಯಲ್ಲಿ ಆರಂಭಿಸಿದ್ದ ಭಾರತ್ ರೈಸ್ ಅಕ್ಕಿ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಕೆ... ಕಾಂಗ್ರೆಸ್ ಸರಕಾರದ ವಿರುದ್ಧ ಭ್ರಷ್ಟಾಚಾರ ಆರೋಪ: ಮುಖ್ಯಮಂತ್ರಿ ನಿವಾಸಕ್ಕೆ ಬಿಜೆಪಿ ಶಾಸಕರ ಮುತ್ತಿಗೆ ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರವನ್ನೇ ಕಾಯಕವನ್ನಾಗಿಸಿಕೊಂಡಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಿವಾ... ಮಂಗಳೂರು: ನಿರ್ಮಾಣ ಹಂತದ ಕಟ್ಟಡ ಬಳಿ ಮಣ್ಣು ಕುಸಿತ; ಇಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ; ರಕ್ಷಣಾ ಕಾರ್ಯ ಆರಂಭ ಮಂಗಳೂರು(reporterkarnataka.com): ನಗರದ ಬಲ್ಮಠ ರಸ್ತೆಯ ಬಳಿ ನಿರ್ಮಾಣ ಹಂತದ ಕಟ್ಟಡವೊಂದರ ಸಮೀಪ ಮಣ್ಣು ಕುಸಿದಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ. ಕಾರ್ಮಿಕರು ರಿಟೈನಿಂಗ್ ವಾಲ್ ಹಾಗೂ ಶ... ತಾಪಮಾನ ಏರಿಕೆ ತಡೆಯಲು ವೃಕ್ಷ ಸಂರಕ್ಷಣೆಯೇ ಪರಿಹಾರ: ಬಂಟ್ವಾಳದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬಂಟ್ವಾಳ(ಅಲಂಪುರಿ)Reporterkarnataka.com): ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಈ ಕಾಲಘಟ್ಟದಲ್ಲಿ ಪರಿಸರ, ಪ್ರಕೃತಿ, ವೃಕ್ಷ ಮತ್ತು ವನ ಸಂರಕ್ಷಣೆ ಸಮೃದ್ಧ ಬದುಕಿಗೆ ಸೋಪಾನವಾಗುತ್ತದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ದ... ಹೇಮಾವತಿ ಒಡಲಿಗೆ ವೇಸ್ಟ್ ಮೀನು ಸುರಿಯುವ ಮೀನು ವ್ಯಾಪಾರಿಗಳು: ಬಣಕಲ್ ನಲ್ಲಿ ಕೊಳೆತು ನಾರುತ್ತಿದೆ ನದಿ ತಟ; ಸಾಂಕ್ರಾಮಿಕ ರೋಗದ ಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಗ್ರಾಮದಲ್ಲಿ ಹೇಮಾವತಿ ನದಿ ನೀರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಗೂಡ್ಸ್ ವಾಹನಗಳಿಂದ ಹಾಗೂ ಮೀನು ವ್ಯಾಪಾರಸ್ಥರಿಂದ ನದಿ ಮಲೀನಗೊಳ್ಳುತ್ತಿದೆ ಎಂದು ಸಾರ್ವಜನಿ... ವಗ್ಗ: ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ‘ದಶಲಕ್ಷ ಗಿಡಗಳ ನಾಟಿ’ ಕಾರ್ಯಕ್ರಮಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ... ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಆಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಾದೇಶಿಕ ಅರಣ್ಯ ವಿಭಾಗ ವತಿಯಿಂದ ಮಂಗಳವಾರ ಆಯೋಜಿಸಿದ್ದ "ದಶಲಕ್ಷ ಗಿಡಗಳ ನಾಟಿ" ಕಾರ್ಯಕ್ರಮಕ್ಕೆ ಅರಣ್ಯ ಮತ... « Previous Page 1 …138 139 140 141 142 … 310 Next Page » ಜಾಹೀರಾತು