ಏರ್ ಪೋರ್ಟ್ ರನ್ ವೇಯಿಂದ ಹರಿದ ಮಳೆ ನೀರು ನೇರ ಬಡವರ ಮನೆಗೆ!!: ಸ್ಥಳೀಯರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು ಏರ್ಪೋರ್ಟ್ ಆಡಳಿತದ ವಿರುದ್ಧ ಸ್ಥಳೀಯರು ಸೋಮವಾರ ಭಾರಿ ಪ್ರತಿಭಟನೆ ನಡೆಸಿದರು. ವಿಮಾನ ನಿಲ್ದಾಣದ ರನ್ವೇಯಿಂದ ಹರಿದುಹೋಗುವ ನೀರು ಕೆಂಜಾರು ಹಾಗೂ ಸುತ್ತಲಿನ ಪ್ರದೇಶಗಳ ಮನೆಗೆ ನುಗ್ಗಿ ಕೃತಕ ನೆರೆಯ ಆವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳ... ಮಲೆನಾಡ ಪ್ರಕೃತಿ ಮಡಿಲಿನಲ್ಲಿ ಇದೆಂಥಾ ಅನಾಚಾರ?: ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಾಲಭೈರವೇಶ್ವರನ ಸನ್ನಿಧಿ ಪ್ರವಾಸಿಗರ ಹುಚ್ಚು ಕುಣಿತದ ತಾಣವಾಗಿ ಪರಿಣಮಿಸಿದೆ. ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡದಲ್ಲಿ ಘಟನೆ ನಡೆದಿದೆ. ... Breaking News: ಸೇನಾ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕಾರ; ಗುಜರಾತಿನಲ್ಲಿ ಹಲವು ಜಿಲ್ಲೆಗಳು ಜಲಾವೃತ; ಅಕ್ರಮ ಮದ್... ನವದೆಹಲಿ(reporterkarnataka.com): ಸರಕಾರಿ ಅಂಗಡಿಗಳಲ್ಲಿ ಮಾರಾಟ ಮಾಡುವ ಮದ್ಯಕ್ಕೆ ಕಿಕ್ ಇಲ್ಲದ ಕಾರಣ ಜನರು ಅಕ್ರಮ ಮದ್ಯವನ್ನು ಕುಡಿಯಬೇಕು ಎಂದು ತಮಿಳುನಾಡು ಸಚಿವ ದುರೈಮುರುಗನ್ ಸಲಹೆ ನೀಡಿದರು. - ಭಾರತೀಯ ಸೇನೆಯು ದೇಶದ ಮೊದಲ ಚಿಪ್ ಆಧಾರಿತ 4G ಮೊಬೈಲ್ ಬೇಸ್ ಸ್ಟೇಷನ್ ಅನ್ನು ಸ್ಥಾಪಿಸಿದೆ. -... ಮತ್ತೆ ಅವಘಡ ಸಂಭವಿಸಿದರೆ ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳೇ ಜವಾಬ್ದಾರರು: ಸ್ಪೀಕರ್ ಖಾದರ್ ಎಚ್ಚರಿಕೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಂ ಮಳೆಗಾಲದಲ್ಲಿ ಸಾವು -ನೋವು ಸಂಭವಿಸಬಹುದಾದ ಡೇಂಜರ್ ಸ್ಪಾಟ್ ಗಳನ್ನು ಮೊದಲೇ ಗುರುತಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮತ್ತೆ ಅವಘಡ ಸಂಭವಿಸಿದರೆ ಸಂಬಂಧಪಟ್ಟ ಮೆಸ್ಕಾಂನ ಅಧಿಕಾರಿಗಳೇ ಸಂಪೂರ್ಣ ... ಸತ್ತವರ ಹೆಸರಿನಲ್ಲಿಯೂ ಬಸವ ವಸತಿ ಯೋಜನೆ ಹಣ ಖಾತೆಗೆ ಜಮೆ: ಹಣ ಲಪಟಾಯಿಸಿದ ಪಿಡಿಒ ವಿರುದ್ದ ದೂರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಸವ ವಸತಿ ಯೋಜನೆ ಫಲಾನುಭವಿ ಮೃತಪಟ್ಟು ಮೂರು ವರ್ಷಗಳು ಕಳೆದ ನಂತರ ಅವರ ಖಾತೆಗೆ ಬಿಲ್ ಹಣ ಜಮೆ ಮಾಡಿ, ಹಣವನ್ನು ಲಪಟಾಯಿಸಿ ಅಕ್ರಮವೆಸಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯ್ತಿ ಯಲ್ಲಿ ಬೆಳಕಿಗೆ ಬಂದಿದ... ಹೇಮಾವತಿ ನದಿಗೆ ಬಿದ್ದ ಕಾರು; ಅದೃಷ್ಟವಶಾತ್ ಇಬ್ಬರು ಮಂಗಳೂರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ನೇರವಾಗಿ ಬಿದ್ದಿದೆ. ಕಾರು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮ... ಶಿರಾಡಿ ಘಾಟಿಯಲ್ಲಿ ಟನೆಲ್ ನಿರ್ಮಾಣ: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸಿಎಂ ಸಿದ್ದರಾಮಯ್ಯ ಪ್ರಸ್ತಾವನೆ ಸಲ್ಲಿಕೆ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಇಂದು ಭೇಟಿಯಾಗಿ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್ ನಿರ್ಮಾಣದ ಮೂಲಕ ಸಂಪರ್ಕ ಇನ್ನಷ್... ರಾಯಚೂರು: ಹೃದಯಾಘಾತದಿಂದ ರೋಗಿ ಸಾವು; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; 6 ಮಂದಿ ವಿರುದ್ಧ ಪ್ರಕರಣ ದಾಖಲು ಶಿವು ರಾಠೋಡ ರಾಯಚೂರು info.reporterkarnataka@gmail.com ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. [vi... ನೋಡು ನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಮನೆಯಂಗಳದ ಬಾವಿ!: ಕಾರ್ಕಳದ ನೆಲ್ಲಿಕಟ್ಟೆಯಲ್ಲಿ ನಡೆದ ಘಟನೆ ಕಾರ್ಕಳ(reporterkarnataka.com): ಮನೆ ಮಂದಿ ನೋಡು ನೋಡುತ್ತಿದ್ದಂತೆ ಮನೆಯಂಗಳದ ಬಾವಿಯೊಂದು ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ವಸಂತಿ ಶೆಟ್ಟಿ ಎಂಬವರ ಮನೆಯಂಗಳದಲ್ಲಿ ಬಾವಿಯು ಗುರುವಾರ ಕುಸಿತ ಕಂಡಿದೆ. ... ಸೂಜಿಕಲ್ ಗುಡ್ಡೆಯಲ್ಲಿ ಭೂಕುಸಿತ; ಅಪಾಯದಲ್ಲಿರುವ ಮನೆಗಳು: ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಅವರು ಮಂಗಳೂರು ತಾಲೂಕಿನ ವಿವಿ... « Previous Page 1 …139 140 141 142 143 … 310 Next Page » ಜಾಹೀರಾತು