ಕಾಫಿನಾಡಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ: ಚಿಕ್ಕಮಗಳೂರು ನಗರದಂಚಿನಲ್ಲೇ ಬೀಡುಬಿಟ್ಟ ಕಾಡಾನೆ ಹಿಂಡು; ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ ಶುರುವಾಗಿದ್ದು,ಚಿಕ್ಕಮಗಳೂರು ನಗರದಂಚಿನ ನಲ್ಲೂರು ಗ್ರಾಮದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದೆ. ಸ್ಥಳದಲ್ಲಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾ... ನೇಜಾರು ಹತ್ಯಾಕಾಂಡ: ತೃಪ್ತಿ ನಗರದ ಮನೆಯಲ್ಲಿ ಆರೋಪಿಯ ಸ್ಥಳ ಮಹಜರು: ಉದ್ರಿಕ್ತ ಸಾರ್ವಜನಿಕರ ನಿಯಂತ್ರಣಕ್ಕೆ ಲಾಠಿ ಝಳಪಿಸಿದ ಪೊಲೀಸರು ಉಡುಪಿ(reporterkarnataka.com): ಒಂದೇ ಕುಟುಂಬದ ನಾಲ್ವರು ಕೊಲೆಗೈದ ಪ್ರಕರಣ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿಯ ನೇಜಾರು ತೃಪ್ತಿ ನಗರದಲ್ಲಿರುವ ಮನೆಗೆ ಸ್ಥಳ ಮಹಜರು ಮಾಡಲು ಗುರುವಾರ ಪೊಲೀಸರು ಕರೆದು ತಂದಿದ್ದು, ಉದ್ರಿಕ್ತ ಸ್ಥಳೀಯರ ನಿಯಂತ್ರಿಸಲು ಪೊಲೀಸರು ಲಘ ಲಾಠಿ ಪ್ರಹಾರ ನಡೆಸಿದರು.... ಅರಣ್ಯ ಇಲಾಖೆ ನಡುರಾತ್ರಿ ಕಾರ್ಯಾಚರಣೆ: ಕಾಡಾನೆ ಸೆರೆ; ಇಬ್ಬರ ಬಲಿ ಪಡೆದ ಕಿಲ್ಲರ್ ಸಲಗವೇ ಇದು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಎರಡು ತಿಂಗಳ ಅವಧಿಯೊಳಗೆ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಕುಂದೂರು ಸಮೀಪ ಸೆರೆ ಹಿಡಿಯಲಾಗಿದೆ. ಆದರೆ ಸೆರೆ ಹಿಡಿಯಲಾದ ಕಾಡಾನೆ ಕಿಲ್ಲರ್ ಸಲಗವಲ್ಲ ಎಂಬ ವದಂತಿಯೂ ಇ... ಉಡುಪಿ: ಒಂದೇ ಕುಟುಂಬದ 4 ಮಂದಿ ಹಂತಕ ಕೋರ್ಟ್ ಗೆ ಹಾಜರು: 14 ದಿನ ಪೊಲೀಸ್ ಕಸ್ಟಡಿ ಉಡುಪಿ(reporterkarnataka.com): ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣ ಸಂಬಂಧ ಬಂದಿತ ಆರೋಪಿಯನ್ನು ಬುಧವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ... ತುಳುವರ ಜನಪದ ಕ್ರೀಡೆ ಕಂಬಳಕ್ಕೆ ಆಧುನಿಕ ಸ್ಪರ್ಶ: ನಿಖರ ಮಾಹಿತಿ ಪಡೆಯಲು ಅ್ಯಪ್ ಆಧಾರಿತ ವ್ಯವಸ್ಥೆಗೆ ಸಿದ್ಧತೆ ಕಾರ್ಕಳ(reporterkarnataka.com): ಕರಾವಳಿಯ ಜನಪದ ಕ್ರೀಡೆಗಳಲ್ಲಿ ಕಂಬಳಕ್ಕೆ ಅಗ್ರಸ್ಥಾನವಿದೆ. ತುಳುವರ ಜಿಡ್ಡುಗಟ್ಟಿದ ಬದುಕಿಗೆ ಪಾಲಿಶ್ ಉಜ್ಜುವ ಕ್ರಿಯೆಯನ್ನು ಕಂಬಳ ಮಾಡುತ್ತದೆ. ಕಂಬಳವು ತುಳುನಾಡಿನ ಹಿರಿಮೆ ಹಾಗೂ ತುಳು ಸಂಸ್ಕೃತಿಯ ಭಾಗವೂ ಹೌದು. ಪ್ರಸಕ್ತ ಕಂಬಳ ಋತುವಿನಲ್ಲಿ ಕಂಬಳ ಸಮಿತಿಯು ಹೊಸ... ಉಡುಪಿ ಸಮೀಪ ಒಂದೇ ಕುಟುಂಬದ 4 ಮಂದಿ ಹತ್ಯೆ ಪ್ರಕರಣ: ಬೆಳಗಾವಿ ಬಳಿ ಆರೋಪಿ ಬಂಧನ; ಮಂಗಳೂರು ಏರ್ ಫೋರ್ಟ್ ನಲ್ಲಿ ಕೆಲಸಕ್ಕಿದ್ದನೇ ಈತ? ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿಯ ಕುಡಚಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಮೊಬೈಲ್... ನೇಜಾರು ಒಂದೇ ಕುಟುಂಬದ 4 ಮಂದಿಯ ಭೀಕರ ಹತ್ಯಾಕಾಂಡ: ಪ್ರತ್ಯಕ್ಷದರ್ಶಿ ಗಾಯಾಳು ಮಹಿಳೆ ಆಸ್ಪತ್ರೆಯಿಂದ ಬಿಡುಗಡೆ ಉಡುಪಿ(reporterkarnataka.com): ಇಲ್ಲಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯಾಕಾಂಡ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದ ಮಹಿಳೆ ಮಂಗಳವಾರ ಬಿಡುಗಡೆಗೊಂಡಿದ್ದಾರೆ. ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿ ಸಾವನ್ನಪ್ಪಿದ ನಾಲ್ವರಲ್ಲಿ ಹಸೀನಾ ... ಮೂಡಿಗೆರೆ: ಚಾಲಕನ ನಿರ್ಲಕ್ಷ್ಯ: 1 ಕಿಮೀ. ಬೈಕನ್ನು ಎಳೆದೊಯ್ದ ಲಾರಿ: ಓರ್ವ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಯ ಪಟ್ಟಣದಲ್ಲಿ ಬೈಕಿಗೆ ತರಕಾರಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮಬ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ... ವಿಜಯೇಂದ್ರ ದಂಡಯಾತ್ರೆ ಆರಂಭ: ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಎಸ್.ಎಂ. ಕೃಷ್ಣ, ಬೊಮ್ಮಾಯಿ ಸಹಿತ ಸಾಲು ಸಾಲು ನಾಯಕರ ಭೇಟಿ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ತನ್ನ ದಂಡಯಾತ್ರೆಯನ್ನು ಶುರು ಮಾಡಿ ಬಿಟ್ಟಿದ್ದಾರೆ. ರಾಜ್ಯದ ಹಿರಿಯ ನಾಯಕರನ್ನು ಸಾಲು ಸಾಲಾಗಿ ಅವ... ಮಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸ್ಟೆಲ್ ನ 6ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣು ಮಂಗಳೂರು(reporterkarnataka.com): ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ನಗರದ ಎ.ಜೆ. ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ... « Previous Page 1 …140 141 142 143 144 … 271 Next Page » ಜಾಹೀರಾತು