ರಸ್ತೆ, ಕರೆಂಟ್ ಸಹಿತ ಮೂಲ ಸೌಕರ್ಯ ಏನೂ ಇಲ್ಲ: ತೀರ್ಥಹಳ್ಳಿಯ ಬಿದರಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣೆ ಬಹಿಷ್ಕಾರ ಶಶಿ ಬೆತ್ತದಕೊಳಲು ಶಿವಮೊಗ್ಗ info.reporterkarnataka@gmail.com ಮೂಲ ಸೌಕರ್ಯ ವಂಚಿತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ ಹ... ಅಂಬೇಡ್ಕರ್ ಭಾವಚಿತ್ರವಿರುವ ಮತದಾನ ಬಹಿಷ್ಕಾರದ ಫ್ಲೆಕ್ಸ್ ತೆರವುಗೊಳಿಸಿ ಪಿಎಸ್ಐನಿಂದ ಅಪಮಾನ ಅರೋಪ: ಗ್ರಾಮಸ್ಥರಿಂದ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ಮತದಾನ ಬಹಿಷ್ಕಾರದ ಪ್ಲೆಕ್ಸನ್ನು ತೆರವುಗೊಳಿಸಿ ಪೊಲೀಸ್ ಅಧಿಕಾರಿಯೊಬ್ಬರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಹಲ್ಲರೆ ಗ್ರಾ... ನಾರಾಯಣ ಗುರುಗಳ ಸಂದೇಶ ಹಿಂದುಳಿದ ವರ್ಗಗಳಿಗೆ, ಶೋಷಿತರಿಗೆ ಪ್ರೇರಣೆ: ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ *ತುಳುನಾಡಿನ ದೈವ - ದೇವರುಗಳ ಆಶೀರ್ವಾದದಿಂದ ನಮ್ಮ ಉನ್ನತಿ: ಪದ್ಮರಾಜ್* *ನಾರಾವಿಯಿಂದ ಅಳದಂಗಡಿವರೆಗೆ ನಡೆದ ಕಾಂಗ್ರೆಸ್ ರೋಡ್ ಶೋ* ಅಳದಂಗಡಿ(reporterkarnataka.com): ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂದು ಕರೆ ನೀಡಿದ ನಾರಾಯಣಗುರುಗಳು, ಇದನ್ನ ಬಿಲ್ಲವ ಸಮುದಾ... ಲೋಕಸಭೆ ಚುನಾವಣೆ: ಏಪ್ರಿಲ್ 25, 26ರಂದು ರೂಮ್ ನೀಡದಂತೆ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಏಪ್ರಿಲ್ 26ರಂದು ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 25, 26 ರಂದು ರೂಮ್ ನೀಡದಂತೆ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಮತದಾನ ಪ್ರಕ್ರಿಯೆಯಿಂದ ಮತದಾರ ಹೊರಗುಳಿಯಬಾರ... ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ: ಮಂಡ್ಯ, ಕೋಲಾರದಲ್ಲಿ ಚುನಾವಣಾ ಪ್ರಚಾರ ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಮತ್ತು ಕೋಲಾರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ರಾಹುಲ್ ಅವರು ಮಧ್ಯಾಹ್ನ 1.20ಕ್ಕೆ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 2..10ಕ್ಕೆ ಮಂಡ್ಯದಲ್ಲಿ ಸ... ನಂಜನಗೂಡಿನಲ್ಲಿ ರಂಗೇರಿದ ಚುನಾವಣಾ ಕಣ: ಕಾಂಗ್ರೆಸ್ ಅಭ್ಯರ್ಥಿ ಪರ ಗ್ರಾಮ ಗ್ರಾಮಗಳಲ್ಲಿ ಭಾರೀ ಪ್ರಚಾರ ಮೋಹನ್ ನಂಜನಗೂಡು ಮೈಸೂರು info.reporterarnataka@gmail.com ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಚುನಾವಣಾ ಮತ ಪ್ರಚಾರ ಹಮ್ಮಿಕೊಳ್ಳಲಾಯಿತು. ದೇಬೂರು, ದೇವಿರಮ್ಮನಹಳ್ಳಿ, ನವಿಲೂರು, ಸಿಂಧುವ... ಸ್ಮಾರ್ಟ್ ಸಿಟಿಯಲ್ಲಿ ಜಟಿಲಗೊಳ್ಳುತ್ತಿರುವ ಟ್ರಾಫಿಕ್ ಸಮಸ್ಯೆ: ಪರಿಸ್ಥಿತಿಯನ್ನು ಬಿಗಡಾಯಿಸಿದ ಹೊಸ ಪ್ರಯೋಗಗಳು ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಏಷ್ಯಾ ಖಂಡದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಮಂಗಳೂರು ಒಂದು. 80ರ ದಶಕದ ಬಳಿಕ ಮಂಗಳೂರಿನಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ನಗರ ಕೇಂದ್ರದ ಸುತ್ತಮುತ್ತಲಿನ 5 ಕಿಮೀ ವ್ಯಾಪ್ತಿಯಲ್ಲಿ ... ಪ್ರಧಾನಿ ನೋಡಲು ಬಂದವರೆಲ್ಲ ಬಿಜೆಪಿ ವೋಟರ್ಸ್ ಅಲ್ಲ; ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com):ಮೋದಿ ಅವರು ಈ ದೇಶದ ಪ್ರಧಾನಿ. ಅವರು ಮಂಗಳೂರಿಗೆ ಬಂದಿರೋದಕ್ಕೆ ಸ್ವಾಗತ. ಆದರೆ ಅವರು ಬಂದಿರೋ ಉದ್ದೇಶ ಸರಿಯಿಲ್ಲ. ಎಲ್ಲಾ ಕಡೆಯಿಂದ ಪ್ರಧಾನಿ ನೋಡಲು ಜನ ಬಂದಿದ್ದಾರೆ. ಹಾಗಂತ ಬಂದವರೆಲ್ಲ ಬಿಜೆಪಿ ವೋಟರ್ಸ್ ಎಂದು ಹೇಳಲು ಸಾಧ್ಯ ಇಲ್ಲ. ನಾನು ಆ ಸಂದರ್ಭದಲ್ಲಿ ಇರ್ಲ... ಕಡಲನಗರಿಯಲ್ಲಿ ಪ್ರಧಾನಿ ರೋಡ್ ಶೋ: ಜನರ ಹರ್ಷೋದ್ಘಾರ ನಡುವೆ ಕೈಬೀಸುತ್ತಾ 2 ಕಿಮೀ ಸಾಗಿದ ಮೋದಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಭಾನುವಾರ ರೋಡ್ ಶೋ ನಡೆಸಿದರು. ... ಮಂಗಳೂರಿನಲ್ಲಿ ಪ್ರಧಾನಿ ರೋಡ್ ಶೋಗೆ ಕ್ಷಣಗಣನೆ ಆರಂಭ: ಮೈಸೂರಿನಲ್ಲಿ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಜತೆ ವೇದಿಕೆ ಹಂಚಲಿರುವ ಮೋದಿ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಡಲನಗರಿ ಮಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರಿನಲ್ಲಿ ಸುಮಾರು 2 ಕಿಮೀ. ರೋಡ್ ಶೋ ನಡೆಸಲಿದ್ದು, ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಂ... « Previous Page 1 …143 144 145 146 147 … 301 Next Page » ಜಾಹೀರಾತು