ಉಗ್ರರ ಜತೆ ಗುಂಡಿನ ಕಾಳಗದಲ್ಲಿ ಮಡಿದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಮಂಗಳೂರಿನಲ್ಲಿ ಬಾಲ್ಯ ಕಳೆದಿದ್ದರು: ಎಂಆರ್ ಪಿಎಲ್ ನಿವೃತ್ತ ಎಂಡಿ ವೆಂ... ಕಾಶ್ಮೀರ (reporterkarnataka.com): ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರಗಾಮಿಗಳ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ , ಕರ್ನಾಟಕದ ಎಂ.ವಿ. ಪ್ರಾಂಜಲ್(28) ಸಹಿತ ನಾಲ್ವರು ಸೇನಾ ಸಿಬ್ಬಂದಿಗಳು ಹತರಾಗಿದ್ದಾರೆ. ಇವರಲ್ಲಿ ಕ್ಯಾ. ಪ್ರಾಂಜಲ್ ಅವರು ಮಂಗಳೂರಿನ... ಮಂಗಳೂರು: ಲಾಡ್ಜ್ ಕೊಠಡಿಯಲ್ಲಿ ಬೆಂಕಿ; ಮಲಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ ಮಂಗಳೂರು(reporterkarnataka.com): ನಗರದ ಬೆಂದೂರ್ ವೆಲ್ ನ ಲಾಡ್ಜ್ ವೊಂದರ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡು ವಯಸ್ಕರೊಬ್ಬರು ಮೃತಪಟ್ಟಿದ್ದಾರೆ. ಮೃತನ್ನು ಯಶ್ರಾಜ್ ಎಸ್. ಎಸ್.(43) ಎಂದು ಗುರುತಿಸಲಾಗಿದೆ. ತಡರಾತ್ರಿ ಈ ದುರ್ಘಟನೆ ನಡೆದಿದೆ. ಯಶ್ರಾಜ್... ರಾಜ್ಯದಲ್ಲಿ ಹೊಣೆಗೇಡಿತನದ ಸರಕಾರ: ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ಟೀಕೆ ಮಂಗಳೂರು(reporterkarnataka.com): ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿ, ಲೋಕಸಭಾ ಚುನಾವಣೆ ಕಡೆ ಗಮನ ಹರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದರು.... ಚಳ್ಳಕೆರೆ: ಹಾಡಹಗಲೇ ನಡುಬೀದಿಯಲ್ಲಿ ಪತಿಯಿಂದ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿಯನ್ನು ನಡುಬೀದಿಯಲ್ಲೇ ಅಮಾನುಷವಾಗಿ ಮಚ್ಚುವಿನಿಂದ ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಚಳ್ಳಕೆರೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಇಲ್ಲಿನ ಬೆಂಗಳೂರು ರಸ್ತೆಯಲ್ಲಿರ... ಬಿಜೆಪಿ ಹೇಳಿದ್ರೆ ಕುಮಾರಸ್ವಾಮಿ ಅವರು ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ: ಸಚಿವ ಚೆಲುವರಾಯಸ್ವಾಮಿ ಲೇವಡಿ ಮಂಡ್ಯ(reporterkarnataka.com): ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಅವರು ಹೇಳಿದರೆ ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಟೀಕಿಸಿದ್ದಾರೆ. ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾಧ್ಯಮ ಜತೆ ಮಾತನಾಡಿದ ಅವರು... ಶುಭ ಕಾರ್ಯದ ಬಿರಿಯಾನಿ ತಿಂದು 17 ಮಂದಿ ಗ್ರಾಮಸ್ಥರು ಅಸ್ವಸ್ಥ: ಕಡೂರು ತಾಲೂಕು ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿರಿಯಾನಿ ಸೇವಿಸಿದ್ದ 17 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಯಾರಿಸಿದ್ದ ಬಿರಿಯಾನಿಯನ್ನು ಇಂದು ತಿಂದಿದ್ದ ಗ್ರಾಮಸ್ಥರು ಅಸ್ವಸ್ಥ ರಾಗಿದ್ದು, ... ಮತ್ತೊಂದು ಪೋಕ್ಸೋ ಪ್ರಕರಣ: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಮತ್ತೆ ಬಂಧನ ಅನುಷಾ ಬಸವರಾಜ ಪಾಟೀಲ್ ದಾವಣಗೆರೆ info.reporterkarnataka.com ಇಡೀ ದೇಶವನ್ನೇ ತಲ್ಲಣಗೊಳಿಸಿದ, ಹೆಣ್ಣು ಹೆತ್ತವರು ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ಚಿಂತಿಸುವಂತೆ ಮಾಡಿದ ಚಿತ್ರದುರ್ಗದ ಮುರುಘಾ ಮಠದ ಲೈಂಗಿಕ ದೌರ್ಜನ್ಯ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಅಪ್ರಾಪ್ತ ವಯಸ್ಸಿನ ಹೆಣ್ಮಕ್ಕಳ ಮ... ನಂಜನಗೂಡು: ಕೆಐಎಡಿಬಿಗೆ ಭೂಮಿ ನೀಡಿ ಉದ್ಯೋಗ ಸಿಗದ ರೈತ ಆತ್ಮಹತ್ಯೆ; ಜಿಲ್ಲಾಡಳಿತ ವೈಫಲ್ಯದಿಂದ ಕುಟುಂಬ ಅನಾಥ ಮೋಹನ್ ನಂಜನಗೂಡು ಮೈಸೂರು info.reeporterkarnataka@gmail.com ಕೈಗರಿಕಾ ಪ್ರದೇಶಕ್ಕಾಗಿ ರೈತರಿಂದ ಭೂಮಿ ಪಡೆದುಕೊಂಡು ಉದ್ಯೋಗ ನೀಡದೆ ವಂಚನೆ ಮಾಡಿರುವ ಹಿನ್ನಲೆ.ಡೆಟ್ ನೋಟ್ ಬರೆದಿಟ್ಟು ರೈತ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮ... ಬೆಂಗಳೂರಿನಲ್ಲಿ ಬರೆಯ ಬೇಕಿದ್ದ ನ್ಯಾಯಾಂಗ ಸೇವೆ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ನ್ಯಾಯವಾದಿ!: ಹೈಕೋರ್ಟು ವಿಶೇಷ ಅನುಮತಿ ನೀಡಲು ಕಾರಣ... ಮಂಗಳೂರು(reporterkarnataka.com): ಮಂಗಳೂರಿನ ತುಂಬು ಗರ್ಭಿಣಿ ನ್ಯಾಯವಾದಿಯೊಬ್ಬರು ಬೆಂಗಳೂರಿನಲ್ಲಿ ಬರೆಯಬೇಕಿದ್ದ ನ್ಯಾಯಾಂಗ ಸೇವೆಗೆ ಸಂಬಂಧಿಸಿದ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ಅತೀ ವಿರಳ ಘಟನೆಯೊಖದಕ್ಕೆ ಕಡಲನಗರಿ ಸಾಕ್ಷಿಯಾಯಿತು. ನ್ಯಾಯಾಂಗ ಸೇವೆಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯವಾದಿ ... ಮಲೆನಾಡಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ರಸ್ತೆ ಸೇತುವೆ ಶಿಥಿಲ: ಅಧಿಕಾರಿಗಳ ನಿರ್ಲಕ್ಷ್ಯ; ಅಪಾಯಕ್ಕೆ ಆಹ್ವಾನ , ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳ ದೇವರಮನೆಗೆ ಸಾಗುವ ರಸ್ತೆಯ ಇಕ್ಕಟ್ಟಾದ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಸ್ಥಳೀಯ ಮುಖಂಡ ಬಿ.... « Previous Page 1 …147 148 149 150 151 … 279 Next Page » ಜಾಹೀರಾತು