ನ್ಯಾಯಕ್ಕಾಗಿ ಮಗು ಜತೆ ರಾತ್ರಿ 1 ಗಂಟೆ ವರೆಗೂ ಪೊಲೀಸ್ ಠಾಣೆಯಲ್ಲಿ ಧರಣಿ ಕೂತ ಮಹಿಳೆ!: ಕೊನೆಗೂ ಎಫ್ ಐಆರ್ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನ್ಯಾಯಕ್ಕಾಗಿ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಸಂಸೆಯ ಮಹಿಳೆಯೊಬ್ಬರು ಕಳಸ ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಧರಣಿ ಕುಳಿತ ಘಟನೆ ನಡೆದಿದೆ. ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ... ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲು ಬಂದ ಸರಕಾರಿ ವೈದ್ಯರು ಫುಲ್ ಟೈಟ್!: ಆಪರೇಶನ್ ಥಿಯೇಟರ್ ಬೆಡ್ ನಲ್ಲೇ ರೆಸ್ಟ್!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಆಪರೇಶನ್ ಮಾಡಲು ಬಂದ ವೈದ್ಯರು ಕುಡಿದು ಟೈಟಾದ ಪರಿಣಾಮ ಆಪರೇಶನ್ ಥಿಯೇಟರ್ ನ ಬೆಡ್ ನಲ್ಲಿ ಮಲಗಿದ ಬೆಚ್ಚಿಬೀಳಿಸುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಳಸ ಸರ್ಕಾರಿ ಆಸ... ಕೋಟ್ಯಂತರ ರೂ. ವಂಚನೆ ಪ್ರಕರಣ: ಪ್ರಮುಖ ಆರೋಪಿ ಕದಂ ಬಂಧನ; ಮುಂಬೈ, ಮಂಗಳೂರು ಪೊಲೀಸರ ಜಂಟೀ ಕಾರ್ಯಾಚರಣೆ ಮಂಗಳೂರು(reporterkarnataka.com): ಸುಮಾರು 1.15 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ವಾಂಟೆಡ್ ಲಿಸ್ಟ್ ನಲ್ಲಿದ್ದ ಆರೋಪಿ ಕದಂ ಎಂಬತನನ್ನು ಮುಂಬೈನಲ್ಲಿ ಬಂಧಿಸಲಾಗಿದೆ. ಆರೋಪಿ ಬಂಧನಕ್ಕಾಗಿ ಮಂಗಳೂರಿನಿಂದ ಮುಂಬೈಗೆ ತೆರಳಿದ್ದ ಸಿಸಿಬಿ ಪೊಲೀಸರ ತಂಡ ಮುಂಬೈ ಕ್ರೈಂ ಬ್ರಾ... ದ.ಕ. ಜಿಲ್ಲೆಯಲ್ಲಿ ಎನ್ ಐಎ ದಾಳಿ: ಪುತ್ತೂರು ಕಾರ್ಯಾಚರಣೆಯಲ್ಲಿ 4 ಮಂದಿ ವಶಕ್ಕೆ? ಮಂಗಳೂರು(reporterkarnataka.com): ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಂಚಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯ ಸುಮಾರು 16 ಕಡೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಬುಧವಾರ ಮುಂಜಾನೆ ದಾಳಿ ನಡೆಸಿದ್ದು, 4 ಮಂದಿಯನ್ನು ವಶಕ್ಕೆ ... ದ.ಕ. ಜಿಲ್ಲೆಯ ಸುಮಾರು16 ಕಡೆಗಳಲ್ಲಿ ಎನ್ ಐಎ ದಾಳಿ: ಬೆಳ್ಳಂಬೆಳಗೆ ಕಾರ್ಯಾಚರಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯ ಸುಮಾರು 16 ಕಡೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ದಾಳಿ ನಡೆಸಿದೆ. ಬುಧವಾರ ಬೆಳ್ಳಂಬೆಳಗೆ ನಡೆದ ಈ ದಾಳಿಯಲ್ಲಿ ಮನೆ, ಕಚೇರಿ ಕೂಡ ಸೇರಿದೆ. ವಿಧ್ವಂಸಕ ಕೃತ್ಯ, ಹವಾಲಾ ಹಣ ಸೇರಿದಂತೆ ಹಲವು ವಿಷಯಗಳ ಕುರಿತು ತನಿಖೆ ನಡೆಸಲು ದಾಳ... ಕಾಂಗ್ರೆಸ್ ಗೆ ಲಕ್ಷ್ಮಣ ಸವದಿ ಬಿಗ್ ಶಾಕ್: ನಿಗಮ- ಮಂಡಳಿಗಳ ಸ್ಥಾನವನ್ನು ಪರೋಕ್ಷವಾಗಿ ನಿರಾಕರಿಸಿದ ಅಥಣಿ ಶಾಸಕಾ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸಚಿವ ಸ್ಥಾನ ಸಿಗದೆ ನಿರಾಶರಾದ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ನಿಗಮ- ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಪರೋಕ್ಷವಾಗಿ ತಿರಸ್ಕರಿಸಿ ಕಾಂಗ್ರೆಸ್ ಗೆ ದೊಡ್ಡ ಶಾಕ್ ನೀಡಿದ್ದಾರೆ. ಅಥಣಿ ಪಟ್ಟಣದಲ್ಲಿರುವ ತಮ್ಮ ಖಾಸಗಿ ನಿವಾ... ಟ್ರಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಪತ್ತೆ: ಪೊಲೀಸ್ – ಅರಣ್ಯ ಇಲಾಖೆ ಜಂಟೀ ಕಾರ್ಯಾ... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಟ್ರಕ್ಕಿಂಗ್ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ ಹಚ್ಚಲಾಗಿದ್ದು, ಆ ಮೂಲಕ ಪ್ರಕರಣ ಸುಖಾಂತ್ಯಗೊಂಡಿದೆ. ಸ್ಥಳೀಯರು ಹಾಗೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಶೋಧ ... ಕುಕ್ಕುಟ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ: ಐಸಿಎಆರ್-ಎನ್ಐಎಎನ್ಪಿ ಜತೆಗೆ ಕೆಪಿಎಫ್ಬಿಎ ಒಪ್ಪಂದಕ್ಕೆ ಸಹಿ ಮಂಗಳೂರು(reporterkarnataka.com): ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್)- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ (ಎನ್ಐಎಎನ್ಪಿ) ಜತೆಗೆ ಶುಕ್ರವಾರ ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್ (ಕೆಪಿಎಫ್ಬಿಎ) ನೊಂದಿಗೆ ಕುಕ್ಕುಟ ಕ... ಮಾನವೀಯ ನೆಲೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಯ ಮರು ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಗೆ ಮಾನವೀಯತೆಯ ನೆಲೆಯಲ್ಲಿ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮರು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಹೊಸ ಸರ್ಕಾರ ಬಂದ ನಂತರ ಹಿ... ನಾನು ಕಾಂಗ್ರೆಸ್ಸಿನ ಜಾತ್ಯತೀತ ಶಾಸಕ, ಸಂಘದ ಸ್ವಯಂಸೇವಕ: ಎಚ್.ಡಿ. ತಮ್ಮಯ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಾನು ಕಾಂಗ್ರೆಸ್ ಶಾಸಕ ಹಾಗೂ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಬಿಜೆಪಿಯಿಂದ ಕಾಂಗ್ರೆಸ್ ಸೇರಿ ಗೆದ್ದ ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಶಿಸ್ತು ಕಲಿಸಿದೆ.... « Previous Page 1 …154 155 156 157 158 … 255 Next Page » ಜಾಹೀರಾತು