ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಿದ ಬಿಜೆಪಿ, ಜೆಡಿಎಸ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ ಬೆಂಗಳೂರು(reporterkarnataka.com): ಬಜೆಟ್ ವೇಳೆ ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳ ವಿರುದ್ಧ ಕಿಡಿ ಕಾಡಿರುವ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನದ ಗೌರವಕ್ಕೆ ದಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಅಸಹಕಾರ... ನಂಜನಗೂಡು: ಡೇಂಜರ್ ಕೆರೆಯ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಕುರಿಗಳ ದಾರುಣ ಸಾವು *ಮಧ್ಯಾಹ್ನದ ವೇಳೆಯಲ್ಲಿ ಕೆರೆಯ ನೀರು ಕುಡಿದ ಹಿಂಡು ಕುರಿಗಳು..ಸಂಜೆ ಕಳೆಯುವುದರ ಒಳಗಾಗಿ ಸರಣಿ ಸಾವು* *ಕುರಿಗಾಹಿಗಳ ಕಣ್ಣೀರಿಗೆ ನೆರವಾಗದ ಜಿಲ್ಲಾ ಮತ್ತು ತಾಲೂಕು ಆಡಳಿತ* *ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಆಹಾರ ಸೇವಿಸಿ ದಾಹ ನೀಗಿಸಿಕೊಳ್ಳುವ ಸಲುವಾಗಿ ಹತ್ತಿರದ ಕೆರೆಯ ನೀರು ಕುಡಿದ ಹಿಂ... ಬಂಟ್ವಾಳ: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ತುಮಕೂರು ಮೂಲದ ಯುವತಿ ಆತ್ಮಹತ್ಯೆ? ಬಂಟ್ವಾಳ(reporterkarnataka.com): ಬಿ.ಸಿ. ರೋಡು ಸಮೀಪದ ಕೈಕುಂಜೆ ಎಂಬಲ್ಲಿ ಗುರುವಾರ ಮುಂಜಾನೆ ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಗುರುವಾರ ಮುಂಜಾನೆ ಸುಮಾರು 6.25 ರ ವೇಳೆಗೆ ಈ ದುರ್ಘಟನೆ ನಡೆದಿದೆ. ಚಲಿಸು... ಸಿಎಂ ತವರು ಕ್ಷೇತ್ರದ ರೈತರಿಗೆ ಸಿಗದ ನ್ಯಾಯ: ಖಾಯಂ ಉದ್ಯೋಗ ಸೇರಿದಂತೆ ವಿವಿಧ ಬೇಡಿಕೆ ಈಡೇರಿಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿ ವಂಚನೆಗೊಳಗಾದ ಸುಮಾರು 150ಕ್ಕೂ ಹೆಚ್ಚು ರೈತ ಕುಟುಂಬಗಳು ತಮ್ಮ ಹಕ್ಕೊತ್ತಾ... ಮಂಗಳೂರು ಧರ್ಮಪ್ರಾಂತ್ಯದ ಕ್ರೈಸ್ತ ಚರ್ಚ್ ಗಳಲ್ಲಿ ಬೂದಿ ಬುಧವಾರ ಆಚರಣೆ: ಈಸ್ಟರ್ ವರೆಗೆ ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com): ಯೇಸು ಕ್ರಿಸ್ತರ 40 ದಿನಗಳ ತಪಸ್ಸು ಕಾಲ(ಕಪ್ಪು ದಿನ)ದ ಆರಂಭದ ಅಂಗವಾಗಿ ಬುಧವಾರ ಮಂಗಳೂರು ಧರ್ಮಪ್ರಾಂತ್ಯದ ಕ್ರೈಸ್ತ ಚರ್ಚ್ ಗಳಲ್ಲಿ ಬೂದಿ ಬುಧವಾರ ಆಚರಣೆ ನಡೆಯಿತು. ಈ 40 ದಿನಗಳಲ್ಲಿ ಕ್ರೈಸ್ತರು ತ್ಯಾಗ, ಪ್ರಾರ್ಥನೆಯನ್ನು ಮಾಡುತ್ತಾರೆ. ನಗರದ ಉರ್ವ ಚರ್ಚ್... ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಅಳವಡಿಸಿದ ಎನ್ ಎಸ್ ಯುಐ ಜಿಲ್ಲಾಧ್ಯಕ್ಷರ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು: ಸ್ಥಳಕ್ಕೆ ಪೊಲೀಸರ ಭೇಟಿ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತ ಸಮಾವೇಶ ಕುರಿತು ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಹಾಕಲಾದ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಮಂಗಳವಾರ ರಾತ್ರಿ ಹರಿದು ಹಾಕಿದ್ದಾರೆ. ನಗರದ ಮಲ... ಕೊಪ್ಪ: ಹೊಳೆಗೆ ವಿಷಪೂರಿತ ಕಾಫಿಯ ಪಲ್ಪರ್ ನೀರು ವಿಸರ್ಜನೆ; ಗ್ರಾಮಸ್ಥರು ತೀವ್ರ ಆಕ್ರೋಶ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಸಗಿ ಎಸ್ಟೇಟಿನವರು ಹೊಳೆಗೆ ವಿಷಪೂರಿತ ಕಾಫಿಯ ಪಲ್ಪರ್ ನೀರನ್ನು ಬಿಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ... ತಾರಕ್ಕೇರಿದ ಮಂಗಳೂರು ನೀರಿನ ಸಮಸ್ಯೆ; ಕಾಲ್ ಎತ್ತದ ಎಂಜಿನಿಯರ್ ಗಳು: ಮೇಯರ್ ಗೆ ಕಾರ್ಪೋರೇಟರ್ ಗಳ ದೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಾಂ ಮಂಗಳೂರು ನಗರದಲ್ಲಿ ನೀರಿನ ಸಮಸ್ಯೆ ತಾರಕಕ್ಕೇರಿದ್ದು, ಇದರ ಬಿಸಿ ಸ್ವತಃ ಜನಪ್ರತಿನಿಧಿಗಳಾದ ಕಾರ್ಪೋರೇಟರ್ ಗಳಿಗೆ ತಟ್ಟಲಾರಂಭಿಸಿದೆ. ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಇಂದು ನಡೆದ ಪಾಲ... ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಬೆಂಕಿ: ಗೋಮಾಳದಲ್ಲಿ ಕಾಣಿಸಿಕೊಂಡ ಅಗ್ನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸೀತಾಳಯ್ಯನಗಿರಿ ಸಮೀಪ ಗುಡ್ಡ ಹೊತ್ತಿ ಉರಿದಿದೆ. ಸೀತಾಳಯ್ಯನಗಿರಿ ಸಮೀಪದ ಗೋಮಾಳದಲ್ಲಿ ಬೆಂಕಿ ಕಾಣಿಸಿಕೊಂ... ಕರ್ನಾಟಕ ಪವಿತ್ರ ಭೂಮಿ: ಸುತ್ತೂರಲ್ಲಿ ಬಸವಣ್ಣನ ನೆನಪಿಸಿ ಪೀಠಾಧಿಪತಿಗಳಿಗೆ ನಮಿಸಿದ ಗೃಹ ಸಚಿವ ಅಮಿತ್ ಶಾ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕರ್ನಾಟಕ ಪುಣ್ಯಭೂಮಿಯಲ್ಲಿ ಬಸವಣ್ಣರನ್ನ ನೆನೆಸುತ್ತೇನೆ. ಬಸವಣ್ಣನವರ ಕೊಡುಗೆ, ಸೇವೆ ಸ್ಮರಿಸುವಂತದ್ದು. ಸುತ್ತೂರು ಮಠ 24 ಪೀಠಾಧಿಪತಿಗಳನ್ನ ಕಂಡಿದೆ.ಅವರೆಲ್ಲರಿಗೂ ನನ್ನ ಪ್ರಣಾಮಗಳು. ಕರ್ನಾಟಕದಂತಹ ಪವಿತ್ರ ಭೂಮಿಯಲ್ಲಿ ನಿಂತು... « Previous Page 1 …155 156 157 158 159 … 301 Next Page » ಜಾಹೀರಾತು