ಮುಖ್ಯಮಂತ್ರಿ ವಾಹನ ಸಂಚಾರಕ್ಕೆ ಇನ್ನಿಲ್ಲ ಜೀರೋ ಟ್ರಾಫಿಕ್ ವ್ಯವಸ್ಥೆ: ಜನಸ್ನೇಹಿಯಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ವಾಹನ ಸಂಚಾರಕ್ಕೆ 'ಜೀರೋ ಟ್ರಾಫಿಕ್' ಪ್ರೋಟೋಕಾಲ್ ಹಿಂಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಝೀರೋ ಟ್ರಾಫಿಕ್ನಿಂದಾಗಿ ನಿರ್ಬಂಧಗಳಿರುವ ರಸ್ತೆಯುದ್ದಕ್ಕೂ ಪ್ರಯಾಣಿಸುವ ಜನರು ಎದುರಿಸು... ಮೂಡಿಗೆರೆ: ಮಳೆಗೆ ಮೊದಲ ಬಲಿ: ಮರ ಬಿದ್ದು ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಹೋಂಸ್ಟೇ ಮಾಲೀಕ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 2023ರ ಮಳೆಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾನುವಾರ ಮೊದಲ ಬಲಿಯಾಗಿದೆ. ಸ್ಕೂಟರ್ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ಘಟನೆ ನಡೆದಿದೆ. ಮೃತರನ್ನು ವೇಣು... 2000 ರೂಪಾಯಿ ನೋಟಿನ ಕಥೆ ಮುಗಿದರೂ ಕಾಫಿನಾಡ ಯುವಕನ ಬಾಳಲ್ಲಿ ಆ ನೋಟು ಎವರ್ ಗ್ರೀನ್ !! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) 2000 ಮುಖಬೆಲೆಯ ನೋಟುಗಳನ್ನ ಹಿಂಪಡೆಯುವಿಕೆಗೆ ದೇಶದ ಜನರಿಗೆ ಗಡುವು ನೀಡಿದೆ. ಇನ್ನೇಣು ಏಳೆಂಟು ತಿಂಗಳಲ್ಲಿ 2000 ರೂಪಾಯಿ ನೋಟಿಗೆ ಕೊನೆ ಮೊಳೆ ಕೂಡ ಬೀಳಲಿದೆ. ಆದರೆ, ಜಿಲ್ಲೆಯ ... ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭ: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಟ್ರಾಫಿಕ್ ಜಾಮ್ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ನಗರಕ್ಕೆ ನಾಯಕರು, ಸೆಲೆಬ್ರೆಟಿಗಳು ಹಾಗೂ ಕಾರ್ಯಕರ್ತರ ದಂಡೇ ಆಗಮಿಸುತ್ತಿದ್ದು, ಬೆಂಗಳೂರು ಅಕ್ಷರಶಃ ಟ್ರಾಫಿಕ್ ಜಾಮ್ ನಿಂದ ನಲುಗಿ ಹೋಗಿದೆ. ದಿಲ್ಲಿಯಲ್ಲಿದ್ದ ರಾಜಕೀಯ ಚಟುವಟಿಕೆಗಳು ರಾಜಧಾನಿ ಬೆ... ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭ: ಕಂಠೀರವ ಸ್ಟೇಡಿಯಂ 1 ಲಕ್ಷ ಮಂದಿಗೆ ಸಾಕ್ಷಿಯಾಗುವ ನಿರೀಕ್ಷೆ ಬೆಂಗಳೂರು(reporterkarnataka.com): ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ಸಮಾರಂಂಭ ನಡೆಯಲಿದೆ. ರಾಜ್ಯ ಪಾಲ ಥಾಮರ್ ಚಂದ್ ಗೆಹ್ಲೋಟ್ ಅವರು ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬ... ಸಿದ್ದರಾಮಯ್ಯ ಸಂಪುಟದಲ್ಲಿ 28 ಮಂದಿ ಸಚಿವರು ಇರ್ತಾರಾ? ಹಾಗಾದರೆ ಯಾರೆಲ್ಲ ಆ ಮಂತ್ರಿಗಳು? ಬೆಂಗಳೂರು(reporterkarnataka.com): ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಡಿಸಿಎಂ ಸಹಿತ 28 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಸಂಭಾವ್ಯ ಸಚಿವರ ಪಟ್ಟಿ: *ಬೆಳಗಾವಿ – ಲಕ್ಷ್ಮಣ್ ಸವದಿ, ಲಕ್ಷ್ಮ... ಸಿದ್ದರಾಮಯ್ಯ ಸಿಎಂ ಆಗಲು ಡಿಕೆಶಿ ಒಪ್ಪಿಗೆ: ಶಿಮ್ಲಾದಿಂದ ಕರೆ ಮಾಡಿ ರಾಜಿ ಸೂತ್ರಕ್ಕೆ ಒಪ್ಪಿಸಿದ ಸೋನಿಯಾ ಗಾಂಧಿ ನವದೆಹಲಿ(reporterkarnataka.com): ರಾಜ್ಯದ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಕೊನೆಗೂ ಅಂತ್ಯಗೊಂಡಿದೆ. ಕಾಂಗ್ರೆಸ್ ಪರಮೋಚ್ಚ ನಾಯಕಿ ಸೋನಿಯಾ ಗಾಂಧಿ ಅವರ ಮಧ್ಯಪ್ರದೇಶದಿಂದ ಬಿಕ್ಕಟ್ಟು ಶಮನಗೊಂಡಿದೆ. ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿಯಾಗಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗ್ರೀನ್ ... ಮುಳ್ಳಯ್ಯನಗಿರಿ ಬೆಟ್ಟದಿಂದ ಪ್ರಪಾತಕ್ಕೆ ಉರುಳಿ ಬಿದ್ದ ಕಾರು: ಮೈಸೂರಿನ 4 ಮಂದಿ ಗಂಭೀರ ಗಾಯ; ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಳ್ಳಯ್ಯನಗಿರಿ ಪರ್ವತದ ತುದಿಯ ರಸ್ತೆಯಿಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಪರಿಣಾಮ ಮೈಸೂರಿನ 4 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೈಸೂರಿನ ಕೆ.ಆರ್. ನಗರದಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬ... ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆ ಪ್ರತ್ಯಕ್ಷ: ಟ್ರಾಫಿಕ್ ಜಾಮ್; ಸಾಲುಗಟ್ಟಿ ನಿಂತ ವಾಹನಗಳು; ಕೆಎಸ್ಸಾರ್ಟಿಸಿ ಬಸ್ ಸ್ವಲ್ಪದರಲ್ಲೇ... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4.30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ.... ಯೂನಿಟಿ ಆಸ್ಪತ್ರೆಯಲ್ಲಿ ದೈತ್ಯ ಥೈಮಸ್ ಗೆಡ್ಡೆಯ ಯಶಸ್ವಿ ಶಸ್ತ್ರಕ್ರಿಯೆ: ಡಾ. ಮೂಸಾ ಕುನ್ಹಿ ತಂಡದ ಸಾಧನೆ ಮಂಗಳೂರು(reporterkarnataka.com): ವೈದ್ಯಕೀಯ ಪರಿಣತಿ ಮತ್ತು ಗಮನಾರ್ಹ ಸಾಧನೆಯಲ್ಲಿ, ಪ್ರಸಿದ್ಧ ಹಿರಿಯ ಸಲಹೆಗಾರ ಕಾರ್ಡಿಯೋ ಥೊರಾಸಿಕ್ ಸರ್ಜನ್, ಡಾ. ಮೂಸಾ ಕುನ್ಹಿ ನೇತೃತ್ವದ ವೈದ್ಯರ ತಂಡ, ಯೂನಿಟಿ ಆಸ್ಪತ್ರೆ 37 ವರ್ಷದ ರೋಗಿಯಿಂದ ದೈತ್ಯ ಥೈಮಸ್ ಗೆಡ್ಡೆಯನ್ನು (ಥೈಮೋಮಾ) ಯಶಸ್ವಿಯಾಗಿ ತೆಗೆದುಹಾ... « Previous Page 1 …156 157 158 159 160 … 255 Next Page » ಜಾಹೀರಾತು