ಸರಕಾರಿ ಬಸ್ಸಿನಲ್ಲಿ ಹೆತ್ತಳಾ ತಾಯಿ!: ಹೆಣ್ಣು ಮಗುವಿಗೆ ಜನ್ಮ; ಮಾನವೀಯತೆ ಮೆರೆದ ಚಾಲಕ ಮತ್ತು ನಿರ್ವಾಹಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರಯಾಣಿಸುತ್ತಿದ್ದ ಬಸ್ನಲ್ಲೇ ಗರ್ಭಿಣಿ ಮಹಿಳೆಯೊಬ್ಬರು ಹೆಣ್ಣು ಮಗುವಿನ ಜನ್ಮ ನೀಡಿದ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗ ಮಧ್ಯೆ ಸಾರಿಗೆ ಬಸ್ನಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆ ಮೂಡಿಗೆರೆಗೆ ತೆರಳುತ್ತಿದ್ದ ಬಿಹಾರ ಮೂ... ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಜಾನುವಾರುಗಳ ದಾರುಣ ಸಾವು; ಮೃತದೇಹ ವಿಲೇವಾರಿ ಮಾಡದ ರೈಲ್ವೆ ಇಲಾಖೆ; ಸಾರ್ವಜನಿಕ ಪ್ರತಿಭಟನೆ ಮಂಗಳೂರು(reporterkarnataka.com):: ಬೈಕಂಪಾಡಿಯ ಅಂಗರಗುಂಡಿಯಲ್ಲಿ ಇಂದು ಮುಂಜಾನೆ ನಡೆದ ಘೋರ ದುರಂತದಲ್ಲಿ ಗೂಡ್ಸ್ ರೈಲಿನಡಿಗೆ ಸಿಲುಕಿ 27 ಜಾನುವಾರುಗಳು ಸಾವನ್ನಪ್ಪಿದ್ದು, ಮೃತ ಜಾನುವಾರುಗಳ ಮೃತದೇಹವನ್ನು ವಿಲೇವಾರಿ ಮಾಡದೆ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ ಹಾಗೂ ರೈಲ್ವೆ ಇಲಾಖೆ ನಿರ್ಲಕ್ಷ... ರಾಜ್ಯದ ಅಧಿಕಾರ ಗದ್ದುಗೆ: ಮುಖ್ಯಮಂತ್ರಿ ಸ್ಥಾನ ಏರಲು ಸಿದ್ದರಾಮಯ್ಯಗೆ 67 ಮಂದಿ ಕಾಂಗ್ರೆಸ್ ಶಾಸಕರ ಬೆಂಬಲ? ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ(ಸಿಎಲ್ ಪಿ) ಸಭೆಯಲ್ಲಿ ಶಾಸಕರುಗಳ ಅಭಿಪ್ರಾಯ ಕೇಳಲಾಗುತ್ತಿದ್ದು, 67 ಮಂದಿ ಶಾಸಕರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಬೆಂಗಳೂರಿನ ಖಾ... ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್, ಕುಲದ ಬಗ್ಗೆ ಮಾತನಾಡುವ ಸಿ.ಟಿ. ರವಿ ಹಮ್ಮಿನ ಕುರಿತು ಜನ ಯೋಚಿಸ್ತಾರೆ: ಎಂಎಲ್ ಸಿ ಭೋಜೇಗೌಡ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್. ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ ಎಂದು ಜನತಾ ದಳದ ವಿಧಾನ ಪರ... ಬಿಜೆಪಿಯ ಕೆಲವು ಗದ್ದಾರರಿಂದಲೇ ನನಗೆ ಸೋಲುಂಟಾಯಿತು: ಈಶ್ವರ ಸಿಂಗ್ ಠಾಕೂರ್ ಆಕ್ರೋಶ ಬೀದರ್(reporterkarnataka.com): ಬಿಜೆಪಿಯ ಕೆಲವು ಗದ್ದಾರರಿಂದಲೇ ತಮಗೆ ಸೋಲುಂಟಾಗಿದೆ ಎಂದು ಬಿಜೆಪಿ ಪಕ್ಷದ ಬೀದರ ಉತ್ತರ ಕ್ಷೇತ್ರದ ಅಭ್ಯರ್ಥಿ ಈಶ್ವರಸಿಂಗ್ ಠಾಕೂರ್ ಅವರು ಆರೋಪಿಸಿದರು. ಅವರು ಇಂದು ಬೀದರ ನಗರದಲ್ಲಿ ಕರೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದರು. ತಮ್ಮ ವಿಶ್ವಾಸಕ್ಕೆ ಮತ್ತು ಪಕ್... ದ.ಕ. ಜಿಲ್ಲೆ: ಒಂದು ಸ್ಥಾನ ಕಳೆದುಕೊಂಡ ಬಿಜೆಪಿ, ಒಂದು ಸ್ಥಾನ ಗಳಿಸಿದ ಕಾಂಗ್ರೆಸ್ ಮಂಗಳೂರು(reporterkarnataka.com): ರಾಜ್ಯ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಜಿಲ್ಲೆಯಲ್ಲಿ ಬಿಜೆಪಿ ಕಳೆದ ಚುನಾವಣೆಗೆ ಹೋಲಿಸಿದರೆ, ಒಂದು ಸ್ಥಾನ ಕಳೆದು ಕೊಂಡಿದೆ. ಹಾಗೆ ಕಾಂಗ್ರೆಸ್ ಒಂದು ಸ್ಥಾನ ಗಳಿಕೆ ಮಾಡಿದೆ. ಮಂಗಳೂರು ಉತ್ತರ, ಮಂಗಳೂರು ದಕ್... ಮೂಡುಶೆಡ್ಡೆ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ ಪ್ರಕರಣ: 4 ಮಂದಿ ಬಂಧನ ಮಂಗಳೂರು(reporterkarnataka.com): ನಗರದ ಹೊರವಲಯದ ಮೂಡುಶೆಡ್ಡೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನಗನ್ನು ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟು ರಾಕೇಶ್ ಹಾಗೂ ಶಾಲೆ ಪದವಿನ ದ... ಕಾಪು: ಗಾಳಿ ಮಳೆಗೆ ಆಟೋರಿಕ್ಷಾ ಮೇಲೆ ಉರುಳಿ ಬಿದ್ದ ಮರ; 2 ಮಂದಿ ದಾರುಣ ಸಾವು ಉಡುಪಿ(reporterkarnataka.com): ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆಗೆ ಎರಡು ಜೀವ ಬಲಿಯಾಗಿದೆ. ಉಡುಪಿ ಜಿಲ್ಲೆಯ ಕಾಪು ಸಮೀಪದ ಮಜೂರು ಎಂಬಲ್ಲಿ ಚಲಿಸುತ್ತಿದ್ದ ಎರಡು ಆಟೋರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಕಾಪು ಕಡೆಯಿಂದ ಶಿರ್ವಾ ಕಡೆಗೆ ಮತ್ತು... ಮೂಡುಶೆಡ್ಡೆ ಅಹಿತಕರ ಘಟನೆ: ಕಾವೂರು, ಸುರತ್ಕಲ್ ಸೇರಿದಂತೆ 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಾವೂರು ಸೇರಿದಂತೆ 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೇ 10ರ ರಾತ್ರಿ 9 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಬು... ತರೀಕೆರೆ ಮಾಜಿ ಶಾಸಕನ ಮೇಲೆ ಹಲ್ಲೆ ನಡೆಸಿ ಮನೆ ದರೋಡೆ: 1 ಕೆಜಿ ಚಿನ್ನಾಭರಣ, ನಗದು ಲೂಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆಯ ಮಾಜಿ ಶಾಸಕರೊಬ್ಬರಿಗೆ ಹಲ್ಲೆ ನಡೆಸಿ ಮನೆ ದರೋಡೆ ಮಾಡಿದ ಘಟನೆ ನಡೆದಿದೆ. ಬಂದೂಕು, ಮಚ್ಚುನೊಂದಿಗೆ ಬಂದಿದ್ದ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದೆ. 15 ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ದರೋಡೆ ನಡೆದಿದೆ ... « Previous Page 1 …157 158 159 160 161 … 255 Next Page » ಜಾಹೀರಾತು