ಆಗುಂಬೆ ಸಮೀಪ ಖಾಸಗಿ ಬಸ್ – ಕಾರಿನ ಅಪಘಾತ: ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಸಮೀಪದ ಕೈಮರದ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ಪಲ್ಟಿ ಹೊಡೆದಿದೆ. ನಿದ್ರೆ ಮಂಪರಿನಲ್... ಪ್ರಧಾನಿ ಪಂಚರಾಷ್ಟ್ರಗಳ ಪ್ರವಾಸ ಆರಂಭ: ಮೋದಿಯಿದ್ದ ವಿಮಾನಕ್ಕೆ ಯುಎಇ ಎಫ್ 16 ಜೆಟ್ಗಳ ಬೆಂಗಾವಲು ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪಂಚರಾಷ್ಟ್ರಗಳ ಪ್ರವಾಸ ಆರಂಭಿಸಿದ್ದು ಮೊದಲ ರಾಷ್ಟ್ರವಾಗಿ ಯುಎಇ ಗೆ ತಲುಪಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷದ ವಲಯವಾದ ಕಾರಣ ಪ್ರಧಾನಿ ಮೋದಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಯುಎಇ ವಾಯುಪ್ರದೇಶವನ್ನು ಪ್ರವೇಶಿಸುತ್ತಿದ್ದ... ಪ್ರಧಾನಿ ಮೋದಿ ಸಂಚರಿಸುವ ಮಾರ್ಗದ ಬಳಿ ಜಿಲೆಟಿನ್ ಪತ್ತೆ ಪ್ರಕರಣ: ಆರೋಪಿ ಲೋಹಿತ್ ತಮಿಳುನಾಡಿನಿಂದ ತಂದಿರುವ ಶಂಕೆ ಬೆಂಗಳೂರು(reporterkarnataka.com): ಬೆಂಗಳೂರಿನ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣದಲ್ಲಿ ಈಗ ತಮಿಳುನಾಡು ಕನೆಕ್ಷನ್ ಇದೆ ಎನ್ನಲಾಗಿದೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬರುವ ಒಂದು ದಿನ ಮುಂಚಿತವಾಗಿ, ಅಂದರೆ ಮೇ 9ರಂದು ಆರೋಪಿ ಲೋಹಿತ್ ತಮಿಳುನಾಡಿಗೆ ಭೇಟಿ ನೀಡಿದ್ದ ಎಂಬ ವಿಚಾರ ... ಮಂಗಳೂರಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35 ಲಕ್ಷ ರೂ. ಮೌಲ್ಯದ ಗಾಂಜಾ ವಶ ಮಂಗಳೂರು(reporterkarnataka.com): ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಸಿಎ ವಿದ್ಯಾರ್ಥಿನಿಯನ್ನು ಬಂಧಿಸಿ, 35 ಲಕ್ಷ ರೂ. ಮೌಲ್ಯದ 1.42 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ, ಸದ್ಯ ಕುಂದಾಪುರ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ... ರಾಜ್ಯದಲ್ಲಿ ಬಾಟಲಿ, ಕ್ಯಾನ್ ಗಳಲ್ಲಿ `ಪೆಟ್ರೋಲ್, ಡೀಸೆಲ್’ ಮಾರಾಟ ನಿಷೇಧಿಸಿ ಸರ್ಕಾರ ಆದೇಶ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮತ್ತು ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಪೆಟ್ರೋಲ್ ಬಂಕ್ಗಳಲ್ಲಿ ಪ್ಲಾಸ್ಟಿಕ್ ಬಾಟಲಿ, ಕ್ಯಾನ್ ಅಥವಾ ಯಾವುದ... ಹಾಸನದಲ್ಲಿ ಯುವತಿಯ ವಿಚಾರಕ್ಕೆ ಕಿರುಕುಳ: ಆಡಿಯೋ ರೆಕಾರ್ಡ್ ಮಾಡಿಟ್ಟು, ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಹಾಸನ(reporterkarnataka.com): ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಯುವತಿಯೊಬ್ಬಳ ವಿಚಾರವಾಗಿ ಉಂಟಾದ ಮನಸ್ತಾಪ ಹಾಗೂ ಕಿರುಕುಳಕ್ಕೆ ಬೇಸತ್ತು ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಲೂಕಿನ ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ದುರ್ದೈವಿ ಎಂದು... ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ: ಬಾಲಕ ಬಲಿ; ಕುಟುಂಬದೊಂದಿಗೆ ನಾಗಮಲೆಯತ್ತ ಹೋಗುತ್ತಿದ್ದಾಗ ದುರ್ಘಟನೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಚಾಮರಾಜನಗರ ಜಿಲ್ಲೆಯಲ್ಲಿ ಮನಕಲಕುವ ಘಟನೆ ಸಂಭವಿಸಿದ್ದು, ಮಲೆ ಮಹದೇಶ್ವರ ಬೆಟ್ಟದ ಸಮೀಪ ಪಾದಯಾತ್ರೆ ಹೋಗುತ್ತಿದ್ದ ಬಾಲಕನನ್ನು ಚಿರತೆ ಎಳೆದೊಯ್ದು ಕೊಂದಿರುವ ದುರ್ಘಟನೆ ನಡೆದಿದೆ. ಬೆಂಗಳೂರಿನ ಲಗ್ಗೆರೆ ಮೂಲದ ಬಾಲಕ ಹರ್ಷಿತ್ ... ತಮಿಳುನಾಡು ನೂತನ ಸಿಎಂ ಆಗಿ ಸಿ ಜೋಸೆಫ್ ವಿಜಯ್ ಪ್ರಮಾಣ ವಚನ: ಸಿನಿಮಾ ಸ್ಟೈಲ್ನಲ್ಲಿ ಪ್ರಮಾಣವಚನ ಸ್ವೀಕಾರ ಚೆನ್ನೈ(reporterkarnataka.com): ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ನಟ ವಿಜಯ್ಗೆ ತಮಿಳುನಾಡಿನ 13ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಜಯ್ ಜೊತೆಯಲ್ಲಿ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಹುಮತದ ಸಂಖ್ಯೆಯಾದ 118 ಅನ್ನು ಮೀರಿ ಅವರು 120 ಶಾಸ... Bangalore | ಲಾರಿಗೆ ಕಾರು ಡಿಕ್ಕಿ: ಕುಣಿಗಲ್ ಬಳಿ ದಾರಿಯಲ್ಲೇ ನಾಲ್ವರು ದಾರುಣ ಸಾವು ಬೆಂಗಳೂರು(reporterkarnataka.com): ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ. ಗೊಬ್ಬರ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರು ಛಿದ್... ಮಾಲೀಕನೊಂದಿಗೆ ಲೈಂಗಿಕ ಕ್ರಿಯೆಗೆ ನಿರಾಕರಣೆ; ಹಲ್ಲೆಯಿಂದ ಕೇರಳದ ಮಹಿಳೆ ಸಾವು ತ್ರಿಶೂರು(reporterkarnataka.com): ಕೆಲಸಕ್ಕಿದ್ದ ಮಾಲೀಕನ ಜೊತೆ ಲೈಂಗಿಕ ಕ್ರಿಯೆಗೆ ಒಪ್ಪದ ಕಾರಣ ಹಲ್ಲೆ ಒಳಗಾಗಿ ತ್ರಿಶೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ಮಹಿಳೆ ಮೃತಪಟ್ಟಿದ್ದಾರೆ. ಕೇರಳಂ ಸುನೀತಾ ಸ್ಮೀತಾ(47)ಮೃತ ಮಹಿಳೆ. ಮೃತಳ ಪತಿ ಸಿಂಟೋ ಆ್ಯಂಟನಿ ತ್ರಿಶೂರ್ ಪ... « Previous Page 1 …14 15 16 17 18 … 311 Next Page » ಜಾಹೀರಾತು