ಅಳಪೆಪಡ್ಪು: ಕೆರೆಯಲ್ಲಿ ನೀರಾಟಕ್ಕೆ ತೆರಳಿದ್ದ ಇಬ್ಬರು ಯುವಕರು ದಾರುಣ ಸಾವು ಮಂಗಳೂರು(reporterkarnataka.com): ನಗರದ ಹೊರವಲಯದ ಅಳಪೆ ಪಡ್ಪು ರೈಲ್ವೆ ನಿಲ್ದಾಣ ಸಮೀಪವಿರುವ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಇಲ್ಲಿನ ಕೃತಕ ಕೆರೆಯಲ್ಲಿ ಆಟವಾಡಲು ಸ್ನೇಹಿತರೊಂದಿಗೆ ಹೋದ ವೀಕ್ಷಿತ್ (28) ಹಾಗೂ ವರುಣ್(26) ಎಂಬವರು ಸಾವನ್ನಪ್ಪಿದ ... ಸಿಸಿಬಿ ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಸಹಿತ 1.47 ಲಕ್ಷ ರೂ. ಮೌಲ್ಯದ ಸೊತ್ತು ವಶ; ಇಬ್ಬರ ಬಂಧನ ಮಂಗಳೂರು(reporterkarnataka.com): ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡಿರುವ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ನಗರದ ಹೊರವಲಯದ ಬಜಪೆ ಸಮೀಪ ಬಂಧಿಸಿದ್ದಾರೆ. ಬಾಳೆಪುಣಿ ಹೊಸಹಿತ್ತಿಲು ನಿವಾಸಿ ಅಬ್ಬಾಸ್(61) ಹಾಗೂ ಮೂಲತ ಮಂಜೇಶ್ವ ಪೈವಳಿಕೆ ನಿವಾಸಿ, ಪ್ರಸ್ತುತ ಕುತ್ತಾರಿನಲ... ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಮರು ಜೀವ?: ಎಸ್ ಐಟಿ ತನಿಖೆಗೆ ರಾಜ್ಯ ಸರಕಾರ ನಿರ್ಧಾರ? ಆಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಎಸ್ ಐಟಿ(ವಿಶೇಷ ತನಿಖಾ ತಂಡ) ತನಿಖೆಗೆ ಕೊಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ... Train Accident ಪಚ್ಚನಾಡಿ : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರು(reporterkarnataka.com ಮಂಗಳೂರಿನ ಪಚ್ಚನಾಡಿಯ ರೈಲ್ವೇ ಬ್ರಿಡ್ಜ್ ಬಳಿ ರೈಲು ಡಿಕ್ಕಿ ಹೊಡೆದು ಅಪರಚಿತ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ. ಮೃತರಾದ ವ್ಯಕ್ತಿ ಸುಮಾರು 52 ವರ್ಷ ಪ್ರಾಯದವರಾಗಿದ್ದು, ಸ್ಥಳಕ್ಕೆ ಆರ್ಪಿಎಫ್, ಜಿಆರ್ಪಿ ಪೊಲೀಸರು ಭೇಟಿ ಪರಿಶೀಲನೆ ನ... ಆಹಾರ ಅರಸಿ ಬರುವ ಕಾಡಾನೆ: ಒಂಟಿ ಸಲಗದಿಂದ ಒಂದೂವರೆ ಎಕರೆ ಅಡಿಕೆ, ಕಾಫಿ ತೋಟ ನಾಶ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಹಾರವನ್ನು ಅರಸಿ ಕಾಫಿ ತೋಟಗಳಿಗೆ ನುಗ್ಗುತ್ತಿರುವ ಕಾಡಾನೆಗಳಿಂದ ಎಂತಹ ಅನಾಹುತ ಆಗುತ್ತದೆ ಎಂಬುದು ಈ ದೃಶ್ಯವನ್ನು ನೋಡಿದರೆ ತಿಳಿಯುತ್ತದೆ. ಒಂದೇ ಒಂದು ಕಾಡಾನೆ ಎರಡು ದಿನಗಳಲ್ಲಿ ಬರೋಬ್ಬರಿ ಒಂದೂವರೆ ಎಕರೆ ಜಾಗದಲ್ಲಿ... ಮತ್ತೊಮ್ಮೆ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟ ಬಿಜೆಪಿ: ಪುತ್ತಿಲ ಪರಿವಾರ ರಾಜ್ಯಕ್ಕೆ ವಿಸ್ತರಣೆ?: ಇಕ್ಕಟ್ಟಿನಲ್ಲಿ ಕಮಲ ಪಾಳಯ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲುವ ಮೂಲಕ ಪುತ್ತಿಲ ಪರಿವಾರ ರಾಜಕೀಯ ಸ್ವರೂಪವನ್ನು ಪಡೆದಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ದೊರೆತ ಅಭೂತಪೂರ್ವ ಬೆಂಬಲದ ಫ... ಸಣ್ಣ ಚುನಾವಣೆಯೇ ಇರಬಹುದು, ಆದರೆ ಪುತ್ತಿಲ ಪರಿವಾರಕ್ಕೆ ಇದು ದೊಡ್ಡ ಫಲಿತಾಂಶವೇ: ಸುಬ್ರಹ್ಮಣ್ಯ ಬಲ್ಯಾಯರ ಗೆಲುವು ದಿಗ್ವಿಜಯಕ್ಕೆ ಮುನ್ನಡಿಯೇ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಂ ಪುತ್ತಿಲ ಪರಿವಾರ ಮತ್ತೆ ಸದ್ದು ಮಾಡಲಾರಂಭಿಸಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಪಂ ಚುನಾವಣೆಯ ವಾರ್ಡ್2ರ ಉಪ ಚುನಾವಣೆಯಲ್ಲಿ ಅಕೌಂಟ್ ಓಪನ್ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತ... ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ 9 ಸಾವು, 28 ಕೋಟಿ ನಷ್ಟ: ಸಿಎಂ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ಬೆಂಗಳೂರು(reporterkarnataka.com): ಉಡುಪಿ ಜಿಲ್ಲೆಯಾದ್ಯಂತ ಮಳೆ ಆರ್ಭಟದಿಂದ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮುಖ್... ಕಡೂರು: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಪತ್ತೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಗೆ ಮೃತರ ಸಂಖ್ಯೆ 3ಕ್ಕೇರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಕಡೂರು ತಾಲೂಕಿನಲ್ಲಿ ಅಡಿಕೆ ತೋಟಕ್ಕೆ ತೆರಳಿದ್ದ ವೃದ್ಧೆಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಮಳೆಗೆ ಒಟ್ಟು ಮೂವರು ಬಲಿಯಾಗಿದ್ದಾರೆ.ಸಖರಾಯಪಟ್ಟಣ ಸಮೀಪದ ಹೊಸ ... ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು (reporterkarnataka.com): ಹಿಜಾಬ್ ಪ್ರಕರಣದಲ್ಲಿ ಸದ್ದು ಮಾಡಿದ್ದ ಉಡುಪಿ ಇದೀಗ ಶೌಚಾಲಯದಲ್ಲಿ ಮೊಬೈಲ್ ರೆಕಾರ್ಡಿಂಗ್ ಸಂಬಂಧಿಸಿದ್ದಂತೆ ವಿವಾದ ಎಬ್ಬಿಸಿದೆ. ಪ್ರಕರಣದ ಕುರಿತು ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಇದೀಗ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕ... « Previous Page 1 …159 160 161 162 163 … 270 Next Page » ಜಾಹೀರಾತು