ಉಡುಪಿ ಪರ್ಯಾಯ: ನಸುಕಿನ ಜಾವ ಸ್ತಬ್ಧಚಿತ್ರಗಳ ಮೆರವಣಿಗೆ; ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್, ಕೇಂದ್ರ ಸಚಿವೆ ಕರಂದ್ಲಾಜೆ ಭಾಗಿ ಉಡುಪಿ(reporterkarnataka.com):ಉಡುಪಿಯಲ್ಲಿ ನಡೆಯುತ್ತಿರುವ ಪರ್ಯಾಯ ಮಹೋತ್ಸವದ ಅಂಗವಾಗಿ ಗುರುವಾರ ಬೆಳಗಿನ ಜಾವ 2.30ರಿಂದ ನಡೆದ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಪರ್ಯಾಯ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭಾಗವಹಿಸಿದರ... ಕೂಡ್ಲಿಗಿಯಲ್ಲಿ ಗ್ಯಾಸ್ ಏಜೆನ್ಸಿಗಳಿಂದ ಹಗಲು ದರೋಡೆ: ಅಡುಗೆ ಅನಿಲ ಸಿಲಿಂಡರ್ ಗೆ 100 ರೂ. ಹೆಚ್ಚು ಹಣ ವಸೂಲಿ; ತಹಶೀಲ್ದಾರರಿಗೆ ದೂರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ, ಅಡಿಗೆ ಅನಿಲ ಸಿಲಿಂಡರ್ ವಿತರಕರು ಹಾಗೂ ಏಜೆಂಟರು ಅಡುಗೆ ಅನಿಲ ಸಿಲಿಂಡರ್ ಗ್ರಾಹಕರಿಂದ ವಿತರಣೆ ಸಂದರ್ಭದಲ್ಲಿ, ಸರ್ಕಾರ ನಿಗದಿ ಪಡಿಸಿದ ... ರಾಮ ಮಂದಿರ 140 ಕೋಟಿ ಜನರದ್ದು; ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ(repterkarnataka.com): ರಾಮ ಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡಿದ್ದೇನೆ. ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡು... ನಂಜನಗೂಡು: ಕಾಡುಪ್ರಾಣಿಗಳ ಬೇಟೆಗೆ ಇಟ್ಟಿದ ಸಿಡಿಮದ್ದು ತಂದ ಆಪತ್ತು; ಜಾನುವಾರು ಬಾಯಿ ಛಿದ್ರಛಿದ್ರಗೊಂಡು ಸ್ಥಳದಲ್ಲಿಯೇ ಸಾವು *ಸ್ಥಳ ಪರಿಶೀಲನೆ ಮಾಡಿ ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ ಎ. ಎಸ್.ಪಿ. ಬಾಬು ಪಿಎಸ್ಐ ರಮೇಶ್ ಕರ್ಕಿ ಕಟ್ಟೆ ನೇತೃತ್ವದ ತಂಡ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಾಡು ಪ್ರಾಣಿಗಳ ಬೇಟೆಗಾಗಿ ಪೇಪರ್ ನಲ್ಲಿ ಸುತ್ತಿ ಇಡಲಾಗಿದ್ದ ಸಿಡಿಮದ್ದನ್ನ ತಿಂದ ಹಸು ಬಾಯಿ ... ನಂಜನಗೂಡು: ಖತರ್ನಾಕ್ ಕಳ್ಳನ ಕೈಚಳಕ; ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕಳವು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಖತರ್ನಾಕ್ ಕಳ್ಳನೊಬ್ಬ ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದೋಯ್ದಿರುವ ಘಟನೆ ನಂಜನಗೂಡು ಪಟ್ಟಣದ ಕೆಂಪೇಗೌಡ ಲೇಔಟ್ ನಲ್ಲಿ ನಡೆದಿದೆ. ... ಸಂಕ್ರಮಣ ಪೂಜೆ ಮುಗಿಸಿ ಹೊರ ಬರುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿ; ಅದೃಷ್ಟವಶಾತ್ ಶಾಸಕರು ಪಾರು ಬಂಟ್ವಾಳ(reporterkarnataka.com): ಸಂಕ್ರಮಣ ಪೂಜೆ ಮುಗಿಸಿ ದೇವಸ್ಥಾನದಿಂದ ಹೊರಗೆ ಬರುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಇಂದು ಮಧ್ಯಾಹ್ನ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಾರಿಯಾಗಿದ್ದು, ಅದೃಷ್ಟವಶಾತ್ ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಹೊರವಲಯದ ... ಚಾರ್ಮಾಡಿ ಘಾಟಿಯಲ್ಲಿ 2,000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ: ಪ್ರಾಣಪಾಯದಿಂದ ಚಾಲಕ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಚಾರ್ಮಾಡಿ ಘಾಟಿಯ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡ... ನಿಗಮ- ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ, ನನ್ನ ಪರಿಗಣಿಸಬೇಡಿ: ಸಿಎಂ ಸಿದ್ದರಾಮಯ್ಯಗೆ ಚಳ್ಳಕೆರೆ ಶಾಸಕ ರಘುಮೂರ್ತಿ ಪತ್ರ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸಚಿವಗಿರಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗಾಗಿ ತೀವ್ರ ಲಾಬಿ ನಡೆಯುತ್ತಿರುವ ಪ್ರಸಕ್ತ ಕಾಲಘಟ್ಟದಲ್ಲಿ ಶಾಸಕರೊಬ್ಬರು ನನ್ನನ್ನು ನಿಗಮ- ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ, ನಾನು ಆಕಾಂಕ್ಷಿಯಲ್ಲ ಎಂದು ಬಹಿರ... ನಿಗಮ- ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ, ನನ್ನ ಪರಿಗಣಿಸಬೇಡಿ: ಸಿಎಂ ಸಿದ್ದರಾಮಯ್ಯಗೆ ಚಳ್ಳಕೆರೆ ಶಾಸಕ ರಘುಮೂರ್ತಿ ಪತ್ರ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸಚಿವಗಿರಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗಾಗಿ ತೀವ್ರ ಲಾಬಿ ನಡೆಯುತ್ತಿರುವ ಪ್ರಸಕ್ತ ಕಾಲಘಟ್ಟದಲ್ಲಿ ಶಾಸಕರೊಬ್ಬರು ನನ್ನನ್ನು ನಿಗಮ- ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ, ನಾನು ಆಕಾಂಕ್ಷಿಯಲ್ಲ ಎಂದು ಬಹಿರ... ಮಾಲವಿ: ಎಂಎಸ್ ಐಎಲ್ ಮದ್ಯ ಮಾರಾಟ ರದ್ದುಗೊಳಿಸುವಂತೆ ಗ್ರಾಮಸ್ಥರ ಬೃಹತ್ ಪ್ರತಿಭಟನೆ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ಎಂಎಸ್ ಐಎಲ್ ಮದ್ಯ ಮಾರಾಟ ರದ್ದುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮಾಲವಿ ಗ್ರಾಮಸ್ಥರು ಜ11... « Previous Page 1 …160 161 162 163 164 … 301 Next Page » ಜಾಹೀರಾತು