30 ಸಾವಿರ ಕೋಟಿ ರೂ.ಗಳ ಅತೀ ದೊಡ್ಡ ಗ್ಯಾರಂಟಿ ‘ಗೃಹಲಕ್ಷ್ಮೀ’ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆ ಬಲು ದೊಡ್ಡ ಸವಾಲು ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಪ್ರಕ್ರಿಯೆಯಲ್ಲಿ ಪ್ರಸ್ತುತ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ನೇತೃತ್ವದ ಸರಕಾರ ತೊಡಗಿಕೊಂಡಿದೆ. ಮೂರನ್ನು ಈಗಾಗಲೆ ಜಾರಿಗೊಳಿಸಲಾಗಿದ್ದರೆ, ಇನ... ಐಕಳ ಮನೆ ಕಳ್ಳತನ ಪ್ರಕರಣ: ಸಿಸಿಬಿ ಕಾರ್ಯಾಚರಣೆ; ಮತ್ತೋರ್ವ ಆರೋಪಿಯ ದಸ್ತಗಿರಿ; ಬಂಧಿತರ ಸಂಖ್ಯೆ 3ಕ್ಕೇರಿಕೆ ಮಂಗಳೂರು(reporterkarnataka.com): ನಗರದ ಹೊರವಲಯದ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಐಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 3ಕ್ಕೇರಿದೆ. ಜನವರಿ 1 ಮತ... ರಾಜ್ಯ ರಾಜಕೀಯ: ಕುಮಾರಸ್ವಾಮಿ ಬಿಜೆಪಿ ಜತೆ ಸಖ್ಯ ಬೆಳೆಸಿದರೆ 12 ಮಂದಿ ಜನತಾ ದಳ ಶಾಸಕರು ಕಾಂಗ್ರೆಸ್ ಗೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದೆ. ಕಾರಣ ವರ್ಷದೊಳಗೆ ಮಹಾ ಚುನಾವಣೆ ಎದುರಾಗಲಿದೆ. ಬಿಜೆಪಿಗೆ ಗಳಿಸಿದನ್ನು ಉಳಿಸುವ ಚಿಂತೆಯಾದರೆ, ಕಾಂಗ್ರೆಸಿಗೆ ... ಕೆಂಪುಗುಡ್ಡೆ ಇನ್ ಡೇಂಜರ್: ಅಮ್ಟಾಡಿ ಗ್ರಾಮದಲ್ಲಿ ಹೆದ್ದಾರಿ ಬದಿಯಲ್ಲೇ ಗುಡ್ಡ ಕುಸಿಯುವ ಭೀತಿ; ನಾಗರಿಕರಲ್ಲಿ ಹೆಚ್ಚಿದ ಆತಂಕ ಯಾದವ ಕುಲಾಲ್ ಅಗ್ರಬೈಲು ಬಂಟ್ವಾಳ info.reporterkarnataka@gmail.com ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ವಿಶಾಲವಾದ ಕೆಂಪುಗುಡ್ಡೆಯ ಮಧ್ಯೆ ಕೇರೆ ಹಾವಿನಂತೆ ಹಾದು ಹೋಗುವ ಲೋಕೋಪಯೋಗಿ ಇಲಾಖೆಗೆ ಸೇರಿದ ಹೆದ್ದಾರಿ ರಸ್ತೆ ಕಳೆದ ವಾರ ಸುರಿದ ಭಾರೀ ಮಳೆಗೆ ಹೆದ್ದಾರಿ ಬದಿಯಲ್ಲೇ ಬಿರುಕು ಬಿಟ್ಟಿ... ಮಂಗಳೂರು: ಡಿವೈಡರ್ ಹಾರಿ ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಸ್ವಲ್ಪದಲ್ಲೇ ಪಾರು: ಅದೃಷ್ಟವಶಾತ್ ಮೂವರು ಬಚಾವ್ ಮಂಗಳೂರು(reporterkarnataka.com): ನಗರದ ಕದ್ರಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಹಾರಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳುವುದು ತಪ್ಪುವ ಮೂಲಕ ಕಾರಲ್ಲಿದ್ದ ಮೂವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕದ್ರಿ ಸರ್ಕಿಟ್ ಹೌಸ್ ಬಿಜೈ ... ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಕುರಿತು ಡಾ. ವೀರೇಂದ್ರ ಹೆಗ್ಗಡೆ ಮೆಚ್ಚುಗೆ: ಧರ್ಮಸ್ಥಳಕ್ಕೆ ಬರಲು ಸಿಎಂಗೆ ಆಹ್ವಾನ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಕುರಿತು ರಾಜ್ಯಸಭೆ ಸದಸ್ಯ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಡಾ. ಹೆಗ್ಗಡೆ ಅವರು, ರಾಜ್ಯದಲ್ಲಿ... ಪಾಠ ಕೇಳೋದು ಬಿಟ್ಟು ಊಟಕ್ಕೆ ನೀರು ತರಲು ಹೋದ ಸರಕಾರಿ ಶಾಲೆ ಮಕ್ಕಳು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರೌಢ ಶಾಲೆಯ ಮಕ್ಕಳು ಶಾಲೆಯಲ್ಲಿ ಪಾಠ ಕೇಳುವುದು ಬಿಟ್ಟು ಬಿಸಿಯೂಟಕ್ಕೆ ನೀರು ಹೊರುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಹಾಗಾದರೆ, ಶಾಲೆಯಲ್ಲಿ ಶಾಲಾ ಆಡಳಿತ ... ಅಧಿಕಾರಸ್ಥರೇ ಇನ್ನಾದೂ ಕಣ್ಣು ಬಿಡಿ: ರಸ್ತೆ ಇಲ್ಲದ ಕಲ್ಕೋಡಿನಲ್ಲಿ ರೋಗಿಗಳನ್ನು ಸಾಗಿಸುವುದು ಜೋಳಿಗೆಯಲ್ಲಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಕೋಡು ಗ್ರಾಮದ ಜನರ ಪಾಡು. ಯಾರಿಗಾದರೂ ಹುಷಾರಿಲ್ಲದಿದ್ದರೆ ರಸ್ತೆ ಸಂಪರ್ಕವಿಲ್ಲದ ಈ ಗ್ರಾಮದಿಂದ ಅನಾರೋಗ್ಯಪೀಡಿತರನ್ನು ಜೋಳಿಗೆಯಲ್ಲಿ ಕಟ್ಟಿ 1 ಕಿಮೀ. ದೂರದ ಕಳಸ ಪೇಟೆಗೆ... ಅಪಘಾತದಲ್ಲಿ ಗಾಯಗೊಂಡಿದ್ದ ಪತ್ರಕರ್ತ, ಪತ್ರಿಕೋದ್ಯಮ ಪ್ರಾಧ್ಯಾಪಕ ಪೌಲೋಸ್ ಬೆಂಜಮಿನ್ ನಿಧನ ಮಂಗಳೂರು(reporterkarnataka.com):ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪತ್ರಕರ್ತ ಹಾಗೂ ಕಾಲೇಜಿನಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಆಗಿದ್ದ ಪೌಲೋಸ್ ಬೆಂಜಮಿನ್ ಅವರು ನಿಧನರಾದರು. ಮೈಸೂರು ಸಮೀಪದ ಕೊಳ್ಳೇಗಾಲ ನಿವಾಸಿಯಾಗಿದ್ದ ಅವರು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜು ಮತ್ತು ಎಸ್ಡಿಎಂ ಕಾಲೇಜಿನ ಹಳೆ ವ... ಕೈಕೊಟ್ಟ ಏರ್ ಇಂಡಿಯಾ ವಿಮಾನ!: ದುಬೈಗೆ ತೆರಳಬೇಕಿದ್ದ ಪ್ರಯಾಣಿಕರು ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ! ಮಂಗಳೂರು(reporterkarnataka.com): ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಬೇಕಿದ್ದ ವಿಮಾನ ಏರ್ ಪೋರ್ಟ್ ನಲ್ಲೇ ಉಳಿದ ಕಾರಣ ಪ್ರಯಾಣಿಕರು ರಾತ್ರಿ ಯಿಡೀ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿದ್ದು, ಪ್ರಯಾಣಿಕರು ಹಾಗೂ ಅ... « Previous Page 1 …161 162 163 164 165 … 270 Next Page » ಜಾಹೀರಾತು