ಹಾಸ್ಟೆಲ್ ನಲ್ಲಿ ಪಿಯು ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಿಬ್ಬಂದಿಗಳ ನಿರ್ಲಕ್ಷ್ಯ ಕಾರಣ; ಹೆತ್ತವರ ಆರೋಪ ದಾವಣಗೆರೆ(reporterkarnataka.com): ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ನೇಣು ಬೀಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ದಾರುಣ ಘಟನೆ ಹರಿಹರ ಸಮೀಪ ನಡೆದಿದೆ. ಡಾ. ಬಿಆರ್ ಅಂಬ... ಮೀಸಲು ಅರಣ್ಯದಲ್ಲಿ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆ: ಪ್ರಾಣಿಗಳ ಶಿಕಾರಿ ನಡೆದಿತ್ತೇ ಇಲ್ಲಿ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾರಗೋಡು-ತತ್ಕೋಳ ಮೀಸಲು ಅರಣ್ಯದ ರಸ್ತೆಯಲ್ಲಿ ಫೈರಿಂಗ್ ಆದ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿದೆ. 60ಕ್ಕೂ ಹೆಚ್ಚು ಖಾಲಿ ಕಾಟ್ರೆಜ್ ಗಳು ಕಂಡು ಬಂದಿವೆ. ವಗೇರ್ ನಿಂದ ಕನ್ನಗದ್ದೆಗೆ ಸಂಪರ್ಕ ಕಲ್ಪಿಸುವ ರಸ... ಚಾರ್ಮಾಡಿ ಘಾಟಿ: 3 ದಿನದಿಂದ ಹೊತ್ತಿ ಉರಿಯುತ್ತಿರುವ ಅರಣ್ಯ; ಬದುಕುಳಿಯಲು ನಾಡಿಗೆ ಬಂದ ಕಾಳಿಂಗ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊ... ಚಾರ್ಮಾಡಿ ಘಾಟ್ನಲ್ಲಿ ಕಾಡ್ಗಿಚ್ಚು: ಹತ್ತಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿ; ರಸ್ತೆ ಬದಿಯಲ್ಲೇ ಧಗಧಗ ಬೆಂಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ನ ಬಿದಿರುತಳ ಸಮೀಪ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದಾಗಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅರಣ್ಯದ ನಡುವೆ ಹಾದು ಹೋಗಿರುವ ರಸ್ತೆ ಬದಿಯಲ್ಲೇ ಬೆಂಕಿ ಧಗಧಗಿಸಿ ಉರಿಯುತ್ತಿದ್ದು ಬಿರುಬಿಸಿಲಿ... ಕಾರು- ಕ್ರೂಸರ್ ಡಿಕ್ಕಿ: ಪ್ರವಾಸಕ್ಕೆ ಆಗಮಿಸಿದ ಕಲಬುರಗಿಯ 10 ಮಂದಿ ವಿದ್ಯಾರ್ಥಿ ಗಳಿಗೆ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಕಾರು ಮತ್ತು ಕ್ರೂಸರ್ ನಡುವೆ ನಡೆದ ಅಪಘಾತದಲ್ಲಿ 10 ಮಂದಿ ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ಪಲ್ಟಿಯಾಗಿದ... ಮಹಿಳೆಯ ಮೊಬೈಲ್ ಕಿತ್ತು ಪರಾರಿಯಾದ ಆರೋಪಿ ಬಂಧನ: ಬಣಕಲ್ ಪೊಲೀಸರ ಕಾರ್ಯಾಚರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತ್ರಿಪುರ ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಮೊಬೈಲ್ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ. ತ್ರಿಪುರದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿದಿ ಉಮಾ ಎಂಬುವವರು 2021 ರ ಆಗಸ್ಟ್ ನಲ್ಲಿ ರಾತ್ರಿ... ಉಳ್ಳಾಲ ಕೋಟೆಪುರ: ಯುವಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ: ತಡರಾತ್ರಿ ನಡೆದ ಘಟನೆ ಮಂಗಳೂರು(reporterkarnataka.com): ನಗರದ ಹೊರವಲಯದ ಕೋಟೆಪುರ ಎಂಬಲ್ಲಿ ದುಷ್ಕರ್ಮಿಗಳು ಯುವಕನಿಗೆ ಚಾಕುವಿನಿಂದ ಇರಿದ ಘಟನೆ ತಡರಾತ್ರಿ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಕೋಟೆಪುರ ನಿವಾಸಿ ಸದಾಕತ್ ಉಲ್ಲಾ(34) ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದೆ. ಸದಾಕತ್ ಅವರ... ಮಲ್ಪೆ ಬೀಚ್: ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಚಿತ್ರದುರ್ಗದ ಬಾಲಕಿಯ ರಕ್ಷಣೆ ಉಡುಪಿ(reporterkarnataka.com): ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಯುವತಿಯೋರ್ವಳನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ಐಶ್ವರ್ಯ(16) ರಕ್ಷಿಸಲ್ಪಟ್ಟ ಬಾಲಕಿ. ಈಕೆ ಸಮುದ್ರ ತೀರದಲ್ಲಿ ಆಡುತ್ತಿದ್ದ ವೇಳೆ ಸಮುದ್ರದ ಅಲೆಗ... ಮಲಾರ್ ಪಲ್ಲಿಯಬ್ಬ ಕೊಲೆ ಪ್ರಕರಣ: ಎಲ್ಲ 5 ಮಂದಿ ಆರೋಪಿಗಳು ದೋಷಿಗಳು; ಶಿಕ್ಷೆಯ ಪ್ರಮಾಣ ಕಾಯ್ದಿರಿಸಿದ ನ್ಯಾಯಾಲಯ ಮಂಗಳೂರು(reporterkarnataka.com): ಪಾವೂರು ಸಮೀಪದ ಮಲಾರ್ ನಲ್ಲಿ ವೃದ್ಧರೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ 5 ಮಂದಿ ಆರೋಪಿಗಳನ್ನು ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಕಟಿಸಿದೆ. ನ್ಯಾಯಾಧೀಶ ಬಸಪ್ಪ ಬಾಳಪ್ಪ ಜಕಾ... ಇಬ್ಬರು ಅಪ್ರಾಪ್ತ ಪುತ್ರಿಯರಿಗೆ ನೇಣು ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ: ಒಬ್ಬಳು ಮಗಳು ಪಾರು ಮಂಗಳೂರು(reporterkarnataka.com): ನಗರದ ಕೊಡಿಯಾಲ್ ಗುತ್ತು ಬಳಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಕುಣಿಕೆ ಹಾಕಿ ತಾನು ಕೂಡ ನೇಣು ಹಾಕಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಇದರಲ್ಲಿ ತಾಯಿ ಮತ್ತು ಒಬ್ಬಳು ಮಗಳು ಸಾವನ್ನಪ್ಪಿದ್ದಾರೆ. ಕೊಡಿಯಾಲಗುತ್ತು ನಿವಾಸಿ ವಿಜಯಾ(34) ಎಂಬವರು ... « Previous Page 1 …165 166 167 168 169 … 256 Next Page » ಜಾಹೀರಾತು