ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ?: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನೆ ಶಿವಮೊಗ್ಗ(repprterkarnataka.com): ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಯುತ್ತಿದ್ದು, ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ... ಗ್ರಾಪಂ ಮಾಜಿ ಅಧ್ಯಕ್ಷನಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿಯ ಗ್ರಾಮವೊಂ... ಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು-ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಕಂದಾಯ ಸಚಿವ ಕೃಷ್ಣ ಬೈರೇಗೌಡ *•ಚಿಕ್ಕನಾಯಕನಹಳ್ಳಿಯಲ್ಲಿ 98 ಜನರಿಗೆ ಅಕ್ರಮ ಮಂಜೂರಿ* *•ತನಿಖಾ ತಂಡದಿಂದ ಹಲವಾರು ವಿಚಾರ ಬಯಲಿಗೆ* *•ಭೂ ಕಬಳಿಕೆದಾರರ ವಿರುದ್ಧ ಎಫ್ಐಆರ್ ದಾಖಲು* *•2018ರಿಂದ ಸಂಬಂಧಿತ ಎಲ್ಲಾ ಅಧಿಕಾರಿಗಳ ವಿರುದ್ಧ ಕೇಸ್* ಬೆಳಗಾವಿ (reporterkarnataka.com): ಕಾನೂನು ಉಲ್ಲಂಘಿಸಿ ಬಗರ್ ಹು... ಭಾರತವಿನ್ನು ಹೈಡ್ರೋಜನ್ ಚಾಲಿತ ರಾಷ್ಟ್ರ; ಹಸಿರು ಶಕ್ತಿಯ ಕಾರು ಚಲಾಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * ಸ್ವತಃ ಹೈಡ್ರೋಜನ್ ಚಾಲಿತ ವಿನೂತನ ಕಾರ್ ಚಲಾಯಿಸಿ ಗಮನ ಸೆಳೆದ ಸಚಿವರು * ರಸ್ತೆಯಲ್ಲಿ ಸಂಚಾರಕ್ಕಿಳಿದ ಟೊಯೋಟಾ, ಕಿರ್ಲೋಸ್ಕರ್, NISE ತಯಾರಿಸಿದ ಹಸಿರು ಕಾರ್ ನವದೆಹಲಿ(reporterkarnataka.com): ʼಆತ್ಮನಿರ್ಭರ್ ಭಾರತʼ ಇನ್ನು ʼಹೈಡ್ರೋಜನ್ ಚಾಲಿತ ವಾಹನಗಳ ರಾಷ್ಟ್ರʼವಾಗಿ ಕಂಗೊ... ನೇಮಕಾತಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ವಿಧಾನ ಪರಿಷತ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ(reporterkarnataka.com): ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪ... ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಬಿಗಿಗೊಳಿಸಲು ಕ್ರಮ: ಗೃಹ ಸಚಿವ ಜಿ.ಪರಮೇಶ್ವರ ಬೆಳಗಾವಿ ಸುವರ್ಣವಿಧಾನಸೌಧ (reporterkarnataka.com): ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್... ಪ್ರಧಾನಿಯ ಅವಾಚ್ಯ ಪದಗಳಿಂದ ಅವಹೇಳನ ಪ್ರಕರಣ: ಮಡಿಕೇರಿಯ ಸ್ಪೈಸಸ್ ಅಂಗಡಿಯ ಮೂವರು ಯುವಕರ ಬಂಧನ *ಪೊಲೀಸರಿಂದ ಸುಮುಟೊ ಕೇಸ್ ದಾಖಲು* ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿಯ ಸ್ಪೈಸಸ್ ಅಂಗಡಿಯಲ್ಲಿ ಮೂವರು ದೇಶದ ಪ್ರಧಾನಿ ಮೋದಿ ಅವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇವರ ವಿರುದ್ಧ ಸುಮೊಟ... ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಹಂತಕನಿಗೆ ಗಲ್ಲು ಶಿಕ್ಷೆ: ನಾಲ್ವರ ಕೊಂದಾತನಿಗೆ ಮರಣ ದಂಡನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಲ್ಲಿನ ನ್ಯಾಯಾಲಯ ಎರಡು ಪ್ರಕರಣಗಳಲ್ಲಿ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವಿರಾಜಪೇಟೆಯ ಸೆಷನ್ಸ್ ನ್ಯಾಯಾಲಯ ಅತಿ ಶೀಘ್ರದಲ್ಲಿ ಶಿಕ್ಷೆ ಪ್ರಕಟಿಸಿದೆ. ಪೊನ್ನಂಪೇಟೆ... ಬೆಳಗಾವಿ ಅಧಿವೇಶನ: ವಿಧಾನಸಭೆಯಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ವಿಧೇಯಕ ಮಂಡನೆ ಬೆಳಗಾವಿ, ಸುವರ್ಣ ವಿಧಾನಸೌಧ (reporterkarnataka.com): 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ ಮತ್ತು ನಿಯಂತ್ರಣ) ವಿಧೇಯಕವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಸ್ತಾವವನ್ನು ಅಂಗೀಕರಿಸಲಾಯಿತು. 2025ನೇ ಸಾಲ... ರಾಜಸ್ಥಾನದ ಬಿಕಾನೇರ್ ನಲ್ಲಿ ಕರ್ತವ್ಯದಲ್ಲಿದ್ದ ಕಾಫಿನಾಡ ಯೋಧ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜಸ್ಥಾನದ ಬಿಕಾನೇರ್ ನಲ್ಲಿ ಸೇವೆನಿರತ ಕಾಫಿನಾಡ ಯೋಧ ಸಾವನ್ನಪ್ಪಿದ್ದಾರೆ. ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಯೋಧ ಕಡೂರಿನ ಗಿರೀಶ್ (37) ಆಗಿದ್ದಾರೆ. ಗಿರೀಶ್ ಅವರು ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್... « Previous Page 1 …15 16 17 18 19 … 286 Next Page » ಜಾಹೀರಾತು