ಆಹಾರ ಅರಸಿ ಬರುವ ಕಾಡಾನೆ: ಒಂಟಿ ಸಲಗದಿಂದ ಒಂದೂವರೆ ಎಕರೆ ಅಡಿಕೆ, ಕಾಫಿ ತೋಟ ನಾಶ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಹಾರವನ್ನು ಅರಸಿ ಕಾಫಿ ತೋಟಗಳಿಗೆ ನುಗ್ಗುತ್ತಿರುವ ಕಾಡಾನೆಗಳಿಂದ ಎಂತಹ ಅನಾಹುತ ಆಗುತ್ತದೆ ಎಂಬುದು ಈ ದೃಶ್ಯವನ್ನು ನೋಡಿದರೆ ತಿಳಿಯುತ್ತದೆ. ಒಂದೇ ಒಂದು ಕಾಡಾನೆ ಎರಡು ದಿನಗಳಲ್ಲಿ ಬರೋಬ್ಬರಿ ಒಂದೂವರೆ ಎಕರೆ ಜಾಗದಲ್ಲಿ... ಮತ್ತೊಮ್ಮೆ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟ ಬಿಜೆಪಿ: ಪುತ್ತಿಲ ಪರಿವಾರ ರಾಜ್ಯಕ್ಕೆ ವಿಸ್ತರಣೆ?: ಇಕ್ಕಟ್ಟಿನಲ್ಲಿ ಕಮಲ ಪಾಳಯ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲುವ ಮೂಲಕ ಪುತ್ತಿಲ ಪರಿವಾರ ರಾಜಕೀಯ ಸ್ವರೂಪವನ್ನು ಪಡೆದಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ದೊರೆತ ಅಭೂತಪೂರ್ವ ಬೆಂಬಲದ ಫ... ಸಣ್ಣ ಚುನಾವಣೆಯೇ ಇರಬಹುದು, ಆದರೆ ಪುತ್ತಿಲ ಪರಿವಾರಕ್ಕೆ ಇದು ದೊಡ್ಡ ಫಲಿತಾಂಶವೇ: ಸುಬ್ರಹ್ಮಣ್ಯ ಬಲ್ಯಾಯರ ಗೆಲುವು ದಿಗ್ವಿಜಯಕ್ಕೆ ಮುನ್ನಡಿಯೇ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಂ ಪುತ್ತಿಲ ಪರಿವಾರ ಮತ್ತೆ ಸದ್ದು ಮಾಡಲಾರಂಭಿಸಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಪಂ ಚುನಾವಣೆಯ ವಾರ್ಡ್2ರ ಉಪ ಚುನಾವಣೆಯಲ್ಲಿ ಅಕೌಂಟ್ ಓಪನ್ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತ... ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ 9 ಸಾವು, 28 ಕೋಟಿ ನಷ್ಟ: ಸಿಎಂ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ಬೆಂಗಳೂರು(reporterkarnataka.com): ಉಡುಪಿ ಜಿಲ್ಲೆಯಾದ್ಯಂತ ಮಳೆ ಆರ್ಭಟದಿಂದ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮುಖ್... ಕಡೂರು: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಪತ್ತೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಗೆ ಮೃತರ ಸಂಖ್ಯೆ 3ಕ್ಕೇರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಕಡೂರು ತಾಲೂಕಿನಲ್ಲಿ ಅಡಿಕೆ ತೋಟಕ್ಕೆ ತೆರಳಿದ್ದ ವೃದ್ಧೆಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಮಳೆಗೆ ಒಟ್ಟು ಮೂವರು ಬಲಿಯಾಗಿದ್ದಾರೆ.ಸಖರಾಯಪಟ್ಟಣ ಸಮೀಪದ ಹೊಸ ... ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು (reporterkarnataka.com): ಹಿಜಾಬ್ ಪ್ರಕರಣದಲ್ಲಿ ಸದ್ದು ಮಾಡಿದ್ದ ಉಡುಪಿ ಇದೀಗ ಶೌಚಾಲಯದಲ್ಲಿ ಮೊಬೈಲ್ ರೆಕಾರ್ಡಿಂಗ್ ಸಂಬಂಧಿಸಿದ್ದಂತೆ ವಿವಾದ ಎಬ್ಬಿಸಿದೆ. ಪ್ರಕರಣದ ಕುರಿತು ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಇದೀಗ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕ... ಹೆರಿಗೆ ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರು ಮಾಡಿದರೇ ಎಡವಟ್ಟು?: 25 ದಿನಗಳಿಂದ ಕೋಮಾದಲ್ಲಿದ್ದ ಬಾಣಂತಿ ಸಾವು ಮಂಗಳೂರು(reporterkarnataka.com): ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ದಾಖಲಾಗಿ ಶಸ್ತ್ರ ಚಿಕಿತ್ಸೆ ಬಳಿಕ ಕೋಮಾ ಸ್ಥಿತಿಗೆ ಹೋಗಿದ್ದ ಶಿಲ್ಪಾ ಆಚಾರ್ಯ ಅವರು ಕೊನೆಯುಸಿರೆಳೆದಿದ್ದಾರೆ. ನಗರದ ಕುಂಟಿಕಾನ ಬಳಿಯ ಪ್ರತಿಷ್ಠಿತ ಎ.ಜೆ. ಆಸ್ಪತ್ರೆಗೆ ಹೆರಿಗೆಗಾಗಿ ಶಿಲ್ಪಾ ಆಚಾರ್ಯ ಅವರನ್ನು ದಾಖಲ... ಚಿಕ್ಕಮಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದ ಮರ: ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಮುಂದುವರಿದ ಮಳೆ-ಗಾಳಿ ಅಬ್ಬರಕ್ಕೆ ರಸ್ತೆಗೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಚಿಕ್ಕಮಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ಬಂದ್ ಆಗಿದೆ. ಇದರ ಪರಿಣಾಮ ಬದಲಿ ಮಾರ್ಗದಲ್ಲಿ ... ಮಲೆನಾಡಿನಲ್ಲಿ ಮುಂದುವರಿದ ರಣಭೀಕರ ಮಳೆ: ಮೂಡಿಗೆರೆ ಸಮೀಪ ಮನೆ ಸಂಪೂರ್ಣ ಕುಸಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಹಲವು ದಿನಗಳಿಂದ ಅವ್ಯಾಹತವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಾಲುಮರ ಗ್ರಾಮದಲ್ಲಿ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದೆ. ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರಿದಿದ... ಸಿಸಿಬಿ ಕಾರ್ಯಾಚರಣೆ: 1.25 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಎಂಡಿಎಂಎ ವಶ; ಕುಲಶೇಖರದ ನಿವಾಸಿಯ ಸೆರೆ ಮಂಗಳೂರು(reporterkarnataka.com): ಮಾದಕ ದ್ರವ್ಯ (Methylene dioxy methamphetamine) MDMA ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಪಡೀಲ್ ಬಳಿ ಒಬ್ಬನನ್ನು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿಕೊಂಡು ಮಂಗಳೂರು ನಗರ... « Previous Page 1 …168 169 170 171 172 … 279 Next Page » ಜಾಹೀರಾತು