ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ: ಹೆಬ್ಬಾಳೆ ಸೇತುವೆ ಮುಳುಗಡೆ: ಹೊರನಾಡು ಸಂಪರ್ಕ ಕಡಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿ ಹೊರನಾಡು ಸಂಪರ್ಕ ಕಡಿದು ಹೋಗಿದೆ. ಇದರಿಂದ ಸಂಪರ್ಕ ಕಳೆದುಕೊಂಡ ಹತ್ತಾರು ಹಳ್ಳಿಯ ಜನರು 8-10 ಕಿ.ಮೀ. ಸುತ್... ದಟ್ಟಾರಣ್ಯದ ಮಧ್ಯೆ ಒಂಟಿ ಮನೆ!: ಕರೆಂಟ್ ಇಲ್ಲ, ಫೋನ್ ಇಲ್ಲ!!; ರಸ್ತೆಗೆ ತಲುಪಬೇಕಾದರೆ 15 ಕಿಮೀ ನಡಿಗೆ!!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುತ್ತ ಅರಣ್ಯ, ಗುಡ್ಡ-ಬೆಟ್ಟಗಳ ಸಾಲು, ಗುಡ್ಡ ತುತ್ತ ತುದಿಯಲ್ಲಿ ಒಂಟಿ ಮನೆ. ಕರೆಂಟ್ ಇಲ್ಲ, ಪೋನ್ ಇಲ್ಲ, ಯಾವುದೇ ಆಧುನಿಕ ಸಂಪರ್ಕವೇ ಇಲ್ಲದೆ ಕಳೆದ 5 ದಶಕಗಳಿಂದ ಕುಟುಂಬವೊಂದು ಬದುಕುತ್ತಿದೆ. ... ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಗಾಳಿ- ಮಳೆ ಅಬ್ಬರ: ತರೀಕೆರೆ, ಎನ್. ಆರ್. ಪುರದಲ್ಲಿ ಮನೆ ಕುಸಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾದರೂ ಮನೆಗಳು ಕುಸಿದು ಬೀಳೋದು ನಿಲ್ಲುತ್ತಿಲ್ಲ. ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಬಯಲುಸೀಮೆ ಭಾಗದಲ್ಲೂ ಅಲಲ್ಲೇ ಮಳೆ ಸುರಿದಿದೆ. ದಟ್ಟಕಾನನ... ಮಕ್ಕಳಿದ್ದೇ ಮುಚ್ಚಿದ 5 ದಶಕಗಳ ಇತಿಹಾಸವಿರುವ ಕನ್ನಡ ಶಾಲೆ!: ಹಾಗಾದರೆ ಬಾಗಿಲು ಹಾಕಲು ಕಾರಣ ಏನು? ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅದೊಂದು ಐದು ದಶಕಗಳ ಇತಿಹಾಸವಿರುವ ಶಾಲೆ. ಅದು ಬರೀ ಶಾಲೆಯಲ್ಲ, ಕನ್ನಡದ ದೇಗುಲ. ಕನ್ನಡ ಶಾಲೆಗಳು ಕಣ್ಮರೆಯಾಗುತ್ತಿದ್ದ ಕಾಲದಲ್ಲಿ ಉಳಿದಿದ್ದ ಸರಕಾರಿ ಅನುದಾನಿತ ಶಾಲೆ. ಕನ್ನಡ ಶಾಲೆಗಳು ಮಕ್ಕಳಿಲ್ಲದೆ ಮುಚ್ಚಿದರೆ ಇದು ಮಕ್ಕಳಿದ್ದೇ... ವಳಚ್ಚಿಲ್ ಸಹ್ಯಾದ್ರಿ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ: ಡಿವೈಡರ್ ಗೆ ಬೈಕ್ ಬಡಿದು ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು ಮಂಗಳೂರು(reporterkarnataka.com): ನಗರದ ಹೊರವಲಯದ ವಳಚ್ಚಿಲ್ ಬಳಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜ್ ನ ಅರ್ಕಿಟೆಕ್ ವಿಭಾಗ ವಿದ್ಯಾರ್ಥಿಯಾಗಿರುವ ಕೇರಳ ಮೂಲದ ಮಹಮ್ಮದ್ ನಶತ್ (21) ಎಂಬಾತ ಅಪ... ಡೂಮ್ ಡೇ ಆರಾಧನೆ: ಕೆನ್ಯಾದಲ್ಲಿ ಮತ್ತೆ 12 ಮಂದಿ ಶವ ಪತ್ತೆ; ಮೃತರ ಸಂಖ್ಯೆ 400ಕ್ಕೇರಿಕೆ ನೈರೋಬಿ(reporterkarnataka.com): ಕೆನ್ಯಾದಲ್ಲಿ ಡೂಮ್ ಡೇ ಆರಾಧನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ತೇದಾರರು ಸೋಮವಾರ 12 ಮೃತದೇಹಗಳನ್ನು ಹೊರತೆಗೆದಿದ್ದು, ಇದರಿಂದ ಮೃತಪಟ್ಟವರ ಸಂಖ್ಯೆ 400 ದಾಟಿದೆ. ಯೇಸು ಸ್ವಾಮಿಯನ್ನು ಸಂಧಿಸಲು ಸಾಯುವ ತನಕ ಉಪವಾಸ ವ್ರತಾಚರಣೆ ಇದಾಗಿದೆ. ಕರಾವಳ... 30 ಸಾವಿರ ಕೋಟಿ ರೂ.ಗಳ ಅತೀ ದೊಡ್ಡ ಗ್ಯಾರಂಟಿ ‘ಗೃಹಲಕ್ಷ್ಮೀ’ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆ ಬಲು ದೊಡ್ಡ ಸವಾಲು ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಪ್ರಕ್ರಿಯೆಯಲ್ಲಿ ಪ್ರಸ್ತುತ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ನೇತೃತ್ವದ ಸರಕಾರ ತೊಡಗಿಕೊಂಡಿದೆ. ಮೂರನ್ನು ಈಗಾಗಲೆ ಜಾರಿಗೊಳಿಸಲಾಗಿದ್ದರೆ, ಇನ... ಐಕಳ ಮನೆ ಕಳ್ಳತನ ಪ್ರಕರಣ: ಸಿಸಿಬಿ ಕಾರ್ಯಾಚರಣೆ; ಮತ್ತೋರ್ವ ಆರೋಪಿಯ ದಸ್ತಗಿರಿ; ಬಂಧಿತರ ಸಂಖ್ಯೆ 3ಕ್ಕೇರಿಕೆ ಮಂಗಳೂರು(reporterkarnataka.com): ನಗರದ ಹೊರವಲಯದ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಐಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 3ಕ್ಕೇರಿದೆ. ಜನವರಿ 1 ಮತ... ರಾಜ್ಯ ರಾಜಕೀಯ: ಕುಮಾರಸ್ವಾಮಿ ಬಿಜೆಪಿ ಜತೆ ಸಖ್ಯ ಬೆಳೆಸಿದರೆ 12 ಮಂದಿ ಜನತಾ ದಳ ಶಾಸಕರು ಕಾಂಗ್ರೆಸ್ ಗೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದೆ. ಕಾರಣ ವರ್ಷದೊಳಗೆ ಮಹಾ ಚುನಾವಣೆ ಎದುರಾಗಲಿದೆ. ಬಿಜೆಪಿಗೆ ಗಳಿಸಿದನ್ನು ಉಳಿಸುವ ಚಿಂತೆಯಾದರೆ, ಕಾಂಗ್ರೆಸಿಗೆ ... ಕೆಂಪುಗುಡ್ಡೆ ಇನ್ ಡೇಂಜರ್: ಅಮ್ಟಾಡಿ ಗ್ರಾಮದಲ್ಲಿ ಹೆದ್ದಾರಿ ಬದಿಯಲ್ಲೇ ಗುಡ್ಡ ಕುಸಿಯುವ ಭೀತಿ; ನಾಗರಿಕರಲ್ಲಿ ಹೆಚ್ಚಿದ ಆತಂಕ ಯಾದವ ಕುಲಾಲ್ ಅಗ್ರಬೈಲು ಬಂಟ್ವಾಳ info.reporterkarnataka@gmail.com ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ವಿಶಾಲವಾದ ಕೆಂಪುಗುಡ್ಡೆಯ ಮಧ್ಯೆ ಕೇರೆ ಹಾವಿನಂತೆ ಹಾದು ಹೋಗುವ ಲೋಕೋಪಯೋಗಿ ಇಲಾಖೆಗೆ ಸೇರಿದ ಹೆದ್ದಾರಿ ರಸ್ತೆ ಕಳೆದ ವಾರ ಸುರಿದ ಭಾರೀ ಮಳೆಗೆ ಹೆದ್ದಾರಿ ಬದಿಯಲ್ಲೇ ಬಿರುಕು ಬಿಟ್ಟಿ... « Previous Page 1 …169 170 171 172 173 … 279 Next Page » ಜಾಹೀರಾತು