ಪತಿಯ ಆಪರೇಷನ್ ಗೆ ಹಣ ಹೊಂದಿಸಲು ವಿಫಲ: ಮನನೊಂದ ಸತಿ ಬಾವಿಗೆ ಹಾರಿ ಆತ್ಮಹತ್ಯೆ ಕಾರ್ಕಳ(reporterkarnataka.com): ಪತಿಯ ಆಪರೇಷನ್ ಗೆ ಹಣ ಹೊಂದಿಸಲು ಆಗದ ಕಾರಣ ಮಹಿಳೆಯೊಬ್ಬರು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಡಾರು ಗ್ರಾಮದ ಬಾಳೆಹಿತ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಅಂಡಾರು ಗ್ರಾಮದ ಬಾಳೆಹಿತ್ಲು ನಿವಾಸಿ ವನಿತಾ(45) ಎಂದು ಗುರುತಿಸಲಾಗಿದೆ. ವನಿತಾ ... ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ಕೊನೆಗೂ ರಾಜೀನಾಮೆ ಬೆಂಗಳೂರು (reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ .ಈಶ್ವರಪ್ಪ ಅವರು ತನ್ನ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಈಶ್ವರಪ್ಪ ಅವರು ನಿನ್ನೆ ಮೈಸೂರಿನ ಕಾರ್ಯಕ್ರಮವನ್ನು ಮೊಟಕುಗೊಳಿ... ಮುಂದುವರೆದ ಎಲೆಕ್ಟ್ರಿಕ್ ಸ್ಕೂಟರ್ಗಳ ಸ್ಫೋಟ ಪ್ರಕರಣ: ನಾಸಿಕ್ ನಲ್ಲಿ 20 ಸ್ಕೂಟರ್ಗಳು ಧಗಧಗ ಮುಂಬೈ(reporterkarnataka.com): ಮಹಾರಾಷ್ಟ್ರದ ನಾಸಿಕ್ನಲ್ಲಿ 20 ಎಲೆಕ್ಟ್ರಿಕ್ ಸ್ಕೂಟರ್ಗಳು ಹೊತ್ತಿ ಉರಿದ ಘಟನೆ ನಡೆದಿದೆ. ಜಿತೇಂದ್ರ ಇವಿಯಿಂದ ಬೆಂಗಳೂರಿಗೆ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಸಾಗಿಸುತ್ತಿದ್ದಾಗ ಈ ಅಪಘಡ ಸಂಭವಿಸಿದೆ. ಘಟನೆಯ ಕುರಿತು ಪರಿಶೀಲನೆ ನಡೆಸಲು ಕಂಪನಿ ತನಿಖೆಯನ್ನು ಪ್ರ... ಭದ್ರತಾ ವೈಫಲ್ಯ: ಮದ್ದೂರುನಲ್ಲಿ ಗ್ಯಾಸ್ ಕಟ್ಟರ್ನಿಂದ ಕತ್ತರಿಸಿ ಎಟಿಎಂನಿಂದ 20 ಲಕ್ಷ ರೂ. ದೋಚಿ ಪರಾರಿ ಸಾಂದರ್ಭಿಕ ಚಿತ್ರ ಮದ್ದೂರು(reporterkarnataka.com): ಮೈಸೂರು- ಬೆಂಗಳೂರು ಹೆದ್ದಾರಿ ಬದಿಯಲ್ಲಿದ್ದ ಎಸ್ಬಿಐ ಶಾಖೆಯ ಎಟಿಎಂ ಯಂತ್ರವನ್ನು ದುಷ್ಕರ್ಮಿಗಳು ಗ್ಯಾಸ್ ಕಟ್ಟರ್ನಿಂದ ಕತ್ತರಿಸಿ 20 ಲಕ್ಷ ರೂ.ಗೂ ಅಧಿಕ ಹಣ ದೋಚಿ ಪರಾರಿಯಾಗಿರುವ ಘಟನೆ ಪಟ್ಟಣದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಪಟ್... ಸಿಎಂ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ, ಕಪ್ಪು ಬಾವುಟ ಪ್ರದರ್ಶನ: ಪೊಲೀಸ್ ಕಮಿಷನರ್ ತಲೆದಂಡ? ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ತಲೆದಂಡವಾಗುವ ಸಾಧ್ಯತೆಗಳಿವೆ... ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕುರಿತು ನಿಷ್ಪಕ್ಷಪಾತ ತನಿಖೆ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಲಿದ್ದು, ತನಿಖೆಯ ಪ್ರಾಥಮಿಕ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮದ ಜತೆ ಮ... ಮಂಗಳೂರು: ಮುಖ್ಯಮಂತ್ರಿ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ; ಕಪ್ಪು ಬಾವುಟ ಪ್ರದರ್ಶನ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್... ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ ಉಡುಪಿ(reporterkarnataka.com): ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ್ ಅವರ... ಅಥಣಿಯ ಐಗಳಿಯಲ್ಲಿ ಟಿಪ್ಪರ್ -ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲಿ ಸಾವು ಬೆಳಗಾವಿ(reporterkarnataka.com): ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಸಮೀಪ ನಡದಿದೆ. ಭಾನುವಾರ ಐಗಳಿಯಿಂದ ಅಥಣಿಗೆ ಬೈಕ್ ಮೇಲೆ ತೆರಳುತ್ತಿದ್ದ ಕೋಹಳ್ಳಿ ಗ್ರಾಮದ ಯುವಕ ಮಹಾತೇಶ ಸಿಂಧೂರ ಅವರ ಬೈಕಿಗೆ ಎದುರುಗಡೆಯಿಂ... ಅಹಿತಕರ ಘಟನೆಗಳಿಗೆಲ್ಲ ಮಾಜಿ ಸಿಎಂ ಸಿದ್ದರಾಮಯ್ಯನವರೇ ಕಾರಣ: ಸಂಸದ ಪ್ರತಾಪ್ ಸಿಂಹ ಆರೋಪ ಮೈಸೂರು(reporterkarnataka.com): ರಾಜ್ಯದಲ್ಲಿ ಈಗ ನಡೆಯುತ್ತಿರುವ ಅಹಿತಕರ ಘಟನೆಗಳಿಗೆಲ್ಲಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರೇ ಕಾರಣ ಎಂದು ಬಿಜೆಪಿ ಸಂಸದ ಪ್ರತಾಪ್ಸಿಂಹ ಆರೋಪಿಸಿದರು. ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ಕುರಿತು ನ್ಯಾಯಾಲಯ ತೀರ್ಪು ನೀಡಿ... « Previous Page 1 …170 171 172 173 174 … 227 Next Page » ಜಾಹೀರಾತು