ಮೂಡಿಗೆರೆ: ಕೆಂಪು ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ!: ಅದು ಹೆಣ್ಣಾನೆ ಸರಕಾರ ಫ್ರೀ ಪ್ರಯಾಣಕ್ಕೆ ಬಂದದ್ದು ಎಂದು ವ್ಯಂಗ್ಯವಾಡಿದ ಜನರು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸರಕಾರಿ ಬಸ್ಸೊಂದಕ್ಕೆ ಒಂಟಿ ಸಲಗವೊಂದು ಅಡ್ಡ ಬಂದ ಘಟನೆ ಮೂಡಿಗೆರೆ ತಾಲೂಕಿನ ಕೊಲ್ಲಿಬೈಲ್ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು-ಮೂಡಿಗೆರೆ ರಸ್ತೆಯ ಕೊಲ್ಲಿಬೈಲ್ ಸಮೀಪ ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಹೆಗ್ಡೆ ವನದ... ದ.ಕ.ಜಿಲ್ಲೆಯಲ್ಲಿ ಡ್ರಗ್ಸ್ ನಿರ್ಮೂಲನೆ: ಪೊಲೀಸ್ ಇಲಾಖೆಗೆ ಸ್ಪೀಕರ್ ಖಾದರ್ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಇಡೀ ದೇಶವನ್ನೇ ಕಾಡುತ್ತಿರುವ ಡ್ರಗ್ಸ್ ಜಾಲವನ್ನು ದ.ಕ.ಜಿಲ್ಲೆಯಲ್ಲಿ ಸಂಪೂರ್ಣ ನಿರ್ಮೂಲನೆ ಮಾಡಲು ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪಣ ತೊಟ್ಟಿದ್ದಾರೆ. ರಾಜ್ಯದಲ್ಲಿ ಹೊಸ ಸರ... ಕಾರ್ಕಳ : ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಜೀಪಿನ ಟಯರ್ ಸ್ಫೋಟ: ಅದೃಷ್ಟವಶಾತ್ ಪಾರು ಕಾರ್ಕಳ(reporterkarnataka.com): ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ತೆಲಂಗಾಣದ ಶಾಸಕರು ಪ್ರಯಾಣಿಸುತ್ತಿದ್ದ ಜೀಪೊಂದ ಟಯರ್ ಸ್ಪೋಟಗೊಂಡು ಅಪಘಾತಕ್ಕೀಡಾದ ಘಟನೆ ಕಾರ್ಕಳ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಶನಿವಾರ ನಡೆದಿದೆ. ಜೀಪ್ ನಲ್ಲಿ ತೆಲಂಗಾಣ ಶಾಸಕ ಪಂಜುಗುಳಿ ರೋ... ಸೌಜನ್ಯ ಪ್ರಕರಣದ ಕುರಿತು ನಮ್ಮ ಹೋರಾಟ ನಿಲ್ಲದು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರು(reporterkarnataka.com): ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಕುರಿತು ನಮ್ಮ ಹೋರಾಟ ನಿಲ್ಲುವುದಿಲ್ಲ. ಸೌಜನ್ಯ ಒಂದು ಶಕ್ತಿಯಾದ್ದರಿಂದ ಬಂಧಿತನಾಗಿದ್ದ ಸಂತೋಷ್ ನಿರಪರಾಧಿ ಎಂದು ಸಾಬೀತಾಗಿದೆ. ಹಾಗಾಗಿ 11 ವರ್ಷಗಳಿಂದ ಪ್ರಕರಣ ಜೀವಂತವಾಗಿದೆ ಎಂದು ಪ್ರಜಾಪ್ರಭುತ್ಚ ವೇದಿಕೆ ಬೆಳ್ತಂಗಡ... ನಿಧಿಗಾಗಿ ಶೋಧ: ನಿರ್ಜನ ಪ್ರದೇಶದಲ್ಲಿ 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ದುರುಳರು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಿಧಿಗಾಗಿ 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ಘಟನೆ ಬೆಳಕಿಗೆ ಬಂದಿದೆ. ಕೆಸರಿಕೆ ಗ್ರಾಮದ ನಿರ್ಜನ ಪ್ರದೇಶದಲ್ಲಿ ನಿಧಿಗಾಗಿ ಶೋಧ ಮಾಡಲಾಗಿದೆ. 25 ಅ... ಖಾತೆ ಬದಲಾವಣೆಗೆ 20 ಸಾವಿರ ಬೇಡಿಕೆ: ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ ಮಂಗಳೂರು(reporterkarnataka.com): ಖಾತೆ ಬದಲಾವಣೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್. ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಅಧಿಕಾರಿ. ಬೆಳ್ತಂಗಡಿ ತಾಲೂಕಿನ ಕೊಕ್ಕ... ರಮಾನಾಥ ರೈಗೆ ಮತ್ತೊಮ್ಮೆ ದ.ಕ. ಕಾಂಗ್ರೆಸ್ ಸಾರಥ್ಯ?: ಕೋಮುವಾದ ವಿರುದ್ಧ ಗಟ್ಟಿ ನಿಲುವು ಹೊಂದಿರುವುದೇ ಹೈಕಮಾಂಡ್ ಒಲವಿಗೆ ಕಾರಣ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದಲ್ಲಿ ಸರಕಾರ ಬದಲಾದ ಬಳಿಕ ದ.ಕ. ಜಿಲ್ಲೆಯಲ್ಲೂ ರಾಜಕೀಯ ಚಿತ್ರಣ ಬದಲಾಗಲಾರಂಭಿಸಿದೆ. ಜಿಲ್ಲಾ ಕಾಂಗ್ರೆಸ್ ನಲ್ಲಿ ಸ್ವಲ್ಪ ಮಟ್ಟಿಗೆ ಚಟುವಟಿಕೆ ಗರಿಗೆದರಿದೆ. ಈ ನಡುವೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ... ನೇಣು ಬಿಗಿದು ಯುವಕ ಆತ್ಮಹತ್ಯೆ: ಸಾವಿಗೆ ಮುನ್ನ ಆತ ಡೆತ್ ನೋಟ್ ನಲ್ಲಿ ಬರೆದದ್ದು ಏನು? ಆತನಿಗೆ ಕಿರುಕುಳ ಕೊಟ್ಟವನು ಯಾರು? ಉಳ್ಳಾಲ(reporterkarnataka.com): ತೊಕ್ಕೊಟ್ಟು ಸಮೀಪದ ಕಾಪಿಕಾಡು ಬಳಿಯ ಸತ್ಯನಾರಾಯಣ ಕಂಪೌಂಡ್ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ. ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿತಿನ್ ಇಂದು ಮಧ್ಯಾಹ್ನ ತನ್ನ ಮನೆಯ ಕೋಣೆಯೊಳಗೆ ಹ... ಯುವಕನ ಕೊಲೆ ಪ್ರಕರಣ: ಗುರುವಾಯನಕೆರೆಯಲ್ಲಿ ಬಂಟ್ವಾಳ ಮೂಲದ ಇಬ್ಬರು ಆರೋಪಿಗಳ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ... ಕ್ಷುಲ್ಲಕ ಕಾರಣ: ಮನೆಯವರೊಂದಿಗೆ ಜಗಳವಾಡಿ ಶಾಲಾ ಬಾಲಕಿ ನೇಣಿಗೆ ಶರಣು ಮಂಗಳೂರು(reporterkarnataka.com): ನಗರದ ಹೊರವಲಯದ ಪಾಲ್ದಾನೆ ಬಳಿ ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಎಂಬಾಕೆ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಎಸೆಸ್ಸೆಲ್ಸಿ ಕಲಿಯುತ್ತಿ... « Previous Page 1 …173 174 175 176 177 … 279 Next Page » ಜಾಹೀರಾತು