ಸಂಧಾನ ವಿಫಲ: ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿ(reporterkarnataka.com): ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಟಿಕೆಟಿಗೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರೀಯ ನಾಯಕರ ಜತೆ ನಡೆಸಿದ ಮಾತುಕತೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಡರ್ ಬಿಜೆಪಿಗೆ ರಾಜೀನಾಮೆ ಘೋಷಿಸಿದಿದ್ದಾರೆ. ಬಿಜೆಪಿ ವರಿಷ್ಢ ನಾಯಕ ಧರ್ಮೇಂದ್ರ ಪ್... ಮೂಡಿಗೆರೆ ಪೊಲೀಸ್ ಠಾಣೆ ಮಹಡಿಯೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಹಳೇ ಮೂಡಿಗೆರೆ ಗ್ರಾಮದ ಶಿಲ್ಪಾ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಮಹಿಳೆ ಹಾಗೂ ಅವರ ಅಕ್ಕನ ನಡುವೆ ... ಸಂಪಾಜೆ: ಕೆಎಸ್ಸಾರ್ಟಿಸಿ- ಕಾರು ಭೀಕರ ಅಪಘಾತ; ಮಗು ಸಹಿತ 6 ಮಂದಿ ದಾರುಣ ಸಾವು ಸುಳ್ಯ(reporterkarnataka.com): ಇಲ್ಲಿಗೆ ಸಮೀಪದ ಸಂಪಾಜೆ ಬಳಿ ರಾಜ್ಯ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ 6 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ. ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯದಿಂದ ವಿರಾಜಪೇಟೆಗ... ನಾನೇನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ; ಬಿಜೆಪಿ ನನಗೆ ಮೋಸ ಮಾಡಿದೆ: ಲಕ್ಷ್ಮಣ ಸವದಿ ಆಕ್ರೋಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನಾನೇನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿಲ್ಲ. ಬದಲಿಗೆ ಪಕ್ಷವೇ ನನಗೆ ಮೋಸ ಮಾಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಲಕ್ಷ್ಮಣ್ ಸವದಿ ಅವರಿಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ... ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಬೈಂದೂರು ಸುಕುಮಾರ್ ಶೆಟ್ಡಿ, ಮೂಡಿಗೆರೆ ಕುಮಾರಸ್ವಾಮಿ ಸಹಿತ 7 ಮಂದಿ ಹಾಲಿಗಳಿಗೆ ಟಿಕೆಟ್ ಮಿಸ್ ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ 2ನೇ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದೆ. ಬೈಂದೂರಿನ ಹಾಲಿ ಶಾಸಕ ಸುಕುಮಾರ ಶೆಟ್ಡಿ, ಮೂಡಿಗೆರೆಯ ಎಂ.ಪಿ. ಕುಮಾರಸ್ವಾಮಿ ಸಹಿತ 7 ಮಂದಿಗೆ ಟಿಕೆಟ್ ಮಿಸ್ ಆಗಿದೆ. ಬಿಜೆಪಿ ಹೈಕಮಾಂಡ್ ಮಂಗಳವಾರ ... ಥಾಯ್ಲೆಂಡ್ನಲ್ಲಿ ಸ್ಕ್ಯೂಬಾ ಡೈವಿಂಗ್: ಮಂಗಳೂರು ಯುವತಿ ದಾರುಣ ಸಾವು ಮಂಗಳೂರು(reporterkarnataka.com): ಥಾಯ್ಲೆಂಡ್ನಲ್ಲಿ ಸ್ಕ್ಯೂಬಾ ಡೈವಿಂಗ್ ಮಾಡುವಾಗ ಮಂಗಳೂರಿನ ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟ ಯುವತಿಯನ್ನು ನಗರದ ಗೋರಿಗುಡ್ಡೆ ನಿವಾಸಿ ಓಷಿನ್ ಪಿರೇರಾ (28) ಎಂದು ಗುರುತಿಸಲಾಗಿದೆ. ಗೋರಿಗುಡ್ಡೆ ‘ಹಿಲ್ ಸ್ಟೀಕ್’ ಅಪಾರ್ಟ್ಮೆಂಟ್... ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ- ಡಾ. ಭರತ್ ಶೆಟ್ಟಿ, ದಕ್ಷಿಣ- ವೇದವ್ಯಾಸ ಕಾಮತ್, ಬಂಟ್ವಾಳ- ರಾಜೇಶ್ ನಾಯ್ಕ್; ಅಂಗಾರ, ಮಠಂ... ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಪ್ರಥಮ ಯಾದಿ ಮಂಗಳವಾರ ಬಿಡುಗಡೆಯಾಗಿದ್ದು, ಮಂಗಳೂರು ಉತ್ತರ, ದಕ್ಷಿಣ, ಮೂಡುಬಿದರೆ ಸೇರಿದಂತೆ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ದೊರಕಿದೆ. ಮಂಗಳೂರು ಉತ್ತರದಿಂದ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ದಕ್ಷ... ವಿಧಾನ ಸಭೆ ಚುನಾವಣೆ: ಮಾಜಿ ಸಿಎಂ ಅವರೇ ಬಿಜೆಪಿಯ ಮೊದಲ ರೆಬೆಲ್ ಅಭ್ಯರ್ಥಿ!; ಜಗದೀಶ ಶೆಟ್ಟರ್ ಹೇಳಿದ್ದೇನು? ಹುಬ್ಬಳ್ಳಿ(reporterkarnataka.com); ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದರೆ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದಿದ್ದರೂ ಸ್ಪರ್ಧಿಸಿಯೇ ಸಿದ್ದ ಎಂದು ಕೇಸರಿ ಪಾಳಯಕ್ಕೆ ಸೆಡ್ಡು ಹೊಡೆದಿದ್ದಾರೆ. ಮೊನ್ನೆಯವರೆಗೂ ನನಗೆ ... ಸಿ ಫಾರ್ ಕಾಂಗ್ರೆಸ್ ಮಾತ್ರವಲ್ಲ; ಸಿ ಫಾರ್ ಕನ್ಫ್ಯೂಶನ್, ಕರಪ್ಶನ್: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಟೀಕೆ ಮಂಗಳೂರು(reporterkarnataka.com): ಸಿ ಫಾರ್ ಕಾಂಗ್ರೆಸ್ ಮಾತ್ರವಲ್ಲ; ಸಿ ಫಾರ್ ಕನ್ಫ್ಯೂಶನ್ ಕೂಡ ಆಗುತ್ತದೆ. ಸಿ ಎಂದರೆ ಕರಪ್ಶನ್ ಎಂದೂ ಆಗುತ್ತದೆ. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಜನನಿ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಟೀಕಿಸಿದರು. ಸೋಮವಾರ ಮಂಗಳೂರು ಮಾಧ್ಯಮ ಕೇಂದ್ರದ ಉದ್... ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಕಾರು: ಮಹಿಳೆ ದಾರುಣ ಸಾವು; ಮತ್ತೋರ್ವ ಮಹಿಳೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ... « Previous Page 1 …176 177 178 179 180 … 270 Next Page » ಜಾಹೀರಾತು