ಮರೆಯಾದ ಕ್ರಿಕೆಟ್ ದಂತಕಥೆ ; ಹೃದಯಾಘಾತದಿಂದ ಜಗತ್ತಿಗೆ ಗುಡ್ ಬೈ ಹೇಳಿದ ಮ್ಯಾಜಿಕ್ ಸ್ಪಿನ್ನರ್ ಶೇನ್ ವಾರ್ನ್ ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಥೈಲ್ಯಾಂಡ್ನಲ್ಲಿದ್ದ ಶೇನ್ ವಾರ್ನ್ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯನ್ ನ್ಯೂಸ್ ಚಾನೆಲ್ ಫಾಕ್ಸ್ ಸ್ಪೋರ್ಟ್ ವರದಿ ಮಾಡಿದೆ. ವಾರ್ನ್ ಅ... ಮಂಗಳಾ ಬಾಡ್ಮಿಂಟನ್ ಅಸೋಸಿಯೇಶನ್ ಕೆಲಸ ಶ್ಲಾಘನೀಯ: ಎ. ಸದಾನಂದ ಶೆಟ್ಟಿ ಮಂಗಳೂರು(reporterkarnataka.com): ಬಾಡ್ಮಿಂಟನ್ ಕ್ರೀಡೆಗಾಗಿ ದುಡಿಯುತ್ತಿರುವ ಮಂಗಳಾ ಬಾಡ್ಮಿಂಟನ್ ಅಸೋಸಿಯೇಶನ್ನಂತಹ ಸಂಘಟನೆ ಇಡೀ ರಾಜ್ಯದಲ್ಲಿಯೇ ಇಲ್ಲ. ಗ್ರಾಮೀಣ ಸೇರಿದಂತೆ ನಗರದ ಕ್ರೀಡಾಪಟುಗಳಿಗೆ ಬೆಳೆಸುವ ಕೆಲಸ ಶ್ಲಾಘನೀಯ ಎಂದು ಮಂಗಳೂರಿನ ಶ್ರೀದೇವಿ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಸ್ಟಿಟ್ಯ... ರಾಜ್ಯ ಬಜೆಟ್: ಈ ಬಾರಿ ಯಾವುದೇ ತೆರಿಗೆ ಹೆಚ್ಚಳವಿಲ್ಲ; ಯಾವ ಜಿಲ್ಲೆಗಳಿಗೆ ಏನೇನು ಇದೆ? ಬೆಂಗಳೂರು(reporterkarnataka.com) ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುಡ್ ನ್ಯೂಸ್ ನೀಡಿದ್ದಾರೆ ತೆರಿಗೆ ಹೆಚ್ಚಳದಿಂದ ತತ್ತರಿಸಿರುವ ಜನತೆಗೆ ಈ ಬಾರಿಯ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳ ಪ್ರಸ್ತಾಪ ಮಾಡಿಲ್ಲ. ವಿಧಾನಸಭೆಯಲ್ಲಿ ಇಂದು ಮಧ್ಯ... ಮೂಡಿಗೆರೆ: ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ದೇವನ ಗುಲ್ ಕಾಡಿನಲ್ಲಿ ಭಾರಿ ಬೆಂಕಿ ಅನಾಹುತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ದೇವನ ಗುಲ್ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಹತ್ತಾರು ಎಕರೆ ಅರಣ್ಯ ಅಗ್ನಿಗಾಹುತಿಯಾಗಿದೆ. ನೂರಾರು ಮ... ಉಕ್ರೇನ್ ನಿಂದ 15 ವಿಮಾನಗಳ ಮೂಲಕ 3,352 ಭಾರತೀಯರ ಸ್ಥಳಾಂತರ: ಭಾರತೀಯ ವಿದೇಶಾಂಗ ಸಚಿವಾಲಯ ಹೊಸದಿಲ್ಲಿ(reporterkarnataka.com): ಉಕ್ರೇನ್ ನಲ್ಲಿ ಸಿಲುಕಿರುವ 3.352 ಭಾರತೀಯರನ್ನು15 ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭಾರತೀಯ ವಿದೇಶಾಂಗ ಸಚಿವಾಲಯ ವಕ್... ಧರ್ಮಸ್ಥಳಕ್ಕೆ ಚಿಕ್ಕಮಗಳೂರಿನಿಂದ ಪಾದಯಾತ್ರೆಯಲ್ಲಿ ಬಂದ ವ್ಯಕ್ತಿ ನೇತ್ರಾವತಿಯಲ್ಲಿ ಮುಳುಗಿ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಗೌದನ... ಉಕ್ರೇನ್: ಕೊಡಗಿನ 10ಕ್ಕೂ ಅಧಿಕ ವಿದ್ಯಾರ್ಥಿಗಳು ಸಂಕಷ್ಟದಲ್ಲಿ; ಮೆಟ್ರೋದ ನೆಲ ಮಾಳಿಗೆಯಲ್ಲಿ ಬದುಕು! ಮಡಿಕೇರಿ(reporterkarnataka.com): ಯುದ್ಧಗ್ರಸ್ತ ಉಕ್ರೇನ್ನಲ್ಲಿ, ಶಿಕ್ಷಣಕ್ಕಾಗಿ ತೆರಳಿರುವ ಕೊಡಗು ಜಿಲ್ಲೆಯ 10ಕ್ಕೂ ಅಧಿಕ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಲಾಗದೆ ಸಂಕಷ್ಟಕ್ಕೆ ಸಿಲುಕಿದ್ದು, ವಾಪಸ್ ಕರೆದು ತರುವ ಕುರಿತು ಕೇಂದ್ರ ಸರಕಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಯುದ್ಧ ಆರಂ... ಉಕ್ರೇನ್ – ರಷ್ಯಾ ಯುದ್ಧ : ಸಾವಿರಕ್ಕೂ ಅಧಿಕ ಸೈನಿಕರ ಸಾವು; ಸಂಕಷ್ಟದಲ್ಲಿ ನಾಗರಿಕರು ಮಾಸ್ಕೋ(reporterkarnataka.com): ರಷ್ಯಾ-ಉಕ್ರೇನ್ ನಡುವಿನ ಭೀಕರ ಕದನದಿಂದ ಎರಡು ದೇಶದಲ್ಲಿ ಅಪಾರ ಪ್ರಮಾಣದ ಸಾವು – ನೋವು ಉಂಟಾಗಿದ್ದು, ರಷ್ಯಾದ ಸಾವಿರಕ್ಕೂ ಅಧಿಕ ಸೈನಿಕರು ಸಂಘರ್ಷದಲ್ಲಿ ಸಾವನ್ನಪ್ಪಿದ್ದಾರೆಂದು ಉಕ್ರೇನ್ ರಕ್ಷಣಾ ಸಚಿವಾಲಯ ತಿಳಿಸಿದೆ. ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್... ರಷ್ಯಾ-ಉಕ್ರೇನ್ ಯುದ್ಧ ; ಉಕ್ರೇನ್ನಲ್ಲಿ ಸಿಲುಕಿರುವ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ! ಮಂಗಳೂರು ReporterKarnataka.com ಮಂಗಳೂರಿನ ದೇರೇಬೈಲ್ ನಿವಾಸಿ ಅನೈನಾ ಅನ್ನ ಅವರು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದು, ಉಕ್ರೇನ್ನ ಖಾರ್ಕಿವ್ ನಗರದ ಗಡಿ ಭಾಗದಲ್ಲಿ ನೆಲೆಸಿರೋ ಅನೈನಾ ಮಂಗಳೂರಿನಲ್ಲಿರೋ ತಾಯಿ ಸಂಧ್ಯಾ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಸದ್ಯ ಉಕ್ರೇನ್ನಲ್ಲಿ ಸುರಕ್... ರಷ್ಯಾ- ಉಕ್ರೇನ್ ಮಧ್ಯೆ ಯುದ್ಧ ಆರಂಭ: ವಾಯು ನೆಲೆಗಳ ಮೇಲೆ ದಾಳಿ; ಎಲ್ಲ ಶಾಂತಿ ಮಾತುಕತೆ ವಿಫಲ ಮಾಸ್ಕೋ(reporterkarnataka.com): ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿದೆ. ರಷ್ಯಾ ನಾಲ್ಕೂ ದಿಕ್ಕುಗಳಿಂದ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ದಾಳಿ ಆರಂಭಿಸಿದೆ. ಇದರೊಂದಿಗೆ ಎಲ್ಲ ಶಾಂತಿ ಮಾತುಕತೆ ವಿಫಲವಾಗಿದೆ. ಉಕ್ರೇನ್ ಬೆಂಬಲಿಸಿ, ರಷ್ಯಾದ ವಿರುದ್ಧ ನಿಂತರೆ, ಮಾಸ್ಕೋದ ತೀಕ್ಷ್... « Previous Page 1 …176 177 178 179 180 … 227 Next Page » ಜಾಹೀರಾತು