ಬಿಸಿಲಿನ ಝಳಕ್ಕೆ ಕೊತಕೊತ ಕುದಿಯುತ್ತಿದ್ದ ಮಂಗಳೂರಿನಲ್ಲಿ ಬಿರುಸಿನ ಮಳೆ ಆರಂಭ: ಸ್ಮಾರ್ಟ್ ಸಿಟಿಯ ರಸ್ತೆಯೇ ತೋಡು! ಮಂಗಳೂರು(reporterkarnataka.com): ಕಾದ ಬಣಲೆಯಂತಾಗಿದ್ದ ಕರಾವಳಿ ಜಿಲ್ಲೆಗಳಲ್ಲಿ ಕೊನೆಗೂ ಮಳೆ ಅಬ್ಬರ ಶುರುವಾಗಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನೆಲೆಸಿದ್ದು, ಗುಡುಗು ಸಹಿತ ಅಬ್ಬರದ ಮಳೆ ಆರಂಭವಾಗಿದೆ. ಮಂಗಳೂರಿನಲ್ಲಿ ಬಿದ್ದ ಮೊದಲ ಸಾಧಾ... ದ.ಕ. ಉಸ್ತುವಾರಿ ದಿನೇಶ್ ಗುಂಡೂರಾವ್: ಕರಾವಳಿಯಲ್ಲಿ ಬಿಜೆಪಿ ಪ್ರಾಬಲ್ಯಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಪ್ಲಾನ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ಕಾಂಗ್ರೆಸ್ ಸರಕಾರ ಜಿಲ್ಲಾವಾರು ಉಸ್ತುವಾರಿ ಸಚಿವರುಗಳ ನೇಮಕ ಮಾಡಿದ್ದು, ದ.ಕ. ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನೇಮಿಸಿದೆ. ಆ ಮೂಲಕ ಕರಾವಳಿಯಲ್ಲಿ... ಹೊಸತಾಗಿ ಖರೀದಿಸಿ ಮನೆಯಲ್ಲೇ ಯುವತಿ ಆತ್ಮಹತ್ಯೆ: ಮೋಸ ಹೋದರೆ ಮನೆ ಖರೀದಿಯಲ್ಲಿ? ಕಿರುಕುಳ ನೀಡಿದರೇ ಬ್ಯಾಂಕ್ ಅಧಿಕಾರಿಗಳು? ಮಂಗಳೂರು(reporterkarnataka.com): ಹೊಸತಾಗಿ ಖರೀದಿಸಿದ ಮನೆಯಲ್ಲೇ ಯುವತಿಯೊಬ್ಬರು ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತೊಕ್ಕೊಟ್ಟು ಸಮೀಪದ ಕುಂಪಲ ಬಳಿಯ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಸಾವಿಗೆ ಶರಣಾದ ಯುವತಿಯನ್ನು ಅಶ್ವಿನಿ ಬಂಗೇರ(25) ಎಂದು ಗುರುತಿಸಲಾಗಿದೆ. ರಾತ್ರಿ ಗೆಳತಿ ಜ... ಜಲಕ್ಷಾಮದ ಭೀತಿ ಬಿಟ್ಟು ಬಿಡಿ, ತುಂಬೆ ಡ್ಯಾಮ್ ತುಂಬುತ್ತಿದೆ!: ಎಎಂಆರ್ ನಿಂದ ಹರಿದು ಬಂದಳು ನೇತ್ರಾವತಿ!! ಅಶೋಕ್ ಕಲ್ಲಡ್ಕ ಮಂಗಳೂರು ಶ್ರಾವ್ಯ ಸೂರ್ಯ ಮಂಗಳೂರು info.reporterkarnataka@gmail.com ಮುಂಗಾರು ಮಳೆ ವಿಳಂಬ ಹಾಗೂ ವಿಪರೀತ ಬಿಸಿಲಿನಿಂದ ತಳ ಕಂಡಿದ್ದ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಇದ್ಸಕ್ಕಿದ್ದ ಹಾಗೆ ನೀರು ತುಂಬಿದೆ. ಮಳೆ ಇಲ್ಲದೆ ಇದೇಗೆ ಮ್ಯಾಜಿಕ ನಡೆಯಿತು ಎಂದು ನಿಮಗೆಲ್ಲ ಆಶ್ಚರ್ಯವಾಗ... ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ: ಗೋವಾದಿಂದ 920 ಕಿಮೀ ದೂರದಲ್ಲಿ ಕೇಂದ್ರೀಕೃತ ಬೆಂಗಳೂರು(reporterkarnataka.com): ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈರುತ್ಯ... ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹ... ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ; ಮೀನುಗಾರರಿಗೆ ಮುನ್ನೆಚ್ಚರಿಕೆ ಮಂಗಳೂರು(reporterkarnataka.com): ಹವಾಮಾನ ಮುನ್ಸೂಚನೆಯಂತೆ ಇದೇ ಜೂ. 6 ರಿಂದ 11ರ ವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇ... ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಗೇಮ್ ಪ್ಲಾನ್ ಸಿದ್ದವಾಗುತ್ತಿದೆಯೇ?: ಜೆಡಿಎಸ್ – ಬಿಜೆಪಿಯ ರಣತಂತ್ರ ಏನು? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆಯ ಬಳಿಕ ಮತ್ತೊಂದು ರಾಜಕೀಯ ಧ್ರುವೀಕರಣಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ ಹಾಗೂ ಪಾತಾಳಕ್ಕೆ ಕುಸಿದ ಜೆಡಿಎಸ್ ಹೊ... ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್: ಕಡಲನಗರಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಗಳೂರು(reporterkarnataka.com): ಪೊಲೀಸ್ ಇಲಾಖೆ ನೈತಿಕ ಪೊಲೀಸ್ ಗಿರಿ ನಡೆಯಲು ಯಾವುದೇ ಕಾರಣಕ್ಕೂ ಅವಕಾಶವೇ ನೀಡಬಾರದು. ಈ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಮಂಗಳೂರಿನಲ್ಲಿ ಸು... ಶಾಸಕ ರಾಜು ಕಾಗೆಯಿಂದ ಕಿರುಕುಳ: ಗ್ರಾಪಂ ಮಾಜಿ ಅಧ್ಯಕ್ಷ ಆರೋಪ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಶಾಸಕರ ಮನೆ ಮುಂದೆ ಆಗಮಿಸಿದ ರಾಮಗೌಡ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗೇವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶಾಸಕರ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರು ಕುಟುಂಬ ಸಹಿತ ಶಾಸಕ ಮನೆ ಮುಂದೆ ಆಗಮಿ... « Previous Page 1 …176 177 178 179 180 … 279 Next Page » ಜಾಹೀರಾತು