New Delhi | ಅಮೆರಿಕ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆ: ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ನವದೆಹಲಿ( reporterkarnataka.com): ಅಮೆರಿಕದ ಮಧ್ಯಸ್ಥಿಕೆಯ ನಂತರ ಭಾರತ ಮತ್ತು ಪಾಕಿಸ್ತಾನವು “ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮ”ಕ್ಕೆ ಒಪ್ಪಿಕೊಂಡಿವೆ. ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಈ ವಿಷಯ ತಿಳಿಸಿದ್ದಾರೆ. ಟ್ರಂಪ್ ಮಧ್ಯಸ್ಥಿಕೆಯಲ್ಲಿ ಉಭಯ ದೇಶಗಳ ನಡುವೆ ಮಾತುಕತೆ ನಡೆ... Bangalore | ಓಬಳಾಪುರಂ ಅಕ್ರಮ ಗಣಿಗಾರಿಕೆಯಲ್ಲಿ 7 ವರ್ಷ ಜೈಲು ಶಿಕ್ಷೆ: ಜನಾರ್ದನ ರೆಡ್ಡಿ ಶಾಸಕತ್ವ ರದ್ದು ಬೆಂಗಳೂರು(reporterkarnataka.com): ಓಬಳಾಪುರಂ ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಪ್ರಕರಣದಲ್ಲಿ ಸಿಬಿಐ ಕೋರ್ಟ್ ನಿಂದ 7 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ... ಭಾರತ- ಪಾಕ್ ನಡುವೆ ಉದ್ವಿಗ್ನ ಸ್ಥಿತಿ: ಗಡಿ ಜಿಲ್ಲೆಗಳ ಶಾಲಾ- ಕಾಲೇಜ್ ಬಂದ್; ಮುಚ್ಚಿದ ಏರ್ ಪೋರ್ಟ್; ಹೈ ಆಲರ್ಟ್ ಘೋಷಣೆ ಚಂಡೀಗಢ(reporterkarnataka.com): ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಕಳೆದಂತೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಗಡಿ ಹೊಂದಿಕೊಂಡಿರುವ ಪಂಜಾಬ್ ನ 6 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ದೇಶದ ಗಡಿ ರಾಜ್ಯಗಳಲ್ಲಿ ಹೈ ಆಲರ್ಟ್... ಆಪರೇಶನ್ ಸಿಂಧೂರ್ ಬಳಿಕವೂ ಗಡಿಯಲ್ಲಿ ಪಾಕ್ ಪಡೆಯಿಂದ ಶೆಲ್ ದಾಳಿ; ಭಾರತದಿಂದ ಪ್ರತಿದಾಳಿ ಶ್ರೀನಗರ(reporterkarnataka.com): ಭಾರತೀಯ ಸೇನೆ ನಡೆಸಿದ ಆಪರೇಶನ್ ಸಿಂಧೂರದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್ಒಸಿ) ಉದ್ದಕ್ಕೂ ಪಾಕಿಸ್ತಾನಿ ಪಡೆಗಳು ಗುರುವಾರ ಶೆಲ್ ದಾಳಿ ನಡೆಸಿದ್ದು, ಭಾರತೀಯ ಸೇನೆ ಪ್ರತಿದಾಳಿ ನಡೆಸಿದೆ. ಸತತ ಎರಡನೇ ದಿನ... New Delhi | ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ್’: ಪಾಕಿಸ್ತಾನದ 9 ಉಗ್ರತಾಣಗಳ ಧ್ವಂಸ ನವದೆಹಲಿ(reporterkarnataka.com): ಪಹಲ್ಗಾಮ್ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬುಧವಾರ ಮುಂಜಾನೆ 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಯಲ್ಲಿ 9 ಕಡೆ ಭಯೋತ್ಪಾದಕರ ಅಡಗುತಾಣದ ಮೇಲೆ ದಾಳಿ ನಡೆಸಿದೆ. ಉಗ್ರಗಾ... Bangalore | ಪಾಕ್ ಉಗ್ರರ ವಿರುದ್ದ ಕಾರ್ಯಾಚರಣೆ: ಭಾರತೀಯ ಸೇನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಬೆಂಗಳೂರು(reporterkarnataka.com): ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾ... ಅಕ್ರಮ ಗಣಿಗಾರಿಕೆ: ತಿರುಪತಿ ತಿಮ್ಮಪ್ಪನಿಗೆ 45 ಕೋಟಿ ರೂ.ಗಳ ಕಿರೀಟ ಸಮರ್ಪಿಸಿದ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಹೈದರಾಬಾದ್(reporterkarnataka.com): ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಗಂಗಾವತಿ ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 13 ವರ್ಷಗಳ ದೀ... ತರೀಕೆರೆ: ಭಾರೀ ಗಾಳಿಗೆ ಮುರಿದು ಬಿದ್ದ 100 ವರ್ಷ ಹಳೆಯ ಬೃಹತ್ ಮರ; ಆಟೋ, ಕಾರು ಪವಾಡಸದೃಶ್ಯ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಲ್ಲತ್ತಿಗರಿ ದೇವಸ್ಥಾನದ ಬಳಿ ಭಾರೀ ಗಾಳಿಗೆ 100 ವರ್ಷ ಹಳೆಯದಾದ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಆಟೋ ಹಾಗೂ ಕಾರಿನಲ್ಲಿದ್ದವರು ಅದೃಷ್ಟವಶಾತ್ ಜಸ್ಟ್ ಮಿಸ್ ಆಗಿದ್ದಾರ... Mangaluru Crime | ಸುಹಾಸ್ ಶೆಟ್ಟಿ ಕೊಲೆ ಹಿಂದೆ ಫಾಜಿಲ್ ಸಹೋದರ: ಪೊಲೀಸ್ ಕಮಿಷನರ್ ಅಗರ್ವಾಲ್ ಬಹಿರಂಗ ಮಂಗಳೂರು(reporterkarnataka.com): ಬಜಪೆ ಸಮೀಪದ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಫಾಜಿಲ್ ಸಹೋದರ ಇರುವ ಅಂಶ ಬೆಳಕಿಗೆ ಬಂದಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಸುಹಾಸ್ ಕೊಲೆಯಲ್ಲಿ ಈ ಹಿಂದೆ ಹತ್ಯೆಗೀಡಾಗಿದ್ದ ಫಾಜಿಲ್ನ ಸಹೋದರ ಸಹಾಯ ಮಾಡಿದ್ದ ಎಂಬ ವಿಷಯವನ್... Mangaluru | ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ; ಇನ್ನಿಬ್ಬರಿಗಾಗಿ ಶೋಧ ಮಂಗಳೂರು(reporterkarnataka.com): ಬಜಪೆ ಸಮೀಪ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಸಫ್ವಾನ್, ನಿಯಾಜ್, ಮಹಮ್ಮದ್ ಮುಸಮ್ಮೀರ್, ಕಲಂದರ್ ಶಾಫಿ, ಅದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್... « Previous Page 1 …16 17 18 19 20 … 247 Next Page » ಜಾಹೀರಾತು