ದ.ಕ. ಜಿಲ್ಲೆಯ ಸುಮಾರು16 ಕಡೆಗಳಲ್ಲಿ ಎನ್ ಐಎ ದಾಳಿ: ಬೆಳ್ಳಂಬೆಳಗೆ ಕಾರ್ಯಾಚರಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯ ಸುಮಾರು 16 ಕಡೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ದಾಳಿ ನಡೆಸಿದೆ. ಬುಧವಾರ ಬೆಳ್ಳಂಬೆಳಗೆ ನಡೆದ ಈ ದಾಳಿಯಲ್ಲಿ ಮನೆ, ಕಚೇರಿ ಕೂಡ ಸೇರಿದೆ. ವಿಧ್ವಂಸಕ ಕೃತ್ಯ, ಹವಾಲಾ ಹಣ ಸೇರಿದಂತೆ ಹಲವು ವಿಷಯಗಳ ಕುರಿತು ತನಿಖೆ ನಡೆಸಲು ದಾಳ... ಕಾಂಗ್ರೆಸ್ ಗೆ ಲಕ್ಷ್ಮಣ ಸವದಿ ಬಿಗ್ ಶಾಕ್: ನಿಗಮ- ಮಂಡಳಿಗಳ ಸ್ಥಾನವನ್ನು ಪರೋಕ್ಷವಾಗಿ ನಿರಾಕರಿಸಿದ ಅಥಣಿ ಶಾಸಕಾ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸಚಿವ ಸ್ಥಾನ ಸಿಗದೆ ನಿರಾಶರಾದ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ನಿಗಮ- ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಪರೋಕ್ಷವಾಗಿ ತಿರಸ್ಕರಿಸಿ ಕಾಂಗ್ರೆಸ್ ಗೆ ದೊಡ್ಡ ಶಾಕ್ ನೀಡಿದ್ದಾರೆ. ಅಥಣಿ ಪಟ್ಟಣದಲ್ಲಿರುವ ತಮ್ಮ ಖಾಸಗಿ ನಿವಾ... ಟ್ರಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಪತ್ತೆ: ಪೊಲೀಸ್ – ಅರಣ್ಯ ಇಲಾಖೆ ಜಂಟೀ ಕಾರ್ಯಾ... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಟ್ರಕ್ಕಿಂಗ್ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ ಹಚ್ಚಲಾಗಿದ್ದು, ಆ ಮೂಲಕ ಪ್ರಕರಣ ಸುಖಾಂತ್ಯಗೊಂಡಿದೆ. ಸ್ಥಳೀಯರು ಹಾಗೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಶೋಧ ... ಕುಕ್ಕುಟ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ: ಐಸಿಎಆರ್-ಎನ್ಐಎಎನ್ಪಿ ಜತೆಗೆ ಕೆಪಿಎಫ್ಬಿಎ ಒಪ್ಪಂದಕ್ಕೆ ಸಹಿ ಮಂಗಳೂರು(reporterkarnataka.com): ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್)- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ (ಎನ್ಐಎಎನ್ಪಿ) ಜತೆಗೆ ಶುಕ್ರವಾರ ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್ (ಕೆಪಿಎಫ್ಬಿಎ) ನೊಂದಿಗೆ ಕುಕ್ಕುಟ ಕ... ಮಾನವೀಯ ನೆಲೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಯ ಮರು ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಗೆ ಮಾನವೀಯತೆಯ ನೆಲೆಯಲ್ಲಿ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮರು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಹೊಸ ಸರ್ಕಾರ ಬಂದ ನಂತರ ಹಿ... ನಾನು ಕಾಂಗ್ರೆಸ್ಸಿನ ಜಾತ್ಯತೀತ ಶಾಸಕ, ಸಂಘದ ಸ್ವಯಂಸೇವಕ: ಎಚ್.ಡಿ. ತಮ್ಮಯ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಾನು ಕಾಂಗ್ರೆಸ್ ಶಾಸಕ ಹಾಗೂ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಬಿಜೆಪಿಯಿಂದ ಕಾಂಗ್ರೆಸ್ ಸೇರಿ ಗೆದ್ದ ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಶಿಸ್ತು ಕಲಿಸಿದೆ.... ತಾಯಿ- ಮಗು ಕಾಣೆ: ಪತ್ತೆಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರ ಕೋರಿಕೆ ಮಂಗಳೂರು(reporter Karnataka.com): ಸುಮಿತಾ ರಾಣಿ ಸರ್ಕಾರ್ (23) ಹಾಗೂ ಅವರ ಮಗಳು ರಿಯಾ ನಾಮಾ(6) ಎಂಬವರು ಮೇ 23ರಿಂದ ಕಾಣೆಯಾಗಿರುವ ಬಗ್ಗೆ ಇಲ್ಲಿನ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ಚಹರೆ: ಎತ್ತರ 4.8 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈ ಬಣ್ಣ ಹಾಗೂ ಸ... ಮಹಿಳೆಯ ಮನೆಗೆ ಹೋದ ಆರೋಪ: ಯುವಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಹಿಳೆಯೊಬ್ಬರ ಮನೆಗೆ ಹೋಗಿದ್ದ ಎಂಬ ಕಾರಣಕ್ಕೆ ಯುವಕನೊರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್'ನಲ್ಲಿ ನಡೆದಿದೆ. ... ನೂತನ ಸ್ಪೀಕರ್ ‘ಸದನ ವೀರ’ ಯು.ಟಿ. ಖಾದರ್ ಗೆ ತವರಿನಲ್ಲಿ ಅಭಿನಂದನೆ: ಮಂಗ್ಳೂರಿಗರು ಫುಲ್ ಖುಷ್ ಖುಷ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನ ಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿರುವ ಯು.ಟಿ. ಖಾದರ್ ಅವರಿಗೆ ಗುರುವಾರ ಮಂಗಳೂರಿನ ಸರ್ಕೀಟ್ ಹೌಸ್ ನಲ್ಲಿ ಸಾರ್ವಜನಿಕ ಅಭಿನಂದನೆ ಸಲ್ಲಿಸಲಾಗಿದ್ದು, ಕರಾವಳಿಗೆ ದೊರೆತ ಈ ಗೌರವಕ್ಕೆ ಮಂಗಳ... ನಿಷ್ಠರಿಗೆ ಸಚಿವ ಸ್ಥಾನ: ದಿಲ್ಲಿಯಲ್ಲಿ ವರಿಷ್ಠರ ಮುಂದೆ ಸಿದ್ದು-ಡಿಕೆಶಿ ಲಾಬಿ; ಪೇಚಿಗೆ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್ ಮೃದುಲಾ ನಾಯರ್ ಹೊಸದಿಲ್ಲಿ info.reporterkarnataka@gmail.com ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರದಿಂದ ದೆಹಲಿಯಲ್ಲಿ ಭೀಡುಬಿಟ್ಟಿದ್ದು, ವರಿಷ್ಠರ ಜತೆ ಒಂದರ ಮೇಲೊಂದು ಸಭೆ ನಡೆಯುತ್ತಲೇ ಇದೆ. ತ... « Previous Page 1 …178 179 180 181 182 … 279 Next Page » ಜಾಹೀರಾತು