ಮೂಡುಬಿದರೆ ಸಮೀಪ ರಸ್ತೆ ಅಪಘಾತ: ಯಕ್ಷಗಾನ ಕಲಾವಿದ ಸಾವು; ಆಟ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ದುರಂತ ಮಂಗಳೂರು(reporterkarnataka.com): ಹಿರಿಯಡ್ಕ ಮೇಳದ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಳಗ್ಗಿನ ಜಾವ ಮೂಡುಬಿದಿರೆ ಗಂಟಾಲಕಟ್ಟೆ ಸಮೀಪ ರಸ್ತೆ ಅಪಘಾತ ಸಂಭವಿಸಿತ್ತು. ಅವರು ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ... ಪ್ರಥಮ, ದ್ವಿತೀಯ ಪಿಯುಸಿ ಪಠ್ಯಕ್ರಮ ಕಡಿತ: ವಾರ್ಷಿಕ, ಪ್ರಾಯೋಗಿಕ ಪರೀಕ್ಷೆಗೆ ಡೇಟ್ ಫಿಕ್ಸ್ ಬೆಂಗಳೂರು(reporterkarnataka.com): 2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಪದವಿ ಪೂರ್ವ ... ಕಾರ್ಕಳ: ಅನಾರೋಗ್ಯಪೀಡಿತ ವ್ಯಕ್ತಿ ತೋಡಿಗೆ ಬಿದ್ದು ಸಾವು ಕಾರ್ಕಳ(reporterkarnataka.com): ಅನಾರೋಗ್ಯದಿಂದ ಕೂಡಿದ್ದ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಬಂದಲ್ಪಾಡಿ ಎಂಬಲ್ಲಿ ನಡೆದಿದೆ . ಉಮೇಶ್ (50) ಎಂಬುವವರು ಮೃತಪಟ್ಟವರು. ಅಸ್ತಮ ಹಾಗು ಫಿಟ್ಸ್ ಕಾಯಿಲೆಯಿಂದ ಬಳಲುತಿದ್ದ ಉಮೇಶ್ ಅವರು ಜ.15 ರಂದು ಹತ್ತಿರ... ಜಗಳೂರು: ಭೀಕರ ರಸ್ತೆ ಅಪಘಾತ; ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಕೂಡ್ಲಿಗಿಯ ಇಬ್ಬರು ಸೇರಿ 7 ಮಂದಿ ಸಾವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ 56 ಬಂಗಾರಿಗುಡ್ಡದ ಬಳಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಅಸುನೀಗಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಇಂಡಿಕಾ ಕಾರು ಡಿವೈಡರ್ಗೆ... ಸುಲಿಗೆ ಪ್ರಕರಣ: ಆಕಾಶಭವನ ಶರಣ್ ಸೇರಿದಂತೆ 4 ಮಂದಿ ಬಂಧನ; ಸಿಸಿಬಿ ಪೊಲೀಸರ ಕಾರ್ಯಾಚರಣೆ ಮಂಗಳೂರು(reporterkarnataka.com) : ಇತ್ತೀಚೆಗಷ್ಟೇ ಜಾಮೀನು ಮೇಲೆ ಬಿಡುಗಡೆಗೊಂಡಿರುವ ಆಕಾಶಭವನ ಶರಣ್ ಹಾಗೂ ಇತರ ನಾಲ್ವರನ್ನು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೊಲೆ, ಕೊಲೆ ಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶರಣ್... 3ನೇ ಅಲೆಯ ಭಯ: ಶಿಕ್ಷಣ ವ್ಯವಸ್ಥೆಯಲ್ಲಿ ಮುಂಬರುವ ಸವಾಲು ಎದುರಿಸಲು ಮಂಗಳೂರಿನ ರೋಶನಿ ನಿಲಯ ಸಜ್ಜು ಮಂಗಳೂರು(reporterkarnataka.com): ಪ್ರತಿಕೂಲ ಪರಿಸ್ಥಿತಿಯನ್ನು ಪ್ರಯೋಜನವಾಗಿ ಹೇಗೆ ಪರಿವರ್ತಿಸಬಹುದು ಎಂಬ ಬಗ್ಗೆ ಹೊಸ ಬಗೆಯ ಪ್ರಯೋಗ ಮಂಗಳೂರಿನ ರೋಶನಿ ನಿಲಯದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ನಲ್ಲಿ ನಡೆಯಿತು. ಕೋವಿಡ್ ಸವಾಲುಗಳ ವಿರುದ್ಧ ಕ್ಯಾಂಪಸ್ಗಳಲ್ಲಿ ನಾವು ಸಿದ್ದರಾಗಬೇಕೆನ್ನುವ ಬಗ್ಗೆ ಚ... ಒಮಿಕ್ರಾನ್ ಆತಂಕ: ದ.ಕ. ಜಿಲ್ಲೆಯ ರಿಕ್ರಿಯೇಷನ್ ಕ್ಲಬ್ ಗಳು ಬಂದ್ ಮಂಗಳೂರು (reporterkarnataka.com): ಕೊರೊನಾ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಸಾ... ನ್ಯಾಯಾಧೀಶರ ಭೇಟಿ ವೇಳೆ ಪೊಲೀಸ್ ಠಾಣೆಗೆ ಬಾಗಿಲು: ಇನ್ಸ್ಪೆಕ್ಟರ್ ಸಸ್ಪೆಂಡ್ ಚಾಮರಾಜನಗರ(reporterkarnataka.com): ನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ. ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ. ಚಾಮರಾಜನಗರ ಜೆಎಂಎಫ್ಸಿ ... ಕಾರ್ಕಳ : ನಿಲ್ಲದ ಜಾನುವಾರು ಕಳ್ಳರ ಹಾವಳಿ; ನಿಟ್ಟೆಯಲ್ಲಿ ಮತ್ತೆ 5 ದನಗಳ್ಳತನ ಕಾರ್ಕಳ(reporterkarnataka.com)ನಿಟ್ಟೆ ಗ್ರಾಮದ ಲೆಮಿನಾ ಕ್ರಾಸ್ ದರ್ಖಾಸು ಮನೆಯ ರಾಜೇಶ್ ಆಚಾರ್ಯ ಎಂಬವರ ಮನೆಯ ಹಟ್ಟಿಯಲ್ಲಿ ಜ.10 ರಂದು ಕಟ್ಟಿ ಹಾಕಿದ 5 ದನಗಳನ್ನು ಹರಿತ ಆಯುಧದಿಂದ ಹಗ್ಗವನ್ನು ತುಂಡು ಮಾಡಿ ಕಳವು ಮಾಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ: ಅಸ್ವಸ್ಥಗೊಂಡಿದ್ದ ಪಿಯು ವಿದ್ಯಾರ್ಥಿನಿ ಮೃತ್ಯು ಕಾರ್ಕಳ(reporterkarnataka.com) : ಅಸ್ವಸ್ಥಗೊಂಡು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನೀರೆ ಬಾರೆಜಡ್ಡು ಎಂಬಲ್ಲಿ ನಡೆದಿದೆ. ಶರಣ್ಯ (18)ಮೃತಪಟ್ಟ ವಿದ್ಯಾರ್ಥಿನಿ. ಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯ... « Previous Page 1 …181 182 183 184 185 … 227 Next Page » ಜಾಹೀರಾತು