ಚಿತ್ರಾಪುರ: ಗಾಂಜಾ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ; ಆಟೋ ಚಾಲಕ ಗಂಭೀರ ಗಾಯ ಮಂಗಳೂರು(reporterkarnataka.com): ನಗರದ ಹೊರವಲಯದ ಚಿತ್ರಾಪುರ ಸಮೀಪದ ಗಾಂಜಾ ಸೇವಿಸಿದ ಇಬ್ಬರು ದುಷ್ಕರ್ಮಿಗಳು ಆಟೋ ಚಾಲಕರ ಮೇಲೆ ತಲವಾರಿನಿಂದ ದಾಳಿ ನಡೆಸಿ, ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ. ಪಣಂಬೂರು ಮೊಗವೀರ ಮಹಾಸಭಾ ವ್ಯಾಪ್ತಿಯ ಕಡಲತೀರದಲ್ಲಿ ಈ ಘಟನೆ ನಡೆದಿದ್ದು, ತಲವಾರು ದಾಳಿಯಿಂದ ಗ... ಕಾರ್ಕಳದ ಅಜೆಕಾರು ಸಮೀಪದ ಬಾವಿಗೆ ಬಿದ್ದ ವ್ಯಕ್ತಿಯನ್ನು ಬಚಾವ್ ಮಾಡಿದ ಅಗ್ನಿಶಾಮಕ ದಳ ಕಾರ್ಕಳ(reporterkarnataka.com): ಅಜೆಕಾರು ಕೈಕಂಬ ಎಂಬಲ್ಲಿ ಬಾವಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ಕಾರ್ಕಳ ಅಗ್ನಿ ಶಾಮಕ ದಳವು ರಕ್ಷಿಸಿದ ಘಟನೆ ಫೆ.26ರ ಬೆಳಿಗ್ಗೆ ನಡೆದಿದೆ. ಸುಕುಮಾರ(40) ಎಂಬವರು ಬಾವಿಗೆ ಬಿದ್ದು ಜೀವಾಪಾಯದಿಂದ ಪಾರಾದವರು. ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ದೌ... ಮಣಿಪಾಲದ ಪ್ರೊಫೆಸರ್ ನೇಣು ಬಿಗಿದು ಆತ್ಮಹತ್ಯೆ: 4 ದಿನಗಳ ಬಳಿಕ ಘಟನೆ ಬೆಳಕಿಗೆ ಮಣಿಪಾಲ(reporterkarnataka.com): ಮಣಿಪಾಲ ದಶರಥನಗರದ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಪ್ರೊಫೆಸರ್ ಒಬ್ಬರ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತರನ್ನು ಉತ್ತರಪ್ರದೇಶದ ಅಹಮದ್ ಮಿರ್ಜಾ(38) ಎಂದು ಗುರುತಿಸಲಾಗಿದೆ. ಇವರು ಮಣ... ಉಡುಪಿ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡಿದ್ದ ಗೋಪಾಡಿಯ ನಿವಾಸಿ ಚಿಕಿತ್ಸೆ ಫಲಿಸದೆ ಸಾವು ಉಡುಪಿ(reporterkarnataka.com): ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದಿದೆ. ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ಸಮ... ಪೊಲೀಸ್ ದಾಳಿ: ಭಾರಿ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ; 6 ಮಂದಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು nfo.reporterkarnataka@gmail.ಕಾಂ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಂದೂಕು ದುರಸ್ತಿಪಡಿಸುವ ಅಂಗಡಿಗಳಿಗೆ ದಾಳಿ ನಡೆಸಿದ ಪೊಲೀಸರು ಭಾರಿ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ ಹಚ್ಚಿದ್ದು 6 ಮಂದಿಯನ್ನು ಬಂಧಿಸಿದ್ದಾರೆ. ಬಾಳೆಹೊನ್ನೂರು ,ಬಾಳೂರು, ಕ... ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆ: ಕುಲದೀಪ್ ಕುಮಾರ್ ಜೈನ್ ನೂತನ ಆಯುಕ್ತರು ಮಂಗಳೂರು(reporter Karnataka.com): ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆಗೊಂಡಿದ್ದು, ಕುಲದೀಪ್ ಕುಮಾರ್ ಜೈನ್ ಅವರು ನೂತನ ಕಮಿಷನರ್ ಆಗಿ ನಿಯುಕ್ತಗೊಂಡಿದ್ದಾರೆ. ಶಶಿ ಕುಮಾರ್ ಅವರು ಸುಮಾರು 2 ವರ್ಷಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ರೈಲ್... ಬಾಳೆಹೊನ್ನೂರು: ಭದ್ರಾ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು; ಮುಳುಗು ತಜ್ಞರಿಂದ ಶವ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೆಹೊನ್ನೂರು ಹೋಬಳಿಯ ಕೊಳಲೆ ಗ್ರಾಮದ ಇಡುಕುನಿ ಶಿವಣ್ಣ (45)ಎಂಬುವರು ನಿನ್ನೆ ಭದ್ರಾ ನದಿಯಲ್ಲಿ ಮುಳುಗಿ ಸಾವನಪ್ಪಿದ್ದು, ಇಂದು ಮೃತದೇಹವನ್ನು ಪತ್ತೆ ಹಚ್ಚಲಾಗಿದೆ. ಮುಳುಗು ತಜ್ಞರಾದ ಬಾಳೆಹೊಳೆ ಭಾಸ್ಕರ ಹಾಗೂ ... ರಸ್ತೆ ಮಧ್ಯದಲ್ಲೇ ಆಟೋ ಚಾಲಕನ ಯು ಟರ್ನ್: ಹೆಲ್ಮೆಟ್ ಧರಿಸದ ವಿದ್ಯಾರ್ಥಿ ಸ್ಥಳದಲ್ಲೇ ಸಾವು ಮಂಗಳೂರು(reporterkarnataka.com): ಆಟೋ ಚಾಲಕನ ನಿರ್ಲಕ್ಷ್ಯದ ಚಾಲನೆ ಹಾಗೂ ಹೆಲ್ಮೆಟ್ ರಹಿತ ಪ್ರಯಾಣದಿಂದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದ ಹೃದಯ ವಿದ್ರಾವಕ ಘಟನೆ ನಗರದ ಬಿಜೈನಲ್ಲಿ ನಡೆಯಿತು. ಪಾದಚಾರಿಗಳು, ದಾರಿ ಹೋಕರು ನೋಡು ನೋಡುತ್ತಿದ್ದಂತೆ ಈ ಘೋರ ದುರಂತ ನಡೆದೇ ಹೋಯಿತು.ಆಟೋ ಚಾಲಕ... ಮುಂಡ್ಕೂರು: ಸಿಡಿಮದ್ದು ಪ್ರದರ್ಶನದ ವೇಳೆ ಬೆಂಕಿ ಅವಘಡ; ಬಾಲಕರು ಸೇರಿ 4 ಮಂದಿ ಆಸ್ಪತ್ರೆಗೆ ದಾಖಲು ಸಾಂದರ್ಭಿಕ ಚಿತ್ರ ಕಾರ್ಕಳ(reporterkarnataka.com): ಸಿಡಿಮದ್ದು ಪ್ರದರ್ಶನದ ವೇಳೆ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಬೆಂಕಿ ತಗುಲಿ ಸುಟ್ಟಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭವಿಸಿದೆ. ಅ... ಕಡಬ: ಕಾಡಾನೆ ಅಟ್ಟಹಾಸ; ಸಲಗ ದಾಳಿಗೆ ಯುವತಿ ಸೇರಿ 2 ಮಂದಿ ದಾರುಣ ಸಾವು ಕಡಬ(reporterkarnataka.com): ಮಲೆನಾಡು ಜಿಲ್ಲೆಗಳಲ್ಲಿ ಕಂಡು ಬರುತ್ತಿದ್ದ ಕಾಡಾನೆ ಹಾವಳಿ ಇದೀಗ ಕರಾವಳಿ ಜಿಲ್ಲೆಯಾದ ದ.ಕ.ಕ್ಕೂ ತಟ್ಟಿದೆ. ಕರಾವಳಿಯ ಅರೆ ಮಲೆನಾಡಿನಿಂದಾವೃತವಾಗಿರುವ ಕಡಬ ಸಮೀಪದ ಕುಟ್ರುಪಾಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕುಟ್ರುಪಾ... « Previous Page 1 …181 182 183 184 185 … 270 Next Page » ಜಾಹೀರಾತು