ಮುಂಡ್ಕೂರು: ಸಿಡಿಮದ್ದು ಪ್ರದರ್ಶನದ ವೇಳೆ ಬೆಂಕಿ ಅವಘಡ; ಬಾಲಕರು ಸೇರಿ 4 ಮಂದಿ ಆಸ್ಪತ್ರೆಗೆ ದಾಖಲು ಸಾಂದರ್ಭಿಕ ಚಿತ್ರ ಕಾರ್ಕಳ(reporterkarnataka.com): ಸಿಡಿಮದ್ದು ಪ್ರದರ್ಶನದ ವೇಳೆ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಬೆಂಕಿ ತಗುಲಿ ಸುಟ್ಟಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭವಿಸಿದೆ. ಅ... ಕಡಬ: ಕಾಡಾನೆ ಅಟ್ಟಹಾಸ; ಸಲಗ ದಾಳಿಗೆ ಯುವತಿ ಸೇರಿ 2 ಮಂದಿ ದಾರುಣ ಸಾವು ಕಡಬ(reporterkarnataka.com): ಮಲೆನಾಡು ಜಿಲ್ಲೆಗಳಲ್ಲಿ ಕಂಡು ಬರುತ್ತಿದ್ದ ಕಾಡಾನೆ ಹಾವಳಿ ಇದೀಗ ಕರಾವಳಿ ಜಿಲ್ಲೆಯಾದ ದ.ಕ.ಕ್ಕೂ ತಟ್ಟಿದೆ. ಕರಾವಳಿಯ ಅರೆ ಮಲೆನಾಡಿನಿಂದಾವೃತವಾಗಿರುವ ಕಡಬ ಸಮೀಪದ ಕುಟ್ರುಪಾಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕುಟ್ರುಪಾ... ತಾಯಿ ಗದರಿಸಿದಕ್ಕೆ ವಿಷ ಸೇವಿಸಿದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು ಮಂಗಳೂರು(reporterkarnataka.com): ತಾಯಿ ಗದರಿಸಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ವಯಸ್ಸಿನ ಕುಂಪಲದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾಳೆ. ಕುಂಪಲ ಆಶ್ರಯ ಕಾಲೊನಿಯಲ್ಲಿ ವಾಸವಿದ್ದ ಸೋಮನಾಥ ಮತ್ತು ಭವ್ಯಾ ದಂಪತಿ... ಕೆಮ್ಮಣ್ಣು: ಮೃತದೇಹ ಎಸೆದು ಹೋದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮೃತನ ಪತ್ನಿ ಉಡುಪಿ(reporterkarnataka.com): ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದ್ದ ಟೆಂಪೋ ರಿಕ್ಷಾದಲ್ಲಿ ಬಂದು ಕಸದ ಕೊಂಪೆಗೆ ಕೂಲಿಕಾರ್ಮಿಕನ ಮೃತದೇಹ ಎಸೆದು ಹೋದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೃತ ಕೂಲಿ ಕಾರ್ಮಿಕನ ಪತ್ನಿ ತನ್ನ ಗಂಡನ ಸಾವಿನಲ್ಲಿ ಸಂಶಯವಿದೆ ಎಂದು ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್... ಮಹಾರಾಷ್ಟ್ರದ ಲಾತೂರ್ ನಲ್ಲಿ ನಿಗೂಢ ಭಾರಿ ಸದ್ದು: ಆತಂಕಕ್ಕೀಡಾದ ಸ್ಥಳೀಯ ಜನತೆ ಮುಂಬೈ(reporterkarnataka.com): ಮಹಾರಾಷ್ಟ್ರದ ಲಾತೂರ್ ನಗರದ ಪೂರ್ವ ಭಾಗದಲ್ಲಿ ಅನೇಕ ದಿನಗಳಿಂದ ಭಾರಿ ಸದ್ದು ಕೇಳಿಬರುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬುಧವಾರ ಬೆಳಗ್ಗೆ 10.30ರಿಂದ 10.45ರ ನಡುವೆ ಈ ಶಬ್ದಗಳು ಕೇಳಿಬಂದಿದ್ದು, ವಿಪತ್ತು ನಿರ್ವಹಣಾ ಇಲಾಖೆಯು ಲಾತೂರ್ ನಗರದ ಭೂಕಂಪದ... ಮಣಿಪಾಲ: ಪತ್ನಿಯ ಅಗಲುವಿಕೆ ದುಃಖ ತಾಳಲಾಗದೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಣಿಪಾಲ(reporterkarnataka.com): ಹೆಂಡತಿ ಅಗಲಿದ ಕಾರಣ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಎಂಐಟಿಯಲ್ಲಿ ನಡೆದಿದೆ. ಕೃಷ್ಣಾನಂದ ಶೆಣೈ (50) ಆತ್ಮಹತ್ಯೆ ಮಾಡಿಕೊಂಡವರು. ಅಲೆವೂರಿನ ಮೂಡುಅಲೆವೂರು ನಿವಾಸಿಯಾಗಿದ್ದು ಮಣಿಪಾಲ ಎಂಐಟಿಯಲ... ಅಥಣಿ: ಕೃಷ್ಣಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ದರೂರ ಸೇತುವೆ ಬಳಿ ಇರುವ ಕೃಷ್ಣಾ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಸುಮಾರು 50 ವಯಸ್ಸಿನವರಾಗಿದ್ದು ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ.ಸ್ಥಳದಲ್ಲಿ ಅಥಣಿ ಪೊಲೀಸ್ ಠಾಣಾ ಸಿಬ್ಬಂ... ವಿಜಯಪುರ: ಅಧಿಕಾರಿಗಳ ಕಿರುಕುಳ ಆರೋಪ; ಸಾಸಾಬಳ ಶಾಲೆ ಶಿಕ್ಷಕ ಆತ್ಮಹತ್ಯೆ; ಕುಟುಂಬಸ್ಥರಿಂದ ಪ್ರತಿಭಟನೆ ವಿಜಯಪುರ(reporterkarnataka.com): ಅಧಿಕಾರಿಗಳ ಕಿರುಕುಳ ತಾಳಲಾರದೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ನಡೆದಿದೆ. ತಾಲೂಕಿನ ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಮೃತ ದುರ್ದೈವಿ. ಶಿಕ್ಷಕ ಡೆತ್ ನೋಟ್ ಬ... ಗಾಂಜಾ ಸೇವನೆ: ಯಡ್ತರೆಯಲ್ಲಿ ಯುವಕ ಪೊಲೀಸರ ವಶಕ್ಕೆ; ವೈದ್ಯಕೀಯ ಪರೀಕ್ಷೆಯಲ್ಲಿ ದೃಢ ಕುಂದಾಪುರ(reporterkarnataka.com): ಗಾಂಜಾ ಸೇವನೆ ಸಂಬಂಧಿಸಿ ಯುವಕನೋರ್ವನನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಯಡ್ತರೆ ಗ್ರಾಮದ ಬೈಂದೂರು ಸರಕಾರಿ ಬಸ್ ನಿಲ್ದಾಣದಲ್ಲಿ ಫೆ.11ರಂದು ನಡೆದಿದೆ. ಸ್ಥಳೀಯ ನಿವಾಸಿ ವಿಶಾಲ್(22) ಎಂಬಾತನು ಬಸ್ ನಿಲ್ದಾಣದ ಬಳಿ ಮಾದಕವಸ್ತು ಸೇವಿಸಿದಂ... ಉಪ್ಪೂರಿನಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ; ಅರ್ಧ ತಾಸು ಟ್ರಾಫಿಕ್ ಜಾಮ್ ಉಡುಪಿ(reporterkarnataka.com): ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ... « Previous Page 1 …182 183 184 185 186 … 270 Next Page » ಜಾಹೀರಾತು