ಸ್ಟ್ಯಾಲಿನ್ ಅಲ್ಲ, ಆತನ ಅಪ್ಪನಿಂದಲೂ ಸನಾತನ ಧರ್ಮ ಅಲುಗಾಡಿಸಲು ಸಾಧ್ಯವಿಲ್ಲ: ಮಂಗಳೂರಿನಲ್ಲಿ ಚಕ್ರಮರ್ತಿ ಸೂಲಿಬೆಲೆ ಮಂಗಳೂರು(reporterkarnataka.com): ಸ್ಟ್ಯಾಲಿನ್ ಅಲ್ಲ ಆತನ ಅಪ್ಪ, ಅಜ್ಜ ಯಾವನೊಬ್ಬನೂ ಪ್ರಯತ್ನಿಸಿದರೂ ಸನಾತನ ಧರ್ಮವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಚಕ್ರಮರ್ತಿ ಸೂಲಿಬೆಲೆ ಹೇಳಿದರು. ಅವರು ಸೋಮವಾರ ನಗರದ ಕದ್ರಿ ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗ ದಳದ ವತಿಯಿಂದ ನಡೆದ ಶೌರ್ಯ ಜಾಗರ... ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ನಡುರಾತ್ರಿ ನಡು ರಸ್ತೆಯಲ್ಲೇ ಮಲಗಿದ ಭೂಪ!: ಪ್ರಾಣ ಉಳಿಸಿದ ಬೈಕ್ ಇಂಡಿಕೇಟರ್ !! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ಭೂಪನೊಬ್ಬ ರಸ್ತೆ ಮಧ್ಯೆ ಮಲಗಿದ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಆತನ ಜೀವ ಉಳಿದಿದೆ. ಹಾಸನದಿಂದ ಸಂಬಂ... ಬೆಂಗಳೂರು: ಅಕ್ಟೋಬರ್ 9ರಂದು ನಡೆಯಬೇಕಿದ್ದ ಮುಖ್ಯಮಂತ್ರಿಗಳ ಜನತಾ ದರ್ಶನ ಮುಂದೂಡಿಕೆ ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಅಕ್ಟೋಬರ್ 9ರಂದು ನಡೆಯಬೇಕಿದ್ದ ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದ... ಸಿಕ್ಕಿಂ ಪ್ರವಾಹ: ಸಾವಿನ ಸಂಖ್ಯೆ 26ಕ್ಕೇರಿಕೆ; 142 ಮಂದಿ ನಾಪತ್ತೆ; 12 ಸಾವಿರಕ್ಕೂ ಜನರು ಬೀದಿಪಾಲು ಗ್ಯಾಂಗ್ಟಾಕ್(reporterkarnataka.com): ಸಿಕ್ಕಿಂನಲ್ಲಿ ಮೇಘಸ್ಫೋಟದಿಂದ ಹಠಾತ್ತನೆ ಉಂಟಾದ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 26ಕ್ಕೇರಿದೆ. 142 ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 12 ಸಾವಿರ ಜನರು ಮನೆ ಮಠ ಕಳೆದುಕೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಭೀಕರ ಪ್ರವ... ನಕಲಿ ದಾಖಲೆ ಸೃಷ್ಟಿಸಿ ಸರಕಾರದ ಬೊಕ್ಕಸಕ್ಕೆ ವಂಚನೆ: ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ ಮಂಗಳೂರು(reporterkarnataka.com): ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿರ್ಕನಕಟ್ಟೆ ಬಜ್ಜೋಡಿಯ ಬರ್ನಾಡ್ ರೋಶನ್ ಮೆಸ್ಕರೆನಸ್(41) ಎಂದು ಗುರುತಿಸಲ... ಕಾಡಾನೆ ನಾಡಿಗೆ ಬರುವುದನ್ನು ತಡೆಯಲು ಆದ್ಯತೆಯ ಮೇಲೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ಅರಣ್ಯ ಸಚಿವರ ಭರವಸೆ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು, ಕೊಣಾಜೆ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಮರಳಿಸುವಂತೆ ಮತ್ತು ನಾಡಿಗೆ ಬಾರದಂತೆ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಅರಣ್ಯ ಜೀ... ಕಾನೂನುಬಾಹಿರ ಮರುಳುಗಾರಿಕೆ, ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ: ಉಡುಪಿ ಜಿಲ್ಲೆ ಸಮಸ್ಯೆ ಕುರಿತ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕಾನೂನುಬಾಹಿರ ಮರುಳುಗಾರಿಕೆ ಹಾಗೂ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಕೆಂಪು ಕಲ್ಲು ಗಣಿಗಾರಿಕೆಯಿಂದ ಜನರಿಗೆ ತೊಂದರೆಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಮರಳು, ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆಗಳ ಬಗ... ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಶೃಂಗೇರಿ ಭೇಟಿ: ಸ್ವಾಮೀಜಿ ಜತೆ ಚರ್ಚೆ; ರಾಮ ಮಂದಿರ ಉದ್ಘಾಟನೆಗೆ ಆಹ್ವಾನ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ಶೃಂಗೇರಿಗೆ ಭೇಟಿ ನೀಡಿ ಶಾರದಾಂಭೆಯ ಆಶೀರ್ವಾದ ಪಡೆದರು. ಭಾಗವತ್ ಅವರು ಶಾರದಾಂಬೆ ಪೀಠದ ಇಬ್ಬರು ಗುರುವತ್ರಯರ ಆಶೀರ್ವಾದ ಪಡೆದರು. ಒಂದೂವರೆ ಗಂಟೆಗಳ ಕಾಲ ಗುರುಗಳ ಜೊತೆ ಭಾಗವ... ಲೋಕಸಭೆ ಚುನಾವಣೆ: ಜೆಡಿಎಸ್ ಗೆ 3 ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಚಿಂತನೆ; ಗೌಡ್ರು ಒಪ್ಪಿಕೊಂಡ್ರೆ ಒಂದೆರಡು ದಿನಗಳಲ್ಲಿ ಸಖ್ಯ ಪಕ್ಕಾ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಎಲ್ಲವೂ ಅಂದುಕೊಂಡಂತೆ ನಡೆದರೆ ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೆರಡು ದಿನಗಳಲ್ಲಿ ಪಕ್ಕಾ ಆಗಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಜೆಡಿಎಸ್ ... ‘ಕರೊ ದಿಲ್ ಕಿ ಮರ್ಝಿ ಇಂಡಿಯಾ ವಿದ್ ಕೆಡಿಎಂ’: ವಿಶ್ವ ಕಪ್ ಅಭಿಯಾನ ಆರಂಭಿಸಿದ ಕೆಡಿಎಂ ಬೆಂಗಳೂರು(reporterkarnataka.com): ಭಾರತದಲ್ಲಿನ ಪ್ರಮುಖ ಮೊಬೈಲ್ ಪರಿಕರಗಳ ಬ್ರ್ಯಾಂಡ್ ಕೆಡಿಎಂ, 'ಕರೊ ದಿಲ್ ಕಿ ಮರ್ಝಿ ಇಂಡಿಯಾ ವಿದ್ ಕೆಡಿಎಂ' ಎಂಬ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಿದೆ. ಭಾರತದಲ್ಲಿ ಕ್ರಿಕೆಟ್ ಅನ್ನು ಧರ್ಮವೆಂದು ಆಚರಿಸಲಾಗುತ್ತದೆ ಮತ್ತು ಮುಂಬರುವ ವಿಶ್ವಕಪ್ ಭಾರತದಲ್ಲಿ... « Previous Page 1 …186 187 188 189 190 … 310 Next Page » ಜಾಹೀರಾತು