ಚಾರ್ಮಾಡಿ ಘಾಟಿ ಆಯ್ತು, ಇದೀಗ ದೇವರಮನೆ ಗುಡ್ಡ ರಸ್ತೆ ಬದಿಯಲ್ಲೇ ಯುವಕರ ಡ್ಯಾನ್ಸ್: ಮೋಜು- ಮಸ್ತಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಪ್ರವಾಸಿಗರು ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಬದಿ ಮೋಜು- ಮಸ್ತಿ ಮಾಡುವುದು ಇದೀಗ ಹಳೆಯ ವಿಷಯವಾದರೆ, ಇದೀಗ ಮೂಡಿಗೆರೆ ತಾಲೂಕಿನ ದೇವರಮನೆಗುಡ್ಡ ಸಮೀಪ ರಸ್ತೆ ಬದಿಯಲ್ಲಿ ಯುವಕರ ಗುಂಪಿನ ಡ್ಯಾನ್ಸ್ ಶುರುವಾಗಿದೆ. ರಸ್ತೆ ... ಸಿಸಿಬಿ ಕಾರ್ಯಾಚರಣೆ: ಎರಡು ಪ್ರತ್ಯೇಕ ಪ್ರಕರಣದಲ್ಲಿ 4 ಮಂದಿ ಬಂಧನ; 10 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ ಮಂಗಳೂರು(reporterkarnataka.com): ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ 4 ಆರೋಪಿಗಳನ್ನು ದಸ್ತಗಿರಿ ಮಾಡಿ ಒಟ್ಟು 200 ಗ್ರಾಂ ಎಂಡಿಎಂಎ ಮಾದಕ ವ... ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೌರವಾಭಿನಂದನೆ ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಅಭಿನಂದಿಸಿ ಗೌರವಿಸಿದರು. ಮಂಗಳೂರಿನಲ್ಲಿ ಕಿತ್ತಳೆ ಮಾರಿ ಬದುಕು ಕಟ್ಟಿಕೊಂಡಿದ್ದ ಹಾಜಬ್ಬ ಅವರು ತನ್ನ ಹುಟ್ಟೂರಿನಲ್ಲಿ ಶಾಲೆ ಕಟ್ಟುವ ಕನಸು ಕಂ... ಮೀನುಗಾರಿಕೆಗೆ ತೆರಳಿದ್ದ ತೆಪ್ಪ ಮಗುಚಿ ಓರ್ವ ದಾರುಣ ಸಾವು: ಇನ್ನಿಬ್ಬರು ಈಜಿ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ತೆಪ್ಪ ಮಗುಚಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಭದ್ರಾ ಜಲಾಶಯದಲ್ಲಿ ನಡೆದಿದೆ. ಮೃತನನ... ದಕ್ಷಿಣ ಕನ್ನಡ ಸಹಿತ ದೇಶದ ಹಲವೆಡೆ ಎನ್ಐಎ ದಾಳಿ: ಪಿಎಫ್ ಐ ವಿರುದ್ಧ ಕಾರ್ಯಾಚರಣೆ; ದಾಖಲೆಗಳ ಪರಿಶೀಲನೆ ಬೆಂಗಳೂರು(reporterkarnataka.com): ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ದೇಶದ 14 ಕಡೆಗಳಿಗೆ ಭಾನುವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ನಡೆಸಿದೆ. ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಹಲವೆಡೆ ದಾಳಿ ನಡೆಸಲಾಗಿದೆ. ಎನ್ಐಎ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವ... ಸರಕಾರಿ ಬಸ್- ಕಾರು ಮುಖಾಮುಖಿ ಡಿಕ್ಕಿ: ತಾಯಿ- ಮಗ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಸರಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ದಾರುಣ ಘಟನೆ ನಡೆದಿದೆ. ಮೃತರನ್ನು ಮೂಲತಃ ಬೆಂಗಳೂರಿನ ಕೋಣನಕ... ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಕೇಸ್ : ಅಕ್ರಮ ಖಾತೆ ಮಾಡಿದ ಆರೋಪ; ಪೊಲೀಸರಿಗೆ ಉಪ ವಿಭಾಗಾಧಿಕಾರಿ ದೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸದ್ಯ ಕಡೂರಿನಿಂದ ವರ್ಗಾವಣೆಗೊಂಡಿರುವ ತಹಸೀಲ್ದಾರ್ ಉಮೇಶ್ ಅವರು ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿರುವ ಆರೋಪದ ಮೇಲೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಉಪ ವಿಭಾಗಾಧಿಕಾರಿ ಡಾ.ಕಾಂತರಾಜ್ ಅವರು ... ಹೊರನಾಡಿಗೆ ಬಾರದ ಸರಕಾರಿ ಬಸ್!: ಕಾದು ಕಾದು ಸುಸ್ತಾಗಿ ರಾತ್ರಿ ವೇಳೆ ಪಿಕ್ ಅಪ್ ವಾಹನವೇರಿದ ಮಹಿಳೆಯರು ಸೇರಿದಂತೆ ಭಕ್ತರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಸರ್ಕಾರಿ ಬಸ್ ಇಲ್ಲದೆ ಮಹಿಳೆಯರು ಮಕ್ಕಳು ಸೇರಿದಂತೆ ಪ್ರಯಾಣಿಕರು ಪಿಕ್ ಅಪ್ ವಾಹನದಲ್ಲಿ ಯಾನ ಮಾಡಿದ ಘಟನೆ ಕಾಫಿನಾಡಲ್ಲಿ ನಡೆದಿದೆ. ಕಳಸ ಸಮೀಪದ ಹೊರನಾಡಿನಲ್ಲಿ ಬಸ್ಸಿಗಾಗಿ ಭಕ್ತರು, ಪ್ರವಾಸಿಗರು ಕಾದು ಕುಳಿತ್ತಿದ್ದ... ಸಿಸಿಬಿ ಕಾರ್ಯಾಚರಣೆ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿ ಬಂಧನ ಮಂಗಳೂರು(reporterkarnataka.com): ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಳಾಯಿ ನಿವಾಸಿಯಾದ ಮುಸ್ತಫಾ ಅಲಿಯಾಸ್ ಮೊಹಮ್ಮದ್ ಮುಸ್ತಫಾ(63) ಬಂಧಿತ ಆರೋಪಿ. ... ಅರಗ ಜ್ಞಾನೇಂದ್ರ ಶಾಸಕ ಸ್ಥಾನ ಅನರ್ಹಗೊಳಿಸಿ ತಕ್ಷಣ ಬಂಧಿಸಿ: ಸ್ಪೀಕರ್ ಗೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯ ಬೆಂಗಳೂರು(reporterkarnataka.com): ವರ್ಣಬೇಧ, ಜನಾಂಗೀಯ ನಿಂದನೆ ಹಾಗೂ ಪ್ರಾಂತ್ಯವಾರು ಬೇಧ ಮಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಮತ್ತು ತಕ್ಷಣ ಅವರನ್ನು ಬಂಧಿಸುವಂತೆ ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಮ... « Previous Page 1 …187 188 189 190 191 … 301 Next Page » ಜಾಹೀರಾತು