ತಾಯಿ ಗದರಿಸಿದಕ್ಕೆ ವಿಷ ಸೇವಿಸಿದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು ಮಂಗಳೂರು(reporterkarnataka.com): ತಾಯಿ ಗದರಿಸಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ವಯಸ್ಸಿನ ಕುಂಪಲದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾಳೆ. ಕುಂಪಲ ಆಶ್ರಯ ಕಾಲೊನಿಯಲ್ಲಿ ವಾಸವಿದ್ದ ಸೋಮನಾಥ ಮತ್ತು ಭವ್ಯಾ ದಂಪತಿ... ಕೆಮ್ಮಣ್ಣು: ಮೃತದೇಹ ಎಸೆದು ಹೋದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮೃತನ ಪತ್ನಿ ಉಡುಪಿ(reporterkarnataka.com): ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದ್ದ ಟೆಂಪೋ ರಿಕ್ಷಾದಲ್ಲಿ ಬಂದು ಕಸದ ಕೊಂಪೆಗೆ ಕೂಲಿಕಾರ್ಮಿಕನ ಮೃತದೇಹ ಎಸೆದು ಹೋದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೃತ ಕೂಲಿ ಕಾರ್ಮಿಕನ ಪತ್ನಿ ತನ್ನ ಗಂಡನ ಸಾವಿನಲ್ಲಿ ಸಂಶಯವಿದೆ ಎಂದು ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್... ಮಹಾರಾಷ್ಟ್ರದ ಲಾತೂರ್ ನಲ್ಲಿ ನಿಗೂಢ ಭಾರಿ ಸದ್ದು: ಆತಂಕಕ್ಕೀಡಾದ ಸ್ಥಳೀಯ ಜನತೆ ಮುಂಬೈ(reporterkarnataka.com): ಮಹಾರಾಷ್ಟ್ರದ ಲಾತೂರ್ ನಗರದ ಪೂರ್ವ ಭಾಗದಲ್ಲಿ ಅನೇಕ ದಿನಗಳಿಂದ ಭಾರಿ ಸದ್ದು ಕೇಳಿಬರುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬುಧವಾರ ಬೆಳಗ್ಗೆ 10.30ರಿಂದ 10.45ರ ನಡುವೆ ಈ ಶಬ್ದಗಳು ಕೇಳಿಬಂದಿದ್ದು, ವಿಪತ್ತು ನಿರ್ವಹಣಾ ಇಲಾಖೆಯು ಲಾತೂರ್ ನಗರದ ಭೂಕಂಪದ... ಮಣಿಪಾಲ: ಪತ್ನಿಯ ಅಗಲುವಿಕೆ ದುಃಖ ತಾಳಲಾಗದೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಣಿಪಾಲ(reporterkarnataka.com): ಹೆಂಡತಿ ಅಗಲಿದ ಕಾರಣ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಎಂಐಟಿಯಲ್ಲಿ ನಡೆದಿದೆ. ಕೃಷ್ಣಾನಂದ ಶೆಣೈ (50) ಆತ್ಮಹತ್ಯೆ ಮಾಡಿಕೊಂಡವರು. ಅಲೆವೂರಿನ ಮೂಡುಅಲೆವೂರು ನಿವಾಸಿಯಾಗಿದ್ದು ಮಣಿಪಾಲ ಎಂಐಟಿಯಲ... ಅಥಣಿ: ಕೃಷ್ಣಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ದರೂರ ಸೇತುವೆ ಬಳಿ ಇರುವ ಕೃಷ್ಣಾ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಸುಮಾರು 50 ವಯಸ್ಸಿನವರಾಗಿದ್ದು ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ.ಸ್ಥಳದಲ್ಲಿ ಅಥಣಿ ಪೊಲೀಸ್ ಠಾಣಾ ಸಿಬ್ಬಂ... ವಿಜಯಪುರ: ಅಧಿಕಾರಿಗಳ ಕಿರುಕುಳ ಆರೋಪ; ಸಾಸಾಬಳ ಶಾಲೆ ಶಿಕ್ಷಕ ಆತ್ಮಹತ್ಯೆ; ಕುಟುಂಬಸ್ಥರಿಂದ ಪ್ರತಿಭಟನೆ ವಿಜಯಪುರ(reporterkarnataka.com): ಅಧಿಕಾರಿಗಳ ಕಿರುಕುಳ ತಾಳಲಾರದೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ನಡೆದಿದೆ. ತಾಲೂಕಿನ ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಮೃತ ದುರ್ದೈವಿ. ಶಿಕ್ಷಕ ಡೆತ್ ನೋಟ್ ಬ... ಗಾಂಜಾ ಸೇವನೆ: ಯಡ್ತರೆಯಲ್ಲಿ ಯುವಕ ಪೊಲೀಸರ ವಶಕ್ಕೆ; ವೈದ್ಯಕೀಯ ಪರೀಕ್ಷೆಯಲ್ಲಿ ದೃಢ ಕುಂದಾಪುರ(reporterkarnataka.com): ಗಾಂಜಾ ಸೇವನೆ ಸಂಬಂಧಿಸಿ ಯುವಕನೋರ್ವನನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಯಡ್ತರೆ ಗ್ರಾಮದ ಬೈಂದೂರು ಸರಕಾರಿ ಬಸ್ ನಿಲ್ದಾಣದಲ್ಲಿ ಫೆ.11ರಂದು ನಡೆದಿದೆ. ಸ್ಥಳೀಯ ನಿವಾಸಿ ವಿಶಾಲ್(22) ಎಂಬಾತನು ಬಸ್ ನಿಲ್ದಾಣದ ಬಳಿ ಮಾದಕವಸ್ತು ಸೇವಿಸಿದಂ... ಉಪ್ಪೂರಿನಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ; ಅರ್ಧ ತಾಸು ಟ್ರಾಫಿಕ್ ಜಾಮ್ ಉಡುಪಿ(reporterkarnataka.com): ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ... ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು, ಧಗಧಗಿಸಿದ ಕಾಡು: ನೂರಾರು ಎಕರೆ ಅರಣ್ಯ ಸಂಪತ್ತು ಭಸ್ಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಸಂಪತ್ತು ಭಸ್ಮವಾಗಿದೆ. ಇಡೀ ರಾತ್ರಿ ಅರಣ್ಯ ಪ್ರ... ಕಾರ್ಕಳದ ಹಿರ್ಗಾನ: ಟೆಂಪೊ ಟ್ರಾವೆಲರ್ ಡಿಕ್ಕಿ; ಪಾದಚಾರಿ ದಾರುಣ ಸಾವು ಕಾರ್ಕಳ(reporterkarnataka.com): ರಸ್ತೆಯಲ್ಲಿ ಸಾಗುತ್ತಿದ್ದ ಪಾದಚಾರಿಯೋರ್ವರಿಗೆ ಟೆಂಪೊ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದು ಪಾದಾಚಾರಿ ಸಾವಿಗೀಡಾದ ಘಟನೆ ಗುರುವಾರ ರಾತ್ರಿ ಹಿರ್ಗಾನದ ಕುಕ್ಕುದಕಟ್ಟೆ ಎಂಬಲ್ಲಿ ನಡೆದಿದೆ. ಟೆಂಪೋ ಟ್ರಾವೆಲರ್ ಅಜೆಕಾರಿನಿಂದ ಕಾರ್ಕಳ ಕಡೆಗೆ ಸಾಗುತಿತ್ತು ಎನ್ನಲ... « Previous Page 1 …191 192 193 194 195 … 279 Next Page » ಜಾಹೀರಾತು